India, Sports, ಕ್ರೀಡೆ

ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇಟೆಸ್ಟ್‌ಗೆ ಮಳೆ ಕಾಟ

39

ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ  122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು

ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಸುಸ್ತು ಅಂತ ಮಲಗುತ್ತಿದಿರಾ..!ಹಾಗಾದ್ರೆ ಈ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ..

    ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

  • ಜ್ಯೋತಿಷ್ಯ

    2019ರ ಈ ವರ್ಷದಲ್ಲಿ ಈ ರಾಶಿಗಳಿಗೆ ರಾಜಯೋಗ ಬರಲಿದೆ..!ನಿಮ್ಮ ರಾಶಿ ಯಾವುದು ನೋಡಿ…

    ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…

  • ಜ್ಯೋತಿಷ್ಯ

    ಭಾನುವಾರದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ ಸೊಪ್ಪು ತಿನ್ನೋದರಿಂದ ಆಗೋ ಪ್ರಯೋಜನಗಳನ್ನು ತಿಳಿದ್ರೆ, ನೀವ್ ತಿನ್ನದೇ ಸುಮ್ಮನೆ ಇರಲ್ಲ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…

  • ಸುದ್ದಿ

    ಒಟ್ಟೊಟ್ಟಿಗೆ ಮನೆ ಮಾರಾಟಕ್ಕಿಟ್ಟ ಕಾಮಿಡಿ ನಟರು!ಇಷ್ಟಕ್ಕೂ ಇದಕ್ಕೆ ಕಾರಣವೇನು ಗೊತ್ತಾ?ತಿಳಿದರೆ ಶಾಕ್ ಆಗೋದಂತು ಗ್ಯಾರಂಟಿ,.!

    ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ  ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ  ಇಷ್ಟಕ್ಕೂ ಎಲ್ಲರೂ  ಒಟ್ಟಿಗೆ  ಮನೆ ಮಾರಾಟಕ್ಕಿಟ್ಟಿರೋದಕ್ಕೆ  ಕಾರಣವೇನು  ಗೊತ್ತಾ ಆ ಮನೆಯಲ್ಲಿ  ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ  ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…

  • ಸುದ್ದಿ

    ಪ್ರತಿದಿನ ಎದೆಗೆ ಗುದ್ದುತ್ತಿದ್ದ ಸಾಕುನಾಯಿಗಳು, ನೋವಿನಿಂದ ವೈದ್ಯರ ಬಳಿ ಹೋದ ಮಹಿಳೆಗೆ ಕಾದಿತ್ತು ಭಾರಿ ಶಾಕ್.​

    ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್​ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್​ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್​ನ ಬಾರ್ಗೋಡ್​ ನಿವಾಸಿಯಾಗಿರುವ​ ಲಿಂಡಾ ಮುಂಕ್ಲೆ(65) ವೇಲ್ಸ್​ ಆನ್​ಲೈನ್​ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್​ ಶೆಫರ್ಡ್​ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…