ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ 122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು

ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ

![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.
ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಫೆಬ್ರವರಿ, 2019) ಇಂದು ನೀವು ಹೆಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ…
ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…