News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
India, Sports, ಕ್ರೀಡೆ

ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇಟೆಸ್ಟ್‌ಗೆ ಮಳೆ ಕಾಟ

61

ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ  122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು

ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ನೆಹರೂ, ಇಂದಿರಾಗಾಂಧಿ ನಂತರ ಸ್ಪಷ್ಟ ಬಹುಮತ ಪಡೆದ ಮೊದಲ ಪ್ರಧಾನಿ ನರೇಂದ್ರ ಮೋದಿ…!

    ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…

  • Health

    ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡುವ ರುಚಿಕರ ಹಣ್ಣುಗಳು.

    ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…

  • ಸುದ್ದಿ

    ಆನ್ಲೈನ್ ಬ್ಯಾಂಕಿಂಗ್‌ನಲ್ಲಿ ಮೋಸಕ್ಕೆ ಒಳಗಾಗುವ ಮುನ್ನ ಇದನ್ನೊಮ್ಮೆ ನೋಡಿ,.!

    ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ  ಬ್ಯಾಂಕಿಂಗ್ ವ್ಯವಹಾರಗಳು  ಸಹ ಎಲ್ಲರಿಗೂ  ಸುಲಭವಾಗುತ್ತಿದೆ. ಹಾಗೆಯೇ  ಇಂಟರ್ನೆಟ್   ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ  ಮಾಡುವುದು, ಹಣವನ್ನು  ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…

  • inspirational

    ಹಣ ಉಳಿಸುವ ಸುಲಭ ಮಾರ್ಗಗಳು

    ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…

  • ಸಿನಿಮಾ

    6 ವರ್ಷದ ಮಗನಿದ್ದರೂ ಎರಡನೇ ಮದುವೆ ಆಗುತ್ತಿರುವ ರಜನೀಕಾಂತ್ ಮಗಳು.!ಹುಡುಗ ಯಾರು ಗೊತ್ತಾ..?

    ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…

  • ಸುದ್ದಿ

    ದಂಡ ಪಾವತಿಸಿದವರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿ ಪ್ರೋತ್ಸಾಹಿಸಿದ ಪೊಲೀಸ್…!

    ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…