ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್ಡಿಆರ್ಎಫ್ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ.
ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ.
ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ ಶುರು ಮಾಡಿತ್ತು. ಸ್ಥಳಕ್ಕೆ ಎನ್ಡಿಆರ್ಎಫ್ ತಂಡವನ್ನು ಕಳುಹಿಸಿದೆ. ಸತತ ಮಳೆಯ ಕಾರಣ ಆಣೆಕಟ್ಟಿನ ಮೇಲೆ ನೀರು ಬರಲು ಶುರುವಾಗಿತ್ತು.
ಮಹಾರಾಷ್ಟ್ರದಲ್ಲಿ ಭಾನುವಾರದಿಂದ ನಿರಂತರ ಮಳೆಯಾಗ್ತಿದೆ. ಮುಂಬೈ ನಗರದಲ್ಲೂ ಭಾರೀ ಮಳೆಯಾಗ್ತಿದೆ. ಮುಂಬೈ ಜನಜೀವನ ಅಸ್ತವ್ಯಸ್ತಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್ಸ್ಟಿಟ್ಯೂಟ್ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…
ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…
ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…
ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…
ಹೆಚ್ಚಿನ ಜನರು ಫೋನ್ ಹ್ಯಾಂಗ್ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.