News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಈ 999 ಮೆಟ್ಟಿಲೇರಿದರೆ ಸಾಕು..!ತಿಳಿಯಲು ಈ ಲೇಖನ ಓದಿ…

419

ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ.

ಈ ರಸ್ತೆಯೂ ಯಾವುದೇ ಸ್ವರ್ಗಕ್ಕೂ ಕಡಿಮೆ ಇಲ್ಲ. ಇಂತಹ ಹಲವು ದಾರಿಗಳು ಈ ಜಗತ್ತಿನಲ್ಲಿದೆ. ಆದರೆ ಅದು ನಿಜವಾಗಿಯೂ ಸ್ವರ್ಗಕ್ಕೆ ಹೋಗುವ ದಾರಿಯಾ ಎನ್ನುವುದನ್ನು ಕಂಡುಹಿಡಿಯುವುದು ಬಹಳ ಕಷ್ಟ.

ಈ ಬೆಟ್ಟದ ನಾಲ್ಕು ಸುತ್ತಲೂ ಮೋಡಗಳಿಂದ ಆವೃತ್ತವಾಗಿರುತ್ತದೆ . ಈ ಕಾರಣದಿಂದಲೇ ಜನರನ್ನು ಇದನ್ನು ಸ್ವರ್ಗದ ಬಾಗಿಲು ಎಂದು ಕರೆಯುತ್ತಾರೆ. ಇಲ್ಲಿ ಕೇಬಲ್‌ ವೇ ಕೂಡಾ ಮಾಡಲಾಗಿದೆ. ಈ ರಸ್ತೆಯಿಂದ ಬಂದ ನಂತರ ಗುಹೆಯೊಳಗೆ ಹೋಗಲು ಸುಮಾರು 999 ಮೆಟ್ಟಿಲುಗಳನ್ನು ಹತ್ತಬೇಕು.

ಚೀನಾದಲ್ಲಿರುವ ತಿಯಾನ್‌ಮೆನ್‌ ಮೌಂಟೆನ್‌ನ ಎತ್ತರ 5000 ಫೀಟ್‌. ಇದು ವಿಶ್ವದ ಅತೀ ಎತ್ತರದ ಬೆಟ್ಟವಾಗಿದ್ದು, ಅದರೊಳಗೆ ಒಂದು ಗುಹೆ ಇದೆ. ಅದನ್ನು ಸ್ವರ್ಗದ ಬಾಗಿಲು ಎನ್ನಲಾಗುತ್ತದೆ.

20ನೇ ಇಸವಿಯಲ್ಲಿ ತಿಯಾನ್‌ಮೆನ್‌ ಮೌಂಟನ್‌ ಬಳಿ ಒಂದು ವಾ ಟರ್‌ಫಾಲ್ಸ್‌ ಇತ್ತು ಅದು ಬರೀ 15 ನಿಮಿಷ ಮಾತ್ರ ಕಣ್ಣಿಗೆ ಬೀಳುತ್ತದೆ. 1500 ಅಡಿ ಎತ್ತರದಿಂದ ನೀರು ಧುಮುಕುತ್ತಿರುತದೆ .

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎರಡು ತಿಂಗಳಿಂದ ರೇಷನ್ ಬಂದಿಲ್ಲ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಸ್ಪಷ್ಟನೆ.

    ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ಈ ದಿನದ ರಾಶಿ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ನೋಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….

  • ಉಪಯುಕ್ತ ಮಾಹಿತಿ

    ಮನೆ ಮುಂದೆ ಬೆಳೆಯೋ “ಪುದಿನ ಸೊಪ್ಪಿನ” ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!

    ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.

  • ಸುದ್ದಿ

    ಮುಂಬೈನಲ್ಲಿ ಮೆಟ್ರೋ ಸಂಚಾರಕ್ಕೆ ನದಿ ಕೆಳಗಡೆ ಹೊಸ ಸಂಚಾರ ಮಾರ್ಗ….!

    ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್‌ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…

  • ಕರ್ನಾಟಕದ ಸಾಧಕರು

    ಸಾಧನೆ ಮಾಡುವವನಿಗೆ ಬಡವ ಎನ್ನುವ ಬವಣೆ ಇರಲೇ ಬಾರದು ಅಂತ ಒಂದು ಸಾಧಕರಲ್ಲಿ ಒಬ್ಬರು ದ.ರಾ.ಬೇಂದ್ರೆ

    “ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.

  • ಭವಿಷ್ಯ, ವಿಧ್ಯಾಭ್ಯಾಸ

    ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗೂಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ…

    ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್‌ ಮತ್ತು ಕಾಮರ್ಸ್‌ನಲ್ಲಿ ಇರೋವಷ್ಟು ಕರಿಯರ್‌ ಆಪ್ಷನ್‌ ಆರ್ಟ್ಸ್‌ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್‌‌ನಲ್ಲಿ ಬಹಳಷ್ಟು ಕರಿಯರ್‌ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.