News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಈ 999 ಮೆಟ್ಟಿಲೇರಿದರೆ ಸಾಕು..!ತಿಳಿಯಲು ಈ ಲೇಖನ ಓದಿ…

417

ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ.

ಈ ರಸ್ತೆಯೂ ಯಾವುದೇ ಸ್ವರ್ಗಕ್ಕೂ ಕಡಿಮೆ ಇಲ್ಲ. ಇಂತಹ ಹಲವು ದಾರಿಗಳು ಈ ಜಗತ್ತಿನಲ್ಲಿದೆ. ಆದರೆ ಅದು ನಿಜವಾಗಿಯೂ ಸ್ವರ್ಗಕ್ಕೆ ಹೋಗುವ ದಾರಿಯಾ ಎನ್ನುವುದನ್ನು ಕಂಡುಹಿಡಿಯುವುದು ಬಹಳ ಕಷ್ಟ.

ಈ ಬೆಟ್ಟದ ನಾಲ್ಕು ಸುತ್ತಲೂ ಮೋಡಗಳಿಂದ ಆವೃತ್ತವಾಗಿರುತ್ತದೆ . ಈ ಕಾರಣದಿಂದಲೇ ಜನರನ್ನು ಇದನ್ನು ಸ್ವರ್ಗದ ಬಾಗಿಲು ಎಂದು ಕರೆಯುತ್ತಾರೆ. ಇಲ್ಲಿ ಕೇಬಲ್‌ ವೇ ಕೂಡಾ ಮಾಡಲಾಗಿದೆ. ಈ ರಸ್ತೆಯಿಂದ ಬಂದ ನಂತರ ಗುಹೆಯೊಳಗೆ ಹೋಗಲು ಸುಮಾರು 999 ಮೆಟ್ಟಿಲುಗಳನ್ನು ಹತ್ತಬೇಕು.

ಚೀನಾದಲ್ಲಿರುವ ತಿಯಾನ್‌ಮೆನ್‌ ಮೌಂಟೆನ್‌ನ ಎತ್ತರ 5000 ಫೀಟ್‌. ಇದು ವಿಶ್ವದ ಅತೀ ಎತ್ತರದ ಬೆಟ್ಟವಾಗಿದ್ದು, ಅದರೊಳಗೆ ಒಂದು ಗುಹೆ ಇದೆ. ಅದನ್ನು ಸ್ವರ್ಗದ ಬಾಗಿಲು ಎನ್ನಲಾಗುತ್ತದೆ.

20ನೇ ಇಸವಿಯಲ್ಲಿ ತಿಯಾನ್‌ಮೆನ್‌ ಮೌಂಟನ್‌ ಬಳಿ ಒಂದು ವಾ ಟರ್‌ಫಾಲ್ಸ್‌ ಇತ್ತು ಅದು ಬರೀ 15 ನಿಮಿಷ ಮಾತ್ರ ಕಣ್ಣಿಗೆ ಬೀಳುತ್ತದೆ. 1500 ಅಡಿ ಎತ್ತರದಿಂದ ನೀರು ಧುಮುಕುತ್ತಿರುತದೆ .

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ನಮ್ಮ ಬೆಂಗಳೂರು ಮಹಾನಗರಕ್ಕೆ ಸಿಕ್ತು,ಹೊಸದೊಂದು ನೊರೆ ಬಾಗ್ಯ!ಏನಿದು ನೊರೆ ಬಾಗ್ಯ ಅಂತೀರಾ?ಮುಂದೆ ಓದಿ…

    ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.

  • ವಿಸ್ಮಯ ಜಗತ್ತು

    7 ವರ್ಷದ ಈ ಪುಟ್ಟ ಪೋರ, ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ! ಇದು ತಮಾಷೆ ವಿಚಾರ ಅಲ್ಲ !!!

    ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.

  • ಸುದ್ದಿ

    ತಮಿಳು ಚಿತ್ರರಂಗದವರು ಈ ಹೆಸರು ಕೇಳಿದ್ರೆ ಬೆಚ್ಚಿಬೀಳುತ್ತರೆ…!ಯಾಕೆ ಗೊತ್ತ?

    ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…

  • ತಂತ್ರಜ್ಞಾನ

    ಹೃದಯಾಘಾತ ಆಗಲಿದೆ ಎಂದು 6 ಗಂಟೆ ಮೊದಲೇ ತಿಳಿದುಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ..

    ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.

  • ಸುದ್ದಿ

    ಮೀನುಗಾರರ 60 ಕೋಟಿ ಸಾಲ ಮನ್ನಾ ಮಾಡಿ ಬಂಪರ್ ಖುಷಿ ನೀಡಿದ ಯಡಿಯೂರಪ್ಪ…!

    ಬೆಂಗಳೂರು, ಜುಲೈ 29  ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ  ಕರಾವಳಿಯ 3 ಜಿಲ್ಲೆಗಳಲ್ಲಿ  ಒಟ್ಟು 23507 ಮೀನುಗಾರರು  ವಾಣಿಜ್ಯ  ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…

  • ಸುದ್ದಿ

    ಕೊರೋನಾ ವೈರಸ್ ಭಯದಲ್ಲಿದ್ದ ಜನರಿಗೆ ಮತ್ತೊಂದು ಶಾಕ್, ಬಂದಿದೆ ಇನ್ನೊಂದು ಖಾಯಿಲೆ!

    ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…