News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಈ 999 ಮೆಟ್ಟಿಲೇರಿದರೆ ಸಾಕು..!ತಿಳಿಯಲು ಈ ಲೇಖನ ಓದಿ…

419

ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ.

ಈ ರಸ್ತೆಯೂ ಯಾವುದೇ ಸ್ವರ್ಗಕ್ಕೂ ಕಡಿಮೆ ಇಲ್ಲ. ಇಂತಹ ಹಲವು ದಾರಿಗಳು ಈ ಜಗತ್ತಿನಲ್ಲಿದೆ. ಆದರೆ ಅದು ನಿಜವಾಗಿಯೂ ಸ್ವರ್ಗಕ್ಕೆ ಹೋಗುವ ದಾರಿಯಾ ಎನ್ನುವುದನ್ನು ಕಂಡುಹಿಡಿಯುವುದು ಬಹಳ ಕಷ್ಟ.

ಈ ಬೆಟ್ಟದ ನಾಲ್ಕು ಸುತ್ತಲೂ ಮೋಡಗಳಿಂದ ಆವೃತ್ತವಾಗಿರುತ್ತದೆ . ಈ ಕಾರಣದಿಂದಲೇ ಜನರನ್ನು ಇದನ್ನು ಸ್ವರ್ಗದ ಬಾಗಿಲು ಎಂದು ಕರೆಯುತ್ತಾರೆ. ಇಲ್ಲಿ ಕೇಬಲ್‌ ವೇ ಕೂಡಾ ಮಾಡಲಾಗಿದೆ. ಈ ರಸ್ತೆಯಿಂದ ಬಂದ ನಂತರ ಗುಹೆಯೊಳಗೆ ಹೋಗಲು ಸುಮಾರು 999 ಮೆಟ್ಟಿಲುಗಳನ್ನು ಹತ್ತಬೇಕು.

ಚೀನಾದಲ್ಲಿರುವ ತಿಯಾನ್‌ಮೆನ್‌ ಮೌಂಟೆನ್‌ನ ಎತ್ತರ 5000 ಫೀಟ್‌. ಇದು ವಿಶ್ವದ ಅತೀ ಎತ್ತರದ ಬೆಟ್ಟವಾಗಿದ್ದು, ಅದರೊಳಗೆ ಒಂದು ಗುಹೆ ಇದೆ. ಅದನ್ನು ಸ್ವರ್ಗದ ಬಾಗಿಲು ಎನ್ನಲಾಗುತ್ತದೆ.

20ನೇ ಇಸವಿಯಲ್ಲಿ ತಿಯಾನ್‌ಮೆನ್‌ ಮೌಂಟನ್‌ ಬಳಿ ಒಂದು ವಾ ಟರ್‌ಫಾಲ್ಸ್‌ ಇತ್ತು ಅದು ಬರೀ 15 ನಿಮಿಷ ಮಾತ್ರ ಕಣ್ಣಿಗೆ ಬೀಳುತ್ತದೆ. 1500 ಅಡಿ ಎತ್ತರದಿಂದ ನೀರು ಧುಮುಕುತ್ತಿರುತದೆ .

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಯಶ್ ತುಂಬಿಸಿದ್ರು ಕೆರೆ, ಆಫಿಸರ್ಸ್ ತುಂಬಿಕೊಂಡ್ರು ಜೇಬು..!

    ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…

  • ವಿಶೇಷ ಲೇಖನ

    ಈ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಪುಸ್ತಕದ ಬದಲು ಏನಿತ್ತು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.

  • ಜ್ಯೋತಿಷ್ಯ

    ದಿನ‌ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸೌಂದರ್ಯ

    ಜಿಡ್ಡು ಮುಖ(ಆಯಿಲ್ ಪೇಸ್ )ಇರುವವರು ಫ್ರೇಶ್ ಆಗಿ ಕಾಣಲು ಇಲ್ಲಿದೆ ಪರಿಹಾರ..! ಈ ಲೇಖನ ಓದಿ…….

    ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.

  • inspirational

    ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ

    ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ.   WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ.  ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…

  • ಆಧ್ಯಾತ್ಮ

    ಹಿ೦ದೂ ಧರ್ಮದ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳು…ತಿಳಿಯಲು ಈ ಲೇಖನಿ ಓದಿ…

    ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.