News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಈ 999 ಮೆಟ್ಟಿಲೇರಿದರೆ ಸಾಕು..!ತಿಳಿಯಲು ಈ ಲೇಖನ ಓದಿ…

419

ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ.

ಈ ರಸ್ತೆಯೂ ಯಾವುದೇ ಸ್ವರ್ಗಕ್ಕೂ ಕಡಿಮೆ ಇಲ್ಲ. ಇಂತಹ ಹಲವು ದಾರಿಗಳು ಈ ಜಗತ್ತಿನಲ್ಲಿದೆ. ಆದರೆ ಅದು ನಿಜವಾಗಿಯೂ ಸ್ವರ್ಗಕ್ಕೆ ಹೋಗುವ ದಾರಿಯಾ ಎನ್ನುವುದನ್ನು ಕಂಡುಹಿಡಿಯುವುದು ಬಹಳ ಕಷ್ಟ.

ಈ ಬೆಟ್ಟದ ನಾಲ್ಕು ಸುತ್ತಲೂ ಮೋಡಗಳಿಂದ ಆವೃತ್ತವಾಗಿರುತ್ತದೆ . ಈ ಕಾರಣದಿಂದಲೇ ಜನರನ್ನು ಇದನ್ನು ಸ್ವರ್ಗದ ಬಾಗಿಲು ಎಂದು ಕರೆಯುತ್ತಾರೆ. ಇಲ್ಲಿ ಕೇಬಲ್‌ ವೇ ಕೂಡಾ ಮಾಡಲಾಗಿದೆ. ಈ ರಸ್ತೆಯಿಂದ ಬಂದ ನಂತರ ಗುಹೆಯೊಳಗೆ ಹೋಗಲು ಸುಮಾರು 999 ಮೆಟ್ಟಿಲುಗಳನ್ನು ಹತ್ತಬೇಕು.

ಚೀನಾದಲ್ಲಿರುವ ತಿಯಾನ್‌ಮೆನ್‌ ಮೌಂಟೆನ್‌ನ ಎತ್ತರ 5000 ಫೀಟ್‌. ಇದು ವಿಶ್ವದ ಅತೀ ಎತ್ತರದ ಬೆಟ್ಟವಾಗಿದ್ದು, ಅದರೊಳಗೆ ಒಂದು ಗುಹೆ ಇದೆ. ಅದನ್ನು ಸ್ವರ್ಗದ ಬಾಗಿಲು ಎನ್ನಲಾಗುತ್ತದೆ.

20ನೇ ಇಸವಿಯಲ್ಲಿ ತಿಯಾನ್‌ಮೆನ್‌ ಮೌಂಟನ್‌ ಬಳಿ ಒಂದು ವಾ ಟರ್‌ಫಾಲ್ಸ್‌ ಇತ್ತು ಅದು ಬರೀ 15 ನಿಮಿಷ ಮಾತ್ರ ಕಣ್ಣಿಗೆ ಬೀಳುತ್ತದೆ. 1500 ಅಡಿ ಎತ್ತರದಿಂದ ನೀರು ಧುಮುಕುತ್ತಿರುತದೆ .

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಮನೆಯಲ್ಲಿರುವ ಇದನ್ನು ದಿನಕ್ಕೊಂದು ತಿಂದರೆ ಏನೆಲ್ಲಾ ಆಗುತ್ತೆ ಗೊತ್ತಾ!!!

    ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ಸೋಪಾಗಿ ಬೆಳೆಯಬೇಕಂದರೆ ಈರುಳ್ಳಿಯಿಂದ ಹೀಗೆ ಮಾಡಿ…

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…

  • ಸುದ್ದಿ

    ಸೂರತ್ ಕೋಚಿಂಗ್ ಸೆಂಟರ್ಗೆ ಅಗ್ನಿ ಅವಘಡ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ತನಿಖೆ ಆರಂಭ….!

    ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…

  • ಸುದ್ದಿ

    ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

    ‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

  • ಉಪಯುಕ್ತ ಮಾಹಿತಿ

    ನಿಮಗೆ ಕೊಟ್ಟಿರುವ ಚೆಕ್ ಬೌನ್ಸ್ ಆದರೆ ಏನು ಮಾಡಬೇಕು,ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ‌.

    ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…

  • ವಿಸ್ಮಯ ಜಗತ್ತು

    ಈ ಸುಂದರ ಸೆಲ್ಫಿ ಫೋಟೋದ ಹಿಂದಿರುವ ಭಯಾನಕ, ರೋಚಕ ಸತ್ಯ ಗೊತ್ತಾ ನಿಮ್ಗೆ! ಮುಂದೆ ಓದಿ…

    ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.