ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ.

ಈ ರಸ್ತೆಯೂ ಯಾವುದೇ ಸ್ವರ್ಗಕ್ಕೂ ಕಡಿಮೆ ಇಲ್ಲ. ಇಂತಹ ಹಲವು ದಾರಿಗಳು ಈ ಜಗತ್ತಿನಲ್ಲಿದೆ. ಆದರೆ ಅದು ನಿಜವಾಗಿಯೂ ಸ್ವರ್ಗಕ್ಕೆ ಹೋಗುವ ದಾರಿಯಾ ಎನ್ನುವುದನ್ನು ಕಂಡುಹಿಡಿಯುವುದು ಬಹಳ ಕಷ್ಟ.

ಈ ಬೆಟ್ಟದ ನಾಲ್ಕು ಸುತ್ತಲೂ ಮೋಡಗಳಿಂದ ಆವೃತ್ತವಾಗಿರುತ್ತದೆ . ಈ ಕಾರಣದಿಂದಲೇ ಜನರನ್ನು ಇದನ್ನು ಸ್ವರ್ಗದ ಬಾಗಿಲು ಎಂದು ಕರೆಯುತ್ತಾರೆ. ಇಲ್ಲಿ ಕೇಬಲ್ ವೇ ಕೂಡಾ ಮಾಡಲಾಗಿದೆ. ಈ ರಸ್ತೆಯಿಂದ ಬಂದ ನಂತರ ಗುಹೆಯೊಳಗೆ ಹೋಗಲು ಸುಮಾರು 999 ಮೆಟ್ಟಿಲುಗಳನ್ನು ಹತ್ತಬೇಕು.

ಚೀನಾದಲ್ಲಿರುವ ತಿಯಾನ್ಮೆನ್ ಮೌಂಟೆನ್ನ ಎತ್ತರ 5000 ಫೀಟ್. ಇದು ವಿಶ್ವದ ಅತೀ ಎತ್ತರದ ಬೆಟ್ಟವಾಗಿದ್ದು, ಅದರೊಳಗೆ ಒಂದು ಗುಹೆ ಇದೆ. ಅದನ್ನು ಸ್ವರ್ಗದ ಬಾಗಿಲು ಎನ್ನಲಾಗುತ್ತದೆ.

20ನೇ ಇಸವಿಯಲ್ಲಿ ತಿಯಾನ್ಮೆನ್ ಮೌಂಟನ್ ಬಳಿ ಒಂದು ವಾ ಟರ್ಫಾಲ್ಸ್ ಇತ್ತು ಅದು ಬರೀ 15 ನಿಮಿಷ ಮಾತ್ರ ಕಣ್ಣಿಗೆ ಬೀಳುತ್ತದೆ. 1500 ಅಡಿ ಎತ್ತರದಿಂದ ನೀರು ಧುಮುಕುತ್ತಿರುತದೆ .

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…
ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್ಗೆ…
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.
ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…
ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್ಆರ್ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್ಆರ್ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….