ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ.

ಈ ರಸ್ತೆಯೂ ಯಾವುದೇ ಸ್ವರ್ಗಕ್ಕೂ ಕಡಿಮೆ ಇಲ್ಲ. ಇಂತಹ ಹಲವು ದಾರಿಗಳು ಈ ಜಗತ್ತಿನಲ್ಲಿದೆ. ಆದರೆ ಅದು ನಿಜವಾಗಿಯೂ ಸ್ವರ್ಗಕ್ಕೆ ಹೋಗುವ ದಾರಿಯಾ ಎನ್ನುವುದನ್ನು ಕಂಡುಹಿಡಿಯುವುದು ಬಹಳ ಕಷ್ಟ.

ಈ ಬೆಟ್ಟದ ನಾಲ್ಕು ಸುತ್ತಲೂ ಮೋಡಗಳಿಂದ ಆವೃತ್ತವಾಗಿರುತ್ತದೆ . ಈ ಕಾರಣದಿಂದಲೇ ಜನರನ್ನು ಇದನ್ನು ಸ್ವರ್ಗದ ಬಾಗಿಲು ಎಂದು ಕರೆಯುತ್ತಾರೆ. ಇಲ್ಲಿ ಕೇಬಲ್ ವೇ ಕೂಡಾ ಮಾಡಲಾಗಿದೆ. ಈ ರಸ್ತೆಯಿಂದ ಬಂದ ನಂತರ ಗುಹೆಯೊಳಗೆ ಹೋಗಲು ಸುಮಾರು 999 ಮೆಟ್ಟಿಲುಗಳನ್ನು ಹತ್ತಬೇಕು.

ಚೀನಾದಲ್ಲಿರುವ ತಿಯಾನ್ಮೆನ್ ಮೌಂಟೆನ್ನ ಎತ್ತರ 5000 ಫೀಟ್. ಇದು ವಿಶ್ವದ ಅತೀ ಎತ್ತರದ ಬೆಟ್ಟವಾಗಿದ್ದು, ಅದರೊಳಗೆ ಒಂದು ಗುಹೆ ಇದೆ. ಅದನ್ನು ಸ್ವರ್ಗದ ಬಾಗಿಲು ಎನ್ನಲಾಗುತ್ತದೆ.

20ನೇ ಇಸವಿಯಲ್ಲಿ ತಿಯಾನ್ಮೆನ್ ಮೌಂಟನ್ ಬಳಿ ಒಂದು ವಾ ಟರ್ಫಾಲ್ಸ್ ಇತ್ತು ಅದು ಬರೀ 15 ನಿಮಿಷ ಮಾತ್ರ ಕಣ್ಣಿಗೆ ಬೀಳುತ್ತದೆ. 1500 ಅಡಿ ಎತ್ತರದಿಂದ ನೀರು ಧುಮುಕುತ್ತಿರುತದೆ .

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.
ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಒನ್ಪ್ಲಸ್ನ ಜನಪ್ರಿಯ ಸ್ಮಾರ್ಟ್ಫೋನ್ ಒನ್ಪ್ಲಸ್ 7 ಮತ್ತು ಒನ್ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್ಪ್ಲಸ್ 7 ಸರಣಿಯ ಬಳಿಕ ಒನ್ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಹೊಸ ಸ್ನ್ಯಾಪ್ಡ್ರ್ಯಾಗನ್ 855 Plus ಚಿಪ್ಸಹಿತ ನೂತನ ಸ್ಮಾರ್ಟ್ಫೋನ್ ಒನ್ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಒನ್ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…
ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್ನ ನೂರಾರು ಜನ ಕಾರ್ಮಿಕರು ಸಿಎಂ ಬಸ್ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…