ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ.

ಈ ರಸ್ತೆಯೂ ಯಾವುದೇ ಸ್ವರ್ಗಕ್ಕೂ ಕಡಿಮೆ ಇಲ್ಲ. ಇಂತಹ ಹಲವು ದಾರಿಗಳು ಈ ಜಗತ್ತಿನಲ್ಲಿದೆ. ಆದರೆ ಅದು ನಿಜವಾಗಿಯೂ ಸ್ವರ್ಗಕ್ಕೆ ಹೋಗುವ ದಾರಿಯಾ ಎನ್ನುವುದನ್ನು ಕಂಡುಹಿಡಿಯುವುದು ಬಹಳ ಕಷ್ಟ.

ಈ ಬೆಟ್ಟದ ನಾಲ್ಕು ಸುತ್ತಲೂ ಮೋಡಗಳಿಂದ ಆವೃತ್ತವಾಗಿರುತ್ತದೆ . ಈ ಕಾರಣದಿಂದಲೇ ಜನರನ್ನು ಇದನ್ನು ಸ್ವರ್ಗದ ಬಾಗಿಲು ಎಂದು ಕರೆಯುತ್ತಾರೆ. ಇಲ್ಲಿ ಕೇಬಲ್ ವೇ ಕೂಡಾ ಮಾಡಲಾಗಿದೆ. ಈ ರಸ್ತೆಯಿಂದ ಬಂದ ನಂತರ ಗುಹೆಯೊಳಗೆ ಹೋಗಲು ಸುಮಾರು 999 ಮೆಟ್ಟಿಲುಗಳನ್ನು ಹತ್ತಬೇಕು.

ಚೀನಾದಲ್ಲಿರುವ ತಿಯಾನ್ಮೆನ್ ಮೌಂಟೆನ್ನ ಎತ್ತರ 5000 ಫೀಟ್. ಇದು ವಿಶ್ವದ ಅತೀ ಎತ್ತರದ ಬೆಟ್ಟವಾಗಿದ್ದು, ಅದರೊಳಗೆ ಒಂದು ಗುಹೆ ಇದೆ. ಅದನ್ನು ಸ್ವರ್ಗದ ಬಾಗಿಲು ಎನ್ನಲಾಗುತ್ತದೆ.

20ನೇ ಇಸವಿಯಲ್ಲಿ ತಿಯಾನ್ಮೆನ್ ಮೌಂಟನ್ ಬಳಿ ಒಂದು ವಾ ಟರ್ಫಾಲ್ಸ್ ಇತ್ತು ಅದು ಬರೀ 15 ನಿಮಿಷ ಮಾತ್ರ ಕಣ್ಣಿಗೆ ಬೀಳುತ್ತದೆ. 1500 ಅಡಿ ಎತ್ತರದಿಂದ ನೀರು ಧುಮುಕುತ್ತಿರುತದೆ .

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…
ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.
ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….