ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ.

ಈ ರಸ್ತೆಯೂ ಯಾವುದೇ ಸ್ವರ್ಗಕ್ಕೂ ಕಡಿಮೆ ಇಲ್ಲ. ಇಂತಹ ಹಲವು ದಾರಿಗಳು ಈ ಜಗತ್ತಿನಲ್ಲಿದೆ. ಆದರೆ ಅದು ನಿಜವಾಗಿಯೂ ಸ್ವರ್ಗಕ್ಕೆ ಹೋಗುವ ದಾರಿಯಾ ಎನ್ನುವುದನ್ನು ಕಂಡುಹಿಡಿಯುವುದು ಬಹಳ ಕಷ್ಟ.

ಈ ಬೆಟ್ಟದ ನಾಲ್ಕು ಸುತ್ತಲೂ ಮೋಡಗಳಿಂದ ಆವೃತ್ತವಾಗಿರುತ್ತದೆ . ಈ ಕಾರಣದಿಂದಲೇ ಜನರನ್ನು ಇದನ್ನು ಸ್ವರ್ಗದ ಬಾಗಿಲು ಎಂದು ಕರೆಯುತ್ತಾರೆ. ಇಲ್ಲಿ ಕೇಬಲ್ ವೇ ಕೂಡಾ ಮಾಡಲಾಗಿದೆ. ಈ ರಸ್ತೆಯಿಂದ ಬಂದ ನಂತರ ಗುಹೆಯೊಳಗೆ ಹೋಗಲು ಸುಮಾರು 999 ಮೆಟ್ಟಿಲುಗಳನ್ನು ಹತ್ತಬೇಕು.

ಚೀನಾದಲ್ಲಿರುವ ತಿಯಾನ್ಮೆನ್ ಮೌಂಟೆನ್ನ ಎತ್ತರ 5000 ಫೀಟ್. ಇದು ವಿಶ್ವದ ಅತೀ ಎತ್ತರದ ಬೆಟ್ಟವಾಗಿದ್ದು, ಅದರೊಳಗೆ ಒಂದು ಗುಹೆ ಇದೆ. ಅದನ್ನು ಸ್ವರ್ಗದ ಬಾಗಿಲು ಎನ್ನಲಾಗುತ್ತದೆ.

20ನೇ ಇಸವಿಯಲ್ಲಿ ತಿಯಾನ್ಮೆನ್ ಮೌಂಟನ್ ಬಳಿ ಒಂದು ವಾ ಟರ್ಫಾಲ್ಸ್ ಇತ್ತು ಅದು ಬರೀ 15 ನಿಮಿಷ ಮಾತ್ರ ಕಣ್ಣಿಗೆ ಬೀಳುತ್ತದೆ. 1500 ಅಡಿ ಎತ್ತರದಿಂದ ನೀರು ಧುಮುಕುತ್ತಿರುತದೆ .

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…
ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…
ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.
ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…
‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್ಗಳಲ್ಲಿ ಪಾಲ್ಗೊಂಡು…