ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ. ರಾಜ್ಯದ ಹಳ್ಳಿ, ಹಳ್ಳಿಗಳನ್ನು ಸುತ್ತುತ್ತಾ, ಅಲ್ಲಿನ ಜನರನ್ನು ಮಾತಾಡಿಸುತ್ತಾ, ಅವರ ಕಷ್ಟ-ಸುಖಗಳನ್ನು, ಆಲಿಸುತ್ತಾ, ಸಮಾಧಾನವನ್ನೋ, ಪರಿಹಾರವನ್ನೋ ಹೇಳುತ್ತಾ ನಡೆದ.
ಒಂದು ರಾತ್ರಿ ದೂರದ ಹಳ್ಳಿಯೊಂದರ ಜಗಲಿಯಲ್ಲಿ ಕುಳಿತು ಆನಂದದಿಂದ ಹಾಡುತ್ತಿದ್ದ ರೈತನೊಬ್ಬ ಕಾಣಿಸಿದ. ಮಾರುವೇಷದಲ್ಲಿದ್ದ ರಾಜನಿಗೆ ಆತನನ್ನು ಕಂಡು ಅಚ್ಚರಿಯಾಯಿತು. ಆತನ ಕುಶಲ ವಿಚಾರಿಸಿ, ಬಹಳ ಸಂತೋಷದಿಂದ ಹಾಡುತ್ತಿರುವ ಕಾರಣ ಕೇಳಿದ. ಅದಕ್ಕೆ ರೈತನ ಉತ್ತರ ಹೀಗಿತ್ತು; “ದಿನವೂ ಕಷ್ಟಪಟ್ಟು ಹೊಲದಲ್ಲಿ ದುಡಿಯುತ್ತೇನೆ. ಭಗವಂತನ ದಯೆಯಿಂದ ಸಿಕ್ಕ ಫಲದಲ್ಲಿ ಅರ್ಧ ಭಾಗವನ್ನು ಮಾತ್ರ ನನ್ನ ದೈನಂದಿನ ಜೀವನದ ನಿರ್ವಹಣೆಗೆ ಖರ್ಚು ಮಾಡುತ್ತೇನೆ. ಉಳಿದ ಅರ್ಧಭಾಗದಲ್ಲಿ ಕಾಲು ಭಾಗವನ್ನು ಸಾಲ ತೀರಿಸಲು, ಇನ್ನುಳಿದ ಕಾಲು ಭಾಗವನ್ನು ಸಾಲ ಕೊಡುವುದಕ್ಕೂ ವ್ಯಯಿಸುತ್ತೇನೆ. ಹೀಗಾಗಿ ನನ್ನ ಆದಾಯದ ಮಿತಿಯಲ್ಲಿ ನಾನು ಜೀವಿಸುತ್ತಾ ನನ್ನ ಕುಟುಂಬದವರೊಟ್ಟಿಗೆ ಸುಖ- ಸಂತೋಷದಿಂದಿದ್ದೇನೆ’ ಎಂದ.
ರೈತನ ಈ ಮಾತು ರಾಜನಿಗೆ ಒಗಟಾಗಿ ಕಂಡಿತು. “ಸಾಲ ಕೊಡುವುದು, ಸಾಲ ತೀರಿಸುವುದು ಹೀಗಂದರೇನು? ಕೊಂಚ ಬಿಡಿಸಿ ಹೇಳು ಮಹರಾಯ’ ಎಂದ. ರಾಜನ ಮಾತಿಗೆ ನಗುತ್ತ ರೈತನೆಂದ; “ಸಾಲ ಕೊಡುವುದೆಂದರೆ, ನನ್ನ ದುಡಿಮೆಯ ಕಾಲು ಭಾಗವನ್ನು ನಾನು ನನ್ನ ತಂದೆ- ತಾಯಿಯರನ್ನು ಸಾಕಲು ವ್ಯಯಿಸುತ್ತೇನೆ. ಕಾರಣ ಅವರು ನನ್ನನ್ನು ತಮ್ಮ ಕಷ್ಟದಲ್ಲೂ ನನ್ನನ್ನು ಸಾಕಿ- ಸಲಹಿ ದೊಡ್ಡವನನ್ನಾಗಿ ಮಾಡಿ¨ªಾರೆ. ಅವರ ಋಣ ನನ್ನ ಮೇಲಿದೆ. ಹೀಗಾಗಿ ವೃದ್ಧರಾದ ಅವರನ್ನು ನೋಡಿಕೊಳ್ಳುವುದು ನನ್ನ ಹೊಣೆ. ಇದು ನಾನು ಪಡೆದ ಸಾಲ ತೀರಿಸುವ ರೀತಿ. ಇನ್ನು ನಿಮ್ಮ ಅನುಮಾನ ಸಾಲ ಕೊಡುವ ಕುರಿತದ್ದು; ಅದೂ ಹೀಗೆಯೇ, ನಾನು ನನ್ನ ಮಕ್ಕಳನ್ನು ಸಾಕಿ-ಸಲಹಿ, ಸಶಕ್ತರನ್ನಾಗಿ ಮಾಡುತ್ತಿದ್ದೇನೆ. ಇದು ಒಂದು ರೀತಿ ಸಾಲ ಕೊಟ್ಟಂತೆ; ಅಂದರೆ ಅವರು ಮುಂದೆ ನನಗೆ ಮತ್ತು ನನ್ನ ಹೆಂಡತಿಗೆ ವಯಸ್ಸಾದಾಗ ದಿಕ್ಕಾಗುತ್ತಾರೆ. ಇನ್ನು ಉಳಿದ ಅರ್ಧಭಾಗದಲ್ಲಿ ನನ್ನ ದೈನಂದಿನ ಜೀವನ ಹೇಗೋ ಸಾಗುತ್ತದೆ.
ಹೀಗಾಗಿ ನನ್ನ ನೆಮ್ಮದಿಯ ಜೀವನಕ್ಕೆ ಭಂಗವಿಲ್ಲ’ ಎಂದು ನಗೆ ಬೀರಿದ. ರೈತನ ಜೀವನೋತ್ಸಾಹದ ಮಾತು ರಾಜನಲ್ಲಿ ಹೊಸ ಅರಿವನ್ನೇ ಹುಟ್ಟಿಸಿತು. ಸರಳ ಜೀವನ ಹಾಗೂ ಇದ್ದುದರ ತೃಪ್ತಿ ಹೊಂದುವ ಗುಣ ಇವೇ ಬದುಕಿನ ಸುಖ-ಸಂತೋಷದ ಮೂಲ ಎನ್ನುವ ಸತ್ಯ ಗೊತ್ತಾಯಿತು. ಆಗಲೇ ರಾಜನನ್ನು ಕಾಡುತ್ತಿದ್ದ ಪ್ರಶ್ನೆಗೆ ಉತ್ತರವೂ ದೊರಕಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ…
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…
ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…
ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.ನಿಮ್ಮ ಸಮಸ್ಯೆ.ಏನೇ…