ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ. ಆತ್ಮೀಯರೊಡನೆ ವಾದ, ವಿವಾದ. ಕೋರ್ಟ್ ಪ್ರಕರಣಗಳಲ್ಲಿ ಜಯ. ಆರ್ಥಿಕವಾಗಿ ಅಧಿಕ ಖರ್ಚು. ಶಿಕ್ಷಣದಲ್ಲಿ ನೀವು ಯಶಸ್ಸು ಸಿಗಲಿದೆ. ಹೊಸ ಉದ್ಯಮ ಆರಂಭಿಸಲು ಒಳ್ಳೆಯ ದಿನ.
ಸ್ವಂತ ಉದ್ಯಮದಲ್ಲಿ ಯಶಸ್ಸು. ಅಧಿಕ ಖರ್ಚುವೆಚ್ಚ.ಚಿನ್ನ ಬಂಗಾರ ಆಭರಣಗಳ ಖರೀದಿ. ಸಂಗಾತಿಯ ಭಾವನೆಗಳನ್ನು ಗೌರವಿಸಿ ಅವರಿಗೆ ಪ್ರೋತ್ಸಾಹ ನೀಡಿ. ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ.
ಪಿತ್ರಾರ್ಜಿತ ಆಸ್ತಿ ದೊರಕಲಿದೆ. ದಾಯಾದಿಗಳಿಂದ ಕಿರಿಕಿರಿ. ಆರೋಗ್ಯದಲ್ಲಿ ಸುಧಾರಣೆ.ಮನೆ ನಿರ್ಮಾಣ ಕಾರ್ಯ ಮುಂದೂಡಬೇಕಾಗಿ ಬರುತ್ತದೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಬೇಡ.ಮದುವೆ ಶುಭಕಾರ್ಯಗಳಿಗೆ ಒಳ್ಳೆಯ ಕಾಲ.ಮಕ್ಕಳ ಆರೋಗ್ಯದಲ್ಲಿ ಸಮಸ್ಯ.
ವೃತ್ತಿಯಲ್ಲಿನ ಸಮಸ್ಯೆಗಳಿಗೆ ಸೂಕ್ತ ಪರಿಹಾರ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ.ಆರ್ಥಿಕವಾಗಿ ಖರ್ಚಾದರೂ, ಹಣದ ಹರಿವು ಇರಲಿದೆ.
ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಇರಲಿ. ವಿವಿಧ ಮೂಲಗಳಿಂದ ಹಣದ ಆಗಮನ. ಸಂಚಾರದಲ್ಲಿ ಜಾಗ್ರತೆ ಇರಲಿ.ಆರೋಗ್ಯ ಚೆನ್ನಾಗಿದೆ,ಆದರೆ ಜಾಗ್ರತೆ ಮಹಿಳೆಯರ ಇಷ್ಟಾರ್ಥಗಳು ಈಡೇರಿಕೆ.ಮಾತಿನ ಮೋಡಿಗೆ ಮರುಳಾಗದಿರಿ.
ಸಂತೃಪ್ತಿದಾಯಕ ದಾಂಪತ್ಯ ಜೀವನ. ಆರ್ಥಿಕವಾಗಿ ಅಭಿವೃದ್ದಿ. ಮಾನಸಿಕ ಶಾಂತಿಗೆ ತೊಂದರೆ. ವ್ಯಾಪಾರದ ಉದ್ದೇಶದಿಂದ ಕೈಗೊಂಡ ಪ್ರಯಾಣ ಪ್ರಯೋಜನಕಾರಿ. ಹಂತಹಂತವಾಗಿ ಆದಾಯ ಹೆಚ್ಚಳ.
ಗೃಹ ನಿರ್ಮಾಣದ ಚಿಂತನೆ. ಉದ್ಯೋಗದಲ್ಲಿ ಬದಲಾವಣೆ. ಪ್ರತಿಭೆಗೆ ಉತ್ತಮ ಅವಕಾಶ ಸಿಗಲಿದೆ. ಧ್ಯಾನ ಮತ್ತು ಯೋಗದಿಂದ ಮಾನಸಿಕ ನೆಮ್ಮದಿ.ದಾಂಪತ್ಯದಲ್ಲಿ ಸುಖ. ವಾಹನ ಖರೀದಿ. ಆರೋಗ್ಯ ಚೆನ್ನಾಗಿದೆ. ಧನ ಲಾಭ ಇದೆ ಆದರೆ ನಿಮ್ಮ ವೆಚ್ಚಗಳ ಮೇಲೆ ಮಿತಿ ಇರಲಿ.
ಕುಟುಂಬದವರೊಂದಿಗೆ ದೂರದ ಪ್ರಯಾಣ. ದೂರದ ಸಂಬಂಧಿಯಿಂದ ಅನಿರೀಕ್ಷಿತ ಸುದ್ದಿ. ಯೋಗ್ಯ ವಯಸ್ಕರಿಗೆ ಕಂಕಣಬಲ.ಕಳೆದುಹೋದ ವಸ್ತುಗಳು ಪುನಃ ದೊರಕುವ ಸಾಧ್ಯತೆ. ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಬೇಡ.ಉದ್ಯೋಗಿಗಳಿಗೆ ಬದಲಾವಣೆಯ ಸಾಧ್ಯತೆ.
ಮನೆ ಸಮಸ್ಯೆಗಳಿಗೆ ಪರಿಹಾರ. ಧನವ್ಯಯವಾದರೂ ಧನಾಗಮನವಿರುತ್ತದೆ.ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ. ವಿದ್ಯಾರ್ಥಿಗಳಿಗೆ ಶುಭವಾರ್ತೆ. ವಿವಾಹಾಕಾಂಕ್ಷಿಗಳಿಗೆ ಸೂಕ್ತ ಸಂಗಾತಿ ಸಿಗುವ ಸಾಧ್ಯತೆ. ಸಂಗಾತಿಯ ಜೊತೆಗಿನ ನಿಮ್ಮ ಜೀವನದ ಅತ್ಯಂತ ಪ್ರಣಯಭರಿತ ದಿನ. ನವದಂಪತಿಗಳಿಗೆ ಸಂತಾನ ಭಾಗ್ಯ.
ವ್ಯವಹರಿಸುವಾಗಿ ಜಾಗ್ರತೆ ಇರಲಿ ಇದರಿಂದ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ ಇರಲಿದೆ. ಸರ್ಕಾರದಿಂದ ಸಹಾಯಧನ. ಸಂಚಾರದಲ್ಲಿ ಜಾಗ್ರತೆ ಅತೀ ಅವಶ್ಯ. ಕಾನೂನು ಸಲಹೆ ಪಡೆಯಲು ಒಳ್ಳೆಯ ದಿನ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ತರಾತುರಿಯಲ್ಲಿ ಹೂಡಿಕೆ ಬೇಡ.
ವ್ಯವಸಾಯದಿಂದ ಧನ ಲಾಭ. ಕೌಟುಂಬಿಕ ಅಭಿವೃದ್ಧಿ. ಆರೋಗ್ಯದಲ್ಲಿ ಏರುಪೇರು. ವೃತ್ತಿರಂಗದಲ್ಲಿ ಪರಿವರ್ತನೆಯ ಕಾಲ. ಸುಮ್ಮನೆ ಇರುವ ಬದಲು ಏನನ್ನಾದರೂ ಮಾಡಿ. ಸ್ನೇಹಿತರ ಸಹಕಾರದಿಂದ ಕೆಲಸ ಕಾರ್ಯಗಳು ಸಲೀಸಾಗಿ ನಡೆಯಲಿವೆ. ಅತಿ ವೇಗದ ಚಾಲನೆ ಅಪಾಯ,ಜಾಗ್ರತೆ ಯಾರಲಿ.
ವೈವಾಹಿಕ ಜೀವನದಲ್ಲಿ ಸಂತೋಷ.ಮನೆ ಉಪಯೋಗಿ ವಸ್ತುಗಳಿಗಾಗಿ ವೆಚ್ಚ. ದಾಂಪತ್ಯದಲ್ಲಿ ನೆಮ್ಮದಿ. ಆರ್ಥಿಕ ಸಮಸ್ಯೆಯಿಂದ ಮುಕ್ತ. ಆರೋಗ್ಯದ ನಿರ್ಲಕ್ಷ್ಯ ಬೇಡ.ವಾಹನ ಸಂಚಾರದಲ್ಲಿ ಜಾಗ್ರತೆ ಇರಲಿ. ತಾಳ್ಮೆ ಯಾರಲಿ. ಕೋರ್ಟ್ ಕೆಲಸಕಾರ್ಯಗಳಲ್ಲಿ ಹಣ ಖರ್ಚಾಗಲಿದೆ,ಆದರೂ ಕೆಲಸ ವಿಳಂಬವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರ 1,000…