ಜ್ಯೋತಿಷ್ಯ

ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಶುಭಾವಾಗುತ್ತೋ, ಅಶುಭಾವಾಗುತ್ತೋ ನೋಡಿ ತಿಳಿಯಿರಿ…

366

ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ.

ವೃಷಭ:-

ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ.

ಮಿಥುನ:

ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ ಬಗ್ಗೆ ಜಾಗ್ರತೆ. ಮನೆಯವರ ನೆರವಿನಿಂದ ನೆಮ್ಮದಿ ಸಿಗಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿದೆ,ಆದರೆ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ಸಾಲ ಪಡೆದ ಸ್ನೇಹಿತರು ಸಾಲ ಮರುಪಾವತಿ ಮಾಡುವ ಸಾಧ್ಯತೆ.

ಕಟಕ :-

ಹಣದ ವ್ಯವಹಾರದಲ್ಲಿನ ಅನುಮಾನ ಶಮನವಾಗಲಿದೆ. ಮಿತ್ರರ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ. ಅವಿವಾಹಿತರಿಗೆ ವಿವಾಹದ ಪ್ರಸ್ತಾವ.ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಹಾಕಿಯಾದ ಬಂಡವಾಳಕ್ಕೆ ಸಂಚಕಾರ ಬರುವ ಸಾಧ್ಯತೆ.

 ಸಿಂಹ:

ವ್ಯಾಪಾರದಲ್ಲಿ ನಿರೀಕ್ಷೆಗೆ ಮೀರಿದ ಲಾಭ. ವಾಹನ ಚಾಲಕರಿಗೆ ಆರ್ಥಿಕವಾಗಿ ಲಾಭ.ಮದ್ಯಪಾನದಿಂದ ಅನಾಹುತ. ವೈವಾಹಿಕ ಜೀವನ ಉತ್ತಮ. ಸಂಚಾರದಲ್ಲಿ ಸೌಖ್ಯ. ಬ್ಯಾಂಕಿಂಗ್‌ ವ್ಯವಹಾರದಲ್ಲಿ ಜಾಗ್ರತೆ ಇರಲಿ. ಆದಾಯದ ಉತ್ತಮ ಹರಿವು.

ಕನ್ಯಾ :-

ವ್ಯಾಪಾರದಲ್ಲಿ ಲಾಭ. ಆರ್ಥಿಕವಾಗಿ, ದೈಹಿಕವಾಗಿ ಮಾನಸಿಕ ವಿಚಾರದಲ್ಲಿ ಪ್ರಗತಿ. ನಿಮ್ಮ ಆತ್ಮವಿಶ್ವಾಸವು ನಿಮಗೆ ಹೆಚ್ಚಿನ ಧನಲಾಭವನ್ನು ತಂದುಕೊಡುವುದು. ಮನೆಯಲ್ಲಿ ಶುಭಸಮಾರಂಭಕ್ಕಾಗಿ ಓಡಾಟ. ಕೆಲಸದ ಸ್ಥಳದಲ್ಲಿ, ನಿರೀಕ್ಷಿತ ಫಲಿತಾಂಶ.

ತುಲಾ:

ಆನಾರೋಗ್ಯ ಕಾಡಲಿದೆ.ವ್ಯಾಪಾರದಲ್ಲಿ ಗ್ರಾಹಕರೊಂದಿಗೆ ಕಲಹ. ಕುಟುಂಬ ಸದಸ್ಯರಲ್ಲಿ ರಕ್ತದೊತ್ತಡದಂತಹ ವ್ಯಾಧಿ ಕಾಡುವ ಸಾಧ್ಯತೆ. ಸಾಂಸಾರಿಕವಾಗಿ ಬಂಧುಮಿತ್ರರ ಆಗಮನ.ಕೆಲಸದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಮುನ್ನಡೆ. ದುಂದುವೆಚ್ಚಕ್ಕೆ ಕಡಿವಾಣ ಇರಲಿ. ವೃಥಾ ಸುಮ್ಮನೆ ಕೆಲವು ಆರೋಪಗಳು.

ವೃಶ್ಚಿಕ :-

ಲೇವಾದೇವಿ ವ್ಯವಹಾರದಲ್ಲಿ ಅಧಿಕ ಲಾಭ. ಆಸ್ತಿ ಕಲಹದಲ್ಲಿ ಸೋಲು. ದೇಹಾರೋಗ್ಯದ ಬಗ್ಗೆ ಗಮನ ಇರಲಿ. ಕಾರ್ಯಕ್ಷೇತ್ರದಲ್ಲಿ ಪ್ರತಿಸ್ಪರ್ಧಿಗಳ ಕಿರಿಕಿರಿ. ಪ್ರೇಮ ಸಂಬಂಧದಲ್ಲಿರುವವರು ಹೆಚ್ಚು ಗಮನ ಇರಲಿ.

ಧನಸ್ಸು:

ಸ್ವಯಂ ಉದ್ಯೋಗ ಕೈಗೊಳ್ಳುವ ಯೋಜನೆ. ದೇಹಾರೋಗ್ಯದಲ್ಲಿ ಉದಾಸೀನತೆ ಬೇಡ. ಶುಭವಾರ್ತೆ ಬರಲಿದೆ. ನಿಮ್ಮ ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ಧನಾಗಮನದಿಂದ ಹೆಚ್ಚಿನ ಸಮಸ್ಯೆ ಇಲ್ಲ.

ಮಕರ :-

ಬ್ಯಾಂಕ್ ವ್ಯವಹಾರಗಳಲ್ಲಿ ಅಪನಂಬಿಕೆ. ಅನ್ಯ ಮನಸ್ಥಿತಿಯಿಂದ ಹೊರಬನ್ನಿ. ದುಡಿಮೆ ಮಾಡಲು ಹಲವು ದಾರಿಗಳಿವೆ. ಅಧಿಕಾರಿಗಳೊಂದಿಗೆ ವಾಗ್ವಾದ.ಆರೋಗ್ಯದಲ್ಲಿ ಜಾಗ್ರತೆ ಇರಲಿ. ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಬಾಂಧವ್ಯದ ಭಾವ.

ಕುಂಭ:-

ವಿದ್ಯಾಭ್ಯಾಸದಲ್ಲಿ ಪ್ರಗತಿ. ಅಸಾಧ್ಯ ಕೆಲಸವೊಂದನ್ನು ಮಾಡಲೀದ್ದೀರಿ. ವಿವಾಹ ಯೋಗ್ಯ ವಧು, ವರರಿಗೆ ಕಂಕಣಭಾಗ್ಯ. ವಿದ್ಯಾರ್ಥಿಗಳಿಗೆ ಆಗಾಗ ಉದಾಸೀನತೆ. ದೀರ್ಘ ಪ್ರಯಾಣದ ಸಾಧ್ಯತೆ.ನಿರುದ್ಯೋಗಿಗಳಿಗೆ ಹಲವಾರು ಅವಕಾಶ.ಸಂಚಾರದಲ್ಲಿ ಜಾಗ್ರತೆ. ಆರೋಗ್ಯದ ಸ್ಥಿತಿ ಉತ್ತಮ.

ಮೀನ:-

ಉದ್ಯೋಗ ರಂಗದಲ್ಲಿ ಯಶಸ್ಸು. ಹಳೆಯ ಮಿತ್ರರ ಭೇಟಿಯಿಂದ ಸಮಸ್ಯೆ. ಅತಿಯಾದ ಕೆಲಸದಿಂದ ದೇಹಾಲಸ್ಯ. ಸಾಂಸಾರಿಕವಾಗಿ ಸುಖ ಸಮಾಧಾನ. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ನಿಮ್ಮ ವೈವಾಹಿಕ ಜೀವನ ಸುಧಾರಿಸುತ್ತದೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ಸುದ್ದಿ

    ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ಮಗನಿಗೆ ತಾಯಿಯ ಹೆಗಲೇ ಆಸರೆ. ಈ ಸುದ್ದಿ ನೋಡಿ.

    ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…

  • ಸುದ್ದಿ

    ದೇವಸ್ತಾನದಲ್ಲಿ ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅನಾರೋಗ್ಯ…!

    ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…

  • ಉಪಯುಕ್ತ ಮಾಹಿತಿ

    ನೀವು ಜಿಮ್ ಗೆ ಹೋಗುತ್ತಿದ್ದರೆ, ಹೋಗುವ ಮುನ್ನ ಮರೆಯದೇ ಇದನ್ನು ಸೇವಿಸಿ!

    ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…

  • ತಂತ್ರಜ್ಞಾನ

    ನೀವು ದಿನನಿತ್ಯ ನಡೆಯುವುದರಿಂದ ಬ್ಯಾಟರಿ ಚಾರ್ಜ್ ಮಾಡಬಹುದು ಹೇಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.

  • ಸುದ್ದಿ

    ಎನ್​ಆರ್​ಸಿ ಪಟ್ಟಿಯಿಂದ 19.06 ಲಕ್ಷ ಜನ ಹೊರಕ್ಕೆ ಇವರೆಲ್ಲರ ಪರಿಸ್ಥಿತಿ ಏನು, ಇದನ್ನೊಮ್ಮೆ ಓದಿ..?

    ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್​ಆರ್​ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….

  • ಸುದ್ದಿ

    2 ದಿನಗಳ ಭೇಟಿಗಾಗಿ ಕೇದಾರನಾಥಕ್ಕೆ ಬಂದಿಳಿದ ಪ್ರಧಾನಿ ಮೋದಿ, ಪುನರ್ನಿರ್ಮಾಣ….

    ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್‌ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…