News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ಮಂಗಳ ಗ್ರಹ

102
ಮಂಗಳ

ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು ೨ ವರ್ಷ(೬೮೬.೯೮ ದಿನ)ಗಳೇ ಬೇಕಾಗುತ್ತದೆ. ಮಂಗಳ ಗ್ರಹದಲ್ಲಿ ನೀರು ಇರುವ ಬಗ್ಗೆ ನಾಸಾ ಅಧಿಕೃತವಾಗಿ ಸೆಪ್ಟಂಬರ್ 28,2015 ರಂದು ಘೋಷಣೆ ಮಾಡಿದೆ.

ಸೌರಮಂಡಲ

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.

೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.

ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.

ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕಮಂಗಳ ಒಡಿಸ್ಸಿಮಂಗಳ ಎಕ್ಸ್‌ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.

೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.

ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.

ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕಮಂಗಳ ಒಡಿಸ್ಸಿಮಂಗಳ ಎಕ್ಸ್‌ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    10 ಆರೋಗ್ಯ ಸೂಚನೆಗಳು/ ಸಲಹೆ

    ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್‌ಗಳು: 220 10. ದೇಹದಲ್ಲಿನ ರಕ್ತದ…

  • ಆರೋಗ್ಯ

    ದೇಹದಲ್ಲಿ ರಕ್ತ ಕಡಿಮೆ ಇದೆಯೇ? ರಕ್ತ ಹೆಚ್ಚಾಗಲು ಈ ಟಿಪ್ಸ್ ಫಾಲೋ ಮಾಡಿ ಸಾಕು.

    ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…

  • ಸುದ್ದಿ

    ಕಬ್ಬು ಬೆಳೆಗಾರರಿಗೊಂದು ‘ಸಿಹಿ ಸುದ್ದಿ’…ಇದನೊಮ್ಮೆ ಓದಿ

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…

  • ಜ್ಯೋತಿಷ್ಯ

    ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಮಾಡಿ ಕನಸನ್ನು ನನಸಾಗಿಸಿಕೊಂಡ ಸೋದರರು………!

    ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್‍ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…