ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು ೨ ವರ್ಷ(೬೮೬.೯೮ ದಿನ)ಗಳೇ ಬೇಕಾಗುತ್ತದೆ. ಮಂಗಳ ಗ್ರಹದಲ್ಲಿ ನೀರು ಇರುವ ಬಗ್ಗೆ ನಾಸಾ ಅಧಿಕೃತವಾಗಿ ಸೆಪ್ಟಂಬರ್ 28,2015 ರಂದು ಘೋಷಣೆ ಮಾಡಿದೆ.

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರ, ಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.
೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.
ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.
ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕ, ಮಂಗಳ ಒಡಿಸ್ಸಿ, ಮಂಗಳ ಎಕ್ಸ್ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರ, ಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.
೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.
ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.
ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕ, ಮಂಗಳ ಒಡಿಸ್ಸಿ, ಮಂಗಳ ಎಕ್ಸ್ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್ಎಸ್ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…
ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…