ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು ೨ ವರ್ಷ(೬೮೬.೯೮ ದಿನ)ಗಳೇ ಬೇಕಾಗುತ್ತದೆ. ಮಂಗಳ ಗ್ರಹದಲ್ಲಿ ನೀರು ಇರುವ ಬಗ್ಗೆ ನಾಸಾ ಅಧಿಕೃತವಾಗಿ ಸೆಪ್ಟಂಬರ್ 28,2015 ರಂದು ಘೋಷಣೆ ಮಾಡಿದೆ.

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರ, ಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.
೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.
ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.
ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕ, ಮಂಗಳ ಒಡಿಸ್ಸಿ, ಮಂಗಳ ಎಕ್ಸ್ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರ, ಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.
೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.
ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.
ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕ, ಮಂಗಳ ಒಡಿಸ್ಸಿ, ಮಂಗಳ ಎಕ್ಸ್ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ವೃಷಭನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್ ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್ ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…