News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ಮಂಗಳ ಗ್ರಹ

97
ಮಂಗಳ

ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು ೨ ವರ್ಷ(೬೮೬.೯೮ ದಿನ)ಗಳೇ ಬೇಕಾಗುತ್ತದೆ. ಮಂಗಳ ಗ್ರಹದಲ್ಲಿ ನೀರು ಇರುವ ಬಗ್ಗೆ ನಾಸಾ ಅಧಿಕೃತವಾಗಿ ಸೆಪ್ಟಂಬರ್ 28,2015 ರಂದು ಘೋಷಣೆ ಮಾಡಿದೆ.

ಸೌರಮಂಡಲ

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.

೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.

ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.

ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕಮಂಗಳ ಒಡಿಸ್ಸಿಮಂಗಳ ಎಕ್ಸ್‌ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.

೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.

ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.

ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕಮಂಗಳ ಒಡಿಸ್ಸಿಮಂಗಳ ಎಕ್ಸ್‌ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ, ಭವಿಷ್ಯ

    ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಪ್ಪಲಿ ಸೇರಿದಂತೆ ಬೇರೆಯವರ ಈ ನಾಲ್ಕು ವಸ್ತುಗಳನ್ನು ಎಂದೂ ಬಳಸಬೇಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ  ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ. ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ. ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ…

  • ಸಿನಿಮಾ

    ರಾಕಿಂಗ್ ಸ್ಟಾರ್ ಮತ್ತು ಆಕ್ಷನ್ ಪ್ರಿನ್ಸ್ ಗೇ ಖಡಕ್ ವಾರ್ನಿಂಗ್ ಕೊಟ್ಟಿದ್ದ ರೆಬೆಲ್ ಸ್ಟಾರ್!ಏನು ಗೊತ್ತಾ?

    ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್‍ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್‍ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್‍ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್‍ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್‍ಗೆ…

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…

  • ಆಧ್ಯಾತ್ಮ

    ‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

  • ಸುದ್ದಿ

    18ನೇ ವೆಡ್ಡಿಂಗ್ ಡೇ ವಾರ್ಷಿಕೋತ್ಸವದಲ್ಲಿ ಸುದೀಪ್ ದಂಪತಿಯ ಸಂಭ್ರಮ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…

  • ಸುದ್ದಿ

    100 ಕೋಟಿ ಮೀರಿದ ಕುರುಕ್ಷೇತ್ರ ಸಂಭ್ರಮದಲ್ಲಿ ಕೇಕ್‌ ಕತ್ತರಿಸಿ ಆಚರಣೆ ಮಾಡಿದ ದರ್ಶನ್‌..!

    ದರ್ಶನ್‌ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್‌ ಮಾಡಿದೆ ಎಂದು ಕೇಕ್‌ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್‌ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್‌ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….