inspirational

ಮಂಗಳ ಗ್ರಹ

99
ಮಂಗಳ

ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು ೨ ವರ್ಷ(೬೮೬.೯೮ ದಿನ)ಗಳೇ ಬೇಕಾಗುತ್ತದೆ. ಮಂಗಳ ಗ್ರಹದಲ್ಲಿ ನೀರು ಇರುವ ಬಗ್ಗೆ ನಾಸಾ ಅಧಿಕೃತವಾಗಿ ಸೆಪ್ಟಂಬರ್ 28,2015 ರಂದು ಘೋಷಣೆ ಮಾಡಿದೆ.

ಸೌರಮಂಡಲ

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.

೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.

ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.

ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕಮಂಗಳ ಒಡಿಸ್ಸಿಮಂಗಳ ಎಕ್ಸ್‌ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.

೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.

ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.

ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕಮಂಗಳ ಒಡಿಸ್ಸಿಮಂಗಳ ಎಕ್ಸ್‌ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಶುಭಾವಾಗುತ್ತೋ, ಅಶುಭಾವಾಗುತ್ತೋ ನೋಡಿ ತಿಳಿಯಿರಿ…

    ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…

  • ಸುದ್ದಿ

    ರೈತರಿಗೆ ಮತ್ತೊಂದು ಸಂತಸದ ಸುದ್ದಿ ಕೊಟ್ಟ ನಮ್ಮ ಸರ್ಕಾರ…!ಏನದು ಎಂದು ಇಲ್ಲಿ ಓದಿ ತಿಳಿಯಿರಿ..

    ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…

  • ಉಪಯುಕ್ತ ಮಾಹಿತಿ

    ಲೋ ಬಿಪಿಯನ್ನು ನಿಯಂತ್ರಿಸಲು ಮನೆಯಲ್ಲಿಯೇ ಈ 5 ಸುಲಭ ಮಾರ್ಗಗಳನ್ನು ಅನುಸರಿಸಿ…

    ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…

  • ರಾಜಕೀಯ

    ಬುದ್ದಿವಂತ ಉಪ್ಪಿಯ 24 ಅಂಶಗಳ ಈ ಸೂಪರ್ ಪ್ರಣಾಳಿಕೆಯಲ್ಲಿ ಏನೇನಿವೆ ಗೊತ್ತಾ..?ನಾನುಗೆ ನೀವೂ ಕೂಡ ಸಲಹೆ ನೀಡಲು ಇಲ್ಲಿದೆ ಮೊಬೈಲ್ ನಂಬರ್ ವಿಳಾಸ…

    ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್​ ಸ್ಟಾರ್​ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.

  • ಸುದ್ದಿ

    ಪ್ರಾಂಶುಪಾಲರ ಮೂರು ಷರತ್ತು ಒಪ್ಪಿ ಎಂಜಿನಿಯರಿಂಗ್ ಸೇರಿದ್ದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ

    ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್‍ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…

  • ಉಪಯುಕ್ತ ಮಾಹಿತಿ

    ಇಂತಹದೆನಾದ್ರು ನಿಮ್ಮ ಮನೆಯಲ್ಲಿ ಕಂಡುಬಂದ್ರೆ ಅವುಗಳಿಂದ ತುಂಬಾ ಹುಷಾರಾಗಿರಿ..!ತಿಳಿಯಲು ಮುಂದೆ ಓದಿ…

    ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ