inspirational

ಮಂಗಳ ಗ್ರಹ

92
ಮಂಗಳ

ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು ೨ ವರ್ಷ(೬೮೬.೯೮ ದಿನ)ಗಳೇ ಬೇಕಾಗುತ್ತದೆ. ಮಂಗಳ ಗ್ರಹದಲ್ಲಿ ನೀರು ಇರುವ ಬಗ್ಗೆ ನಾಸಾ ಅಧಿಕೃತವಾಗಿ ಸೆಪ್ಟಂಬರ್ 28,2015 ರಂದು ಘೋಷಣೆ ಮಾಡಿದೆ.

ಸೌರಮಂಡಲ

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.

೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.

ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.

ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕಮಂಗಳ ಒಡಿಸ್ಸಿಮಂಗಳ ಎಕ್ಸ್‌ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.

೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.

ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.

ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕಮಂಗಳ ಒಡಿಸ್ಸಿಮಂಗಳ ಎಕ್ಸ್‌ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಹಳದಿ ಬಟ್ಟೆ ಹಾಕಿರೋ ಹುಡುಗಿ ನಿಮ್ಮ ಕಣ್ಣಿಗೆ ಬಿದ್ರೆ ಏನಾಗುತ್ತೆ ಗೊತ್ತಾ?

    ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…

  • ಸುದ್ದಿ

    ದಯವಿಟ್ಟು ನಮ್ಮನ್ನು ಮರೆಯಬೇಡಿ. ಬಿರಾದರ್ ಅವರ ನೋವಿನ ಮಾತು!

    ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ,ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….ಶೇರ್ ಮಾಡಿ…

    ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ವೃಷಭ ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ಮಿಥುನ ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ….

  • ವ್ಯಕ್ತಿ ವಿಶೇಷಣ

    ಅಭಿಮಾನಿಗಳಲ್ಲಿ ಮೇಲುಕೋಟೆ ಮಾಣಿಕ್ಯ ಎಂದೇ ಖ್ಯಾತರಾಗಿದ್ದ ಕೆ.ಎಸ್.ಪುಟ್ಟಣ್ಣಯ್ಯ ವಿಧಿವಶರಾಗಿದ್ದಾರೆ..!ಅವರ ಬಗ್ಗೆ ತಿಳಿಯಲು ಈ ಲೇಖನ ಓದಿ..

    ರೈತ ನಾಯಕ ,ಶಾಸಕ ಕೆ ಎಸ್‌ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್‌ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫ‌ಲಕಾರಿಯಾಗದೇ ಮೃತಪಟ್ಟಿದ್ದಾರೆ.

  • ಸುದ್ದಿ

    ಸೇತುವೆ ಮೇಲೆ ನಿಂತು ಮೂತ್ರ ವಿಸಾರ್ಜನೆ ಮಾಡಿದ ವ್ಯಕ್ತಿಯಿಂದಾಯ್ತು ಯಡವಟ್ಟು…..ಇದನ್ನು ಓಧಿ…

    ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…