inspirational

ಮಂಗಳ ಗ್ರಹ

78
ಮಂಗಳ

ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು ೨ ವರ್ಷ(೬೮೬.೯೮ ದಿನ)ಗಳೇ ಬೇಕಾಗುತ್ತದೆ. ಮಂಗಳ ಗ್ರಹದಲ್ಲಿ ನೀರು ಇರುವ ಬಗ್ಗೆ ನಾಸಾ ಅಧಿಕೃತವಾಗಿ ಸೆಪ್ಟಂಬರ್ 28,2015 ರಂದು ಘೋಷಣೆ ಮಾಡಿದೆ.

ಸೌರಮಂಡಲ

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.

೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.

ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.

ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕಮಂಗಳ ಒಡಿಸ್ಸಿಮಂಗಳ ಎಕ್ಸ್‌ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.

ಈ ಗ್ರಹದ ವ್ಯಾಸ ೬,೭೯೦ ಕಿ.ಮೀ.(೪,೨೨೦ ಮೈಲಿ). ಗಳು. ಸೂರ್ಯನಿಂದ ಸುಮಾರು ೨೨೮,೦೦೦,೦೦೦ ಕಿ.ಮೀ.(೧೪೨,೦೦೦,೦೦೦ ಮೈಲಿ)ದೂರದಲ್ಲಿರುವ ಮಂಗಳದ ವಾತಾವರಣದಲ್ಲಿ ಇಂಗಾಲಾಮ್ಲದೊಂದಿಗೆ ಸ್ವಲ್ಪ ನೀರು ಕೂಡಾ ಇದೆ. ಮಂಗಳ ಗ್ರಹ ಕೆಂಪು ಬಣ್ಣದ್ದಾಗಿರುವುದರಿಂದ,ಇದನ್ನು ‘ಕೆಂಪು ಗ್ರಹ’ ಅಥವಾ ‘ಅಂಗಾರಕ’ (Red Planet) ಎಂದೂ ಕರೆಯುತ್ತಾರೆ. ಮಂಗಳ ಗ್ರಹಕ್ಕೆ ಫೋಬೋಸ್ (Phobos) ಮತ್ತು ಡೀಮೋಸ್ (Deimos) ಎಂಬ ೨ ನೈಸರ್ಗಿಕ ಉಪಗ್ರಹಗಳಿವೆ. ಚಿಕ್ಕದಾಗಿ ವಿಲಕ್ಷಣ ರೂಪದಲ್ಲಿರುವ ಈ ಉಪಗ್ರಹಗಳು ಮಂಗಳದ ಗುರುತ್ವದಿಂದ ಸೆರೆಹಿಡಿಯಲ್ಪಡುವ ಮುನ್ನ ಆಸ್ಟೆರೊಯ್ಡ್ಗಳಾಗಿದ್ದಿರಬಹುದು (asteroid). ಭೂಮಿಯಿಂದ ಮಂಗಳವನ್ನು ಬರಿಗಣ್ಣಿನಿಂದ ನೋಡಬಹುದು. ಮಂಗಳದ ಗೋಚರ ಪ್ರಮಾಣವು (apparent magnitude) −೨.೯ರವರೆಗೂ ಇರುತ್ತದೆ. ಭೂಮಿಯಿಂದ ನೋಡಿದಾಗ ಕೇವಲ ಶುಕ್ರಚಂದ್ರ ಮತ್ತು ಸೂರ್ಯಗಳು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತವೆ. ಆದರೆ, ವರ್ಷದ ಹಲವು ದಿನಗಳಲ್ಲಿ ಗುರು (ಗ್ರಹ)ವು ಮಂಗಳಕ್ಕಿಂತ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ.

೧೯೬೫ ರಲ್ಲಿ ಮ್ಯಾರಿನರ್ ೪ರ ಮೊಟ್ಟಮೊದಲ ಮಂಗಳಯಾನಕ್ಕೆ ಮುನ್ನ ವೈಜ್ಞಾನಿಕ ಸಮುದಾಯದಲ್ಲಿ (ಬಹುಶಃ ಇತರ ಸಮುದಾಯಗಳಲ್ಲೂ), ಮಂಗಳದ ಮೇಲೆ ಸಾಕಷ್ಟು ನೀರು ದ್ರವರೂಪದಲ್ಲಿರಬಹುದೆಂಬ ಆಶಾವಾದವಿತ್ತು. ಮಂಗಳದ ಧ್ರುವಗಳ ಬಳಿ ಕಂಡುಬಂದ ತಿಳಿ ಮತ್ತು ಗಾಢವಾದ ಕಲೆಗಳು ಪುನಃ ಪುನಃ ಆಕಾರದಲ್ಲಿ ಬದಲಾಗುತ್ತಿದ್ದವು. ಇದಲ್ಲದೆ, ನೀರಿನ ಕಾಲುವೆಗಳಂತಿರುವ ಉದ್ದವಾದ ಗಾಢ ಪಟ್ಟಿಗಳೂ ಕಂಡುಬಂದವು. ಮಂಗಳದ ಮೇಲೆ ನೀರಿನ ಬಗ್ಗೆ ಉಂಟಾಗಿದ್ದ ಆಶಾದಾಯಕ ನಿರೀಕ್ಷೆಗೆ ಈ ವೀಕ್ಷಣೆಗಳೇ ಕಾರಣವಾಗಿದ್ದಿರಬಹುದು.

ಈ ಪಟ್ಟಿಗಳು ಅಸ್ತಿತ್ವದಲ್ಲೇ ಇಲ್ಲವೆಂದೂ, ಇವು ಕೇವಲ ದೃಷ್ಟಿ ಭ್ರಾಂತಿಯೆಂದೂ ನಂತರದ ವಿಶ್ಲೇಷಣೆಗಳಿಂದ ತಿಳಿದುಬಂದಿತು. ಹೀಗಿದ್ದರೂ, ಭೂಮಿಯನ್ನುಳಿದು ಬೇರಾವುದೇ ಗ್ರಹಕ್ಕಿಂತಲೂ ಮಂಗಳದ ಮೇಲೆ ನೀರಿನ (ಮತ್ತು ಜೀವದ) ಅಸ್ತಿತ್ವವು ಅತಿ ಹೆಚ್ಚು ಸಂಭವನೀಯವಾಗಿದೆ. ಆದ್ದರಿಂದ ಈಗಲೂ ಅನ್ವೇಷಕಗಳು ಮಂಗಳದ ಮೇಲೆ ಸೂಕ್ಷ್ಮಜೀವಿಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿವೆ. ಮಂಗಳದ ದೈನಂದಿಕ ಚಲನೆ (roational period) ಮತ್ತು ಋತುಮಾನಗಳು ಭೂಮಿಯ ಚಲನೆ ಮತ್ತು ಋತುಮಾನಗಳನ್ನು ಹೋಲುತ್ತವೆ. ಸೌರಮಂಡಲದಲ್ಲೇ ಅತಿ ಎತ್ತರ ಪರ್ವತವಾದ ಒಲಂಪಸ್ ಮಾನ್ಸ್, ಅತಿ ದೊಡ್ಡ ಕಂದರವಾದ ಮ್ಯಾರಿನೆರಿಸ್ ಕಣಿವೆ, ಮತ್ತು ಧ್ರುವದಲ್ಲಿ ಹಿಮವಲಯಗಳು ಮಂಗಳ ಗ್ರಹದ ಮೇಲೆ ಕಂಡುಬರುತ್ತವೆ. ಇತ್ತೀಚೆಗಿನ ಕೆಲವು ಆಧಾರಗಳ ಪ್ರಕಾರ, ಕೆಲವೇ ವರ್ಷಗಳ ಹಿಂದೆಯೂ ಮಂಗಳದ ಮೇಲೆ ನೀರು ದ್ರವರೂಪದಲ್ಲಿ ಪ್ರವಹಿಸಿರಬಹುದು.

ಪ್ರಸ್ತುತದಲ್ಲಿ ಮಂಗಳದ ಸುತ್ತ ೪ ಗಗನನೌಕೆಗಳು (spacecraft) ಪರಿಭ್ರಮಿಸುತ್ತಿವೆ: ಮಂಗಳ ಗ್ಲೋಬಲ್ ಸಮೀಕ್ಷಕಮಂಗಳ ಒಡಿಸ್ಸಿಮಂಗಳ ಎಕ್ಸ್‌ಪ್ರೆಸ್, ಮತ್ತು ಮಂಗಳ ಬೇಹುಗಾರಿಕಾ ಪರಿಭ್ರಮಕ. ಭೂಮಿಯನ್ನು ಬಿಟ್ಟರೆ ಇನ್ನಾವ ಗ್ರಹದ ಮೇಲೂ ಇಷ್ಟೊಂದು ಪರಿಭ್ರಮಕಗಳು ಸುತ್ತುತ್ತಿಲ್ಲ. ಇದಲ್ಲದೆ ಪ್ರಸ್ತುತದಲ್ಲಿ ಮಂಗಳದ ಮೇಲ್ಮೈ ಮೇಲೆ ಸ್ಪಿರಿಟ್ ಮತ್ತು ಆಪರ್ಚುನಿಟಿ ಪರ್ಯಟಕಗಳೂ ಕಾರ್ಯ ನಿರ್ವಹಿಸುತ್ತಿವೆ. ಈ ಗ್ರಹದಲ್ಲಿ ಸಹ ಭೊಮಿಯ ಹಾಗೆ ಋತುಗಳು ಬದಲಾಗುತ್ತಿರುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಭೊಮಿಗೆ ಸರಿಸಮನಾಗಿ ರುವಾರಿ ಈ ಗ್ರಹದಲ್ಲಿ ಮನುಷ್ಯರಾರು ಆಕ್ಸಿಜನ್ ಮಾಸ್ಕ್ ಇಲ್ಲದೆ ಬದುಕಿರಲಾರರು.ಇಲ್ಲಿ ಆಕ್ಸಿಜನ್ ಇಲ್ಲವೆಂದಲ್ಲ ಮಂಗಳ ಗ್ರಹದಲ್ಲಿ ಆಕ್ಸಿಜನ್ ಪ್ರಮಾಣ ಕೇವಲ 2% ಗಿಂತ ಕಡಿಮೆ ಇದೆ. ಆಕ್ಸಿಜನ್ ಗಿಂತ ಕಾರ್ಬನ್ ಡೈ ಆಕ್ಸೈಡ್ ಹೆಚ್ಚಾಗಿರುವ ಮಂಗಳ ಗ್ರಹದಲ್ಲಿ ಆಕ್ಸಿಜನ್ ಅತ್ಯಲ್ಪ ವಾಗಿದೆ.ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಿ ದಿಲ್ಲಿ ಮಂಗಳನಲ್ಲಿ ಮನುಷ್ಯ ವಾಸಿಸಲು ಸಾಧ್ಯವಿದೆ. ಈ ಕಾರ್ಬನ್ ಡೈ ಆಕ್ಸೈಡ್ ಅನ್ನು ಆಕ್ಸಿಜನ್ ಆಗಿ ಪರಿವರ್ತಿಸಲು ವಿಜ್ಞಾನಿಗಳು ಅನೇಕ ಸಂಶೋಧನೆಗಳನ್ನು ನಡೆಸಿದ್ದಾರೆ ಆದರೆ ಅದು ಅಸಾಧ್ಯವಾಗಿದೆ.ಮುಂದಿನ ದಿನಗಳಲ್ಲಿ ಇದರಲ್ಲಿ ಯಶಸ್ಸು ಸಾಧಿಸಿದ್ದರೆ ಮಂಗಳ ಮನುಷ್ಯನ ಎರಡನೆ ಮೋಲಸ್ಥಾನ ವಾದ್ದತಾಗುತ್ತದೆ.

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

    ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….

  • ಜ್ಯೋತಿಷ್ಯ

    ಮಕರ ಸಂಕ್ರಾಂತಿ ಹಬ್ಬದ ನಂತರ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!

    ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…

  • ಕಾನೂನು

    ಬಿಪಿಎಲ್ ಪಡಿತರ ಚೀಟಿದಾರರಿಗೆ ಸಚಿವ ‘ಯು.ಟಿ.ಖಾದರ್’ ತಿಳಿಸಿರುವ ಸಿಹಿ ಸುದ್ದಿ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

  • ಜ್ಯೋತಿಷ್ಯ

    ಶಿರಡಿ ಶ್ರೀ ಸಾಯಿಬಾಬಾನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…