ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ.

ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು ಕಾಣದಿದ್ದಾಗ ಗಾಬರಿಗೊಂಡು ಎಲ್ಲ ಕಡೆ ಹುಡುಕಿದ್ದಾರೆ. ಬಹಳ ಸಮಯದ ಬಳಿಕ ಬಟ್ಟೆ ಇಡಲು ಪೆಟ್ಟಿಗೆ ತೆರೆದಾಗ ಮಕ್ಕಳು ಅದರಲ್ಲಿ ಪತ್ತೆಯಾಗಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಯಾದವ್ವೇಂದ್ರ ಯಾದವ್ ಹೇಳಿದ್ದಾರೆ.

ಮಕ್ಕಳನ್ನು ತಪಾಸಣೆ ಮಾಡಿದ ವೈದ್ಯರು, ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಮಾನಸಿಕ ಅಸ್ವಸ್ಥ ತಾಯಿಯಿಂದ ಘಟನೆ ನಡೆದಿದೆ. ಈ ಸಂಬಂಧ ಕುಟುಂಬದವರು ಪೊಲೀಸರಿಗೆ ದೂರು ನೀಡಿಲ್ಲ. ಖಮಾರಿಯಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದರೂ, ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್ಗೆ ಪೆಟ್ರೋಲ್ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್ಗಿಂತ ಡೀಸೆಲ್ ಬೆಲೆ 12 ಪೈಸೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.