ಉಪಯುಕ್ತ ಮಾಹಿತಿ, ವಿಧ್ಯಾಭ್ಯಾಸ

ಮಕ್ಕಳು ಓದಿದ್ದ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಹೀಗೆ ಮಾಡಿದರೆ ಚೆನ್ನಾಗಿ ನೆನಪಿರುತ್ತದೆ..!ತಿಳಿಯಲು ಇದನ್ನು ಓದಿ ..

365

ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್‌ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.

ಹೆಚ್ಚಾಗಿ ಮಕ್ಕಳ ಮನಸ್ಸಿನಲ್ಲಿ ಎಕ್ಸಾಮ್‌ ಬಗ್ಗೆ ಹೆಚ್ಚು ಪ್ರೆಶರ್‌ ಇರುತ್ತದೆ. ಈ ಭಯದಿಂದಾಗಿ ಮಕ್ಕಳು ಎಲ್ಲಾ ವಿಷಯಗಳನ್ನು ಸುಲಭವಾಗಿ ನೆನಪಿನಲ್ಲಿಟ್ಟುಕೊಳ್ಳುವುದಿಲ್ಲ. ಆದರೆ ಅದೆ ವಿಷಯವನ್ನು ಅವರು ಸ್ವಲ್ಪ ಜೋರಾಗಿ ಓದಿದರೆ ಅವರ ಕಂಠವು ಸ್ಪಷ್ಟವಾಗುತ್ತದೆ ಜೊತೆಗೆ ಅವರಿಗೆ ವಿಷಯಗಳು ನೆನಪಿನಲ್ಲಿ ಉಳಿಯಲು ಸಹ ಸಹಾಯಕವಾಗುತ್ತದೆ.

ಈ ಸಂಶೋಧನೆಯಲ್ಲಿ ತಿಳಿಸಿದಂತೆ ಮಾತನಾಡುವುದು ಹಾಗೂ ಆ ಮಾತನ್ನು ತಾನಾಗಿ ಕೇಳುವುದು ಯಾವುದೆ ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ಹಾಗೂ ಅದನ್ನು ನೆನಪಿನಲ್ಲಿಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಈ ಪ್ರಕ್ರಿಯೆಯನ್ನು ಪ್ರೊಡಕ್ಷನ್‌ ಇಫೆಕ್ಟ್‌‌ ಎಂದು ಕರೆಯಲಾಗುತ್ತದೆ. ಇದು ಮೆದುಳಿನ ಆರೋಗ್ಯಕ್ಕೆ ಮುಖ್ಯವಾಗಿದೆ ಎಂದು ಹೇಳಲಾಗುತ್ತದೆ.

ಈ ಪ್ರೊಡಕ್ಷನ್‌ ಇಫೆಕ್ಟ್‌ನ ಪರಿಣಾಮ ಪ್ರಭಾವಶಾಲಿಯಾಗಿರುತ್ತದೆ. ಯಾಕೆಂದರೆ ತಾವು ಹೇಳಿದ ಶಬ್ಧಗಳನ್ನು ಮತ್ತೆ ಕೇಳಿದಾಗ ಮೆದುಳು ಇನ್ನಷ್ಟು ಚುರುಕಾಗುತ್ತದೆ. ನಂತರ ಅದು ಮೆದುಳಿನಲ್ಲಿ ಹೇಗಾದರು ಫೀಡ್‌ ಆಗುತ್ತದೆ.

ಕೆನಡಾ ಯುನಿವರ್ಸಿಟಿ ಆಫ್‌ ವಾಟರಲುನ ಪ್ರೊಫೇಸರ್‌ ಕೊಲಿನ್‌ ಎಂ ಮೆಕ್‌ಲಾಯ್ಡ್‌ ಹೇಳುವಂತೆ ನಾವು ಯಾವುದೆ ಶಬ್ಧದಲ್ಲಿ ಕ್ರಿಯೆಯನ್ನು ಸೇರಿಸಿದರೆ ಅದನ್ನು ನಮ್ಮ ಮೆದುಳು ಸುಲಭವಾಗಿ ನೆನಪಿನಲ್ಲಿಟ್ಟುಕೊಳ್ಳುತ್ತದೆ. ಇದರಿಂದ ಆ ಶಬ್ಧಗಳು ತುಂಬಾ ಸಮಯದವರೆಗೂ ನೆನಪಿನಲ್ಲಿರುತ್ತವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ನೀವು ಮಧ್ಯಾಹ್ನ ನಿದ್ದೆ ಮಾಡ್ತೀರಾ..!ಹಾಗಾದ್ರೆ ನಿಮ್ಗೆ ಇಲ್ಲಿದೆ ನೋಡಿ ಸಖತ್ ಸುದ್ದಿ…

    ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು

  • ಗ್ಯಾಜೆಟ್

    ವೊಡಾಫೋನ್ ಗ್ರಾಹಕರಿಗೆ ಸಿಹಿ ಸುದ್ದಿ! ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ ವೊಡಾಫೋನ್ !!!

    ಮುಖೇಶ್ ಅಂಬಾನಿ ಅವರ ನೇತೃತ್ವದ ರಿಲಾಯನ್ಸ್ ಜಿಯೋ, ತನ್ನ ಗ್ರಾಹಕರಿಗೆ ಹಲವಾರು ಆಫರ್’ಗಳನ್ನು ಕೊಟ್ಟು ಇತಿಹಾಸ ಸೃಷ್ಟಿಸುತ್ತಿದ್ದಲ್ಲದೆ, ಬೇರೆ ಟೆಲಿಕಾಂ ಕಂಪನಿ ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಇದರ ಪ್ರಭಾವ ಏರ್ಟೆಲ್, ವೊಡಾಫೋನ್ ಮುಂತಾದ ಟೆಲಿಕಾಂ ಕಂಪನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುವ ಭಯದಲ್ಲಿದ್ದು, ಈಗ ಈ ಕಂಪನಿಗಳು ಕೂಡ ತಮ್ಮ ಗ್ರಾಹಕರನ್ನು ಉಳಿಸಿಕೊಳ್ಳಲು ಮತ್ತು ಜಿಯೋ ಕಾಪನಿಗೆ ಟಾಂಗ್ ಕೊಡಲು ಹಲವು ರೀತಿಯ ಇತಿಹಾಸ ಸೃಷ್ಟಿಸುವಂತ ಆಫರ್’ಗಳನ್ನು ತನ್ನ ಗ್ರಾಹಕರಿಗೆ ಕೊಡುವಲ್ಲಿ ಹಟಕ್ಕೆ ಬಿದ್ದಿವೆ.

  • ಸುದ್ದಿ

    ನಾಪತ್ತೆಯಾಗಿ ಮೂರು ವರ್ಷದ ನಂತರ ಟಿಕ್ ಟಾಕ್ ನಲ್ಲಿ ಪತ್ತೆಯಾದ ಪತಿ!

    ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…

  • ಸಿನಿಮಾ

    ವಿಷ್ಣು-ಸೌಂದರ್ಯ ಸಾವಿಗೆ ಇವಳೇ ಕಾರಣನಾ..!ಮತ್ತೆ ಸುದ್ದಿಯಾಗುತ್ತಿದೆ ನಾಗವಲ್ಲಿ..!ತಿಳಿಯಲು ಈ ಲೇಖನ ಓದಿ…

    ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.

  • ಸುದ್ದಿ

    ನೀರಿನ ಕೊರತೆಯನ್ನು ನೀಗಿಸಲು 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ‘ಭಗೀರಥ’ ರೈಲು ಚನ್ನೈ ಗೆ ಆಗಮಿಸಿದೆ…!

    ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್‌ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್‌ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್‌ ಪೇಟೆಯಿಂದ ಬರೊಬ್ಬರಿ 25…

  • ಸುದ್ದಿ, ಸ್ಪೂರ್ತಿ

    ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ಗುಡ್‍ ಬೈ.

    ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್‍ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…