ಸ್ಪೂರ್ತಿ

ಮಗಳ ಜನ್ಮದಿನಕ್ಕೆ ಬೆಂಗಳೂರು ದಂಪತಿಯಿಂದ ಕ್ಯಾನ್ಸರ್ ಆಸ್ಪತ್ರೆ ಗಿಫ್ಟ್..! ತಿಳಿಯಲು ಈ ಲೇಖನ ಓದಿ..

6826

ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇಮ್ರಾನ್ ಹಸ್ಮಿ ಮಗಳ ಹುಟ್ಟುಹಬ್ಬದ ನಿಮಿತ್ತ ಆಸ್ಪತ್ರೆ ನಿರ್ಮಿಸಲು ಹಣ ನೀಡಲು ನಿರ್ಧರಿಸಿದ್ದರು.

 

ನೂರಾರು ಕೋಟಿ ಆಸ್ತಿ, ಒಬ್ಬಳು ರಾಜಕುಮಾರಿಯಂಥ ಮಗಳು… ಆಕೆಯ ಹುಟ್ಟುಹಬ್ಬವನ್ನು ಕೇರಿಗೆಲ್ಲ ಊಟ ಹಾಕಿಸಿ ಆಚರಿಸುವುದಕ್ಕೂ ಕೊರತೆಯಿಲ್ಲದ ಸಿರಿವಂತಿಕೆ… ಇಷ್ಟೆಲ್ಲ ಇದ್ದರೂ ಈ ದಂಪತಿ ಮಾತ್ರ ತಮ್ಮ ಮುದ್ದು ಮಗಳ ಹುಟ್ಟುಹಬ್ಬವನ್ನು ಆಚರಿಸಿದ್ದು ಅನುಕರಣೀಯವಾಗಿ! ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅವರ ಪತ್ನಿ ಅಮೃತಾ ಟಾಟಾ ತಮ್ಮ ಮಗಳ ಹುಟ್ಟು ಹಬ್ಬದ ಸವಿನೆನಪಿಗಾಗಿ ನ್ಯೂ ಇಂಡಿಯಾ ಎಂಬ ಹೆಸರಿನ ಎನ್ ಜಿಒ ವೊಂದನ್ನು ಆರಂಭಿಸಿ, ಆ ಮೂಲಕ 200 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆಯೊಂದನ್ನು ನಿರ್ಮಿಸಲು ಮುಂದಾಗಿದ್ದಾರೆ!

ಟ್ರಸ್ಟ್ ಗಾಗಿ ಈ ದಂಪತಿ 100 ಕೋಟಿ ರು. ಬೆಲೆಯ 50 ಎಕರೆ ಭೂಮಿಯನ್ನು ಟ್ರಸ್ಟ್ ಗೆ ನೀಡಿದ್ದು, 100 ಕೋಟಿ ರು ಹಣವನ್ನು ಸೂಪರ್ ಸ್ಪೆಷಾಲಿಟಿ ಕ್ಯಾನ್ಸರ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ನೀಡಲಾಗುವುದು, ದೇಶಾದ್ಯಂತ ಎಲ್ಲಾ ಕ್ಯಾನ್ಸರ್ ರೋಗಿಗಳು ಬಂದು ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ, ಈ ಆಸ್ಪತ್ರೆಯಲ್ಲಿ 150 ಹಾಸಿಗೆಗಳಿರುತ್ತವೆ. ವಿವಿಧ ಹಂತಗಳಲ್ಲಿ ಆಸ್ಪತ್ರೆ ನಿರ್ಮಾಣವಾಗಲಿದ್ದು, ಯುಕೆ ಮೂಲದ ಆರ್ಕಿಟೆಕ್ಟ್ ಮತ್ತು ಎಂಜಿನೀಯರ್ ಗಳು ಈ ಕಟ್ಟಡ ನಿರ್ಮಾಣ ಮಾಡಲಿದ್ದಾರೆ.

ಬಡವರಿಗೆ ಸಂಪೂರ್ಣ ಉಚಿತ ಚಿಕಿತ್ಸೆ:-

ಬಡ ಮತ್ತು ಅಶಕ್ತರಿಗೆ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶ ಈ ಆಸ್ಪತ್ರೆಯದು. ಇದು ಭಾರತದ ಮೊಟ್ಟಮೊದಲ ಕ್ಯಾಶ್ ಲೆಸ್ ಆಸ್ಪತ್ರೆ ಎಂಬ ಹೆಗ್ಗಳಿಕೆ ಪಡೆಯಲಿದೆ. ಈ ಆಸ್ಪತ್ರೆಗೆ ಟಾಟಾ ದಂಪತಿಯೇ ಸ್ವ ಇಚ್ಛೆಯಿಂದ ಹಣ ಹಾಕುತ್ತಿದ್ದು, ಬೇರೆ ಯಾರಿಂದಲೂ ದೇಣಿಗೆ ಪಡೆದಿಲ್ಲ. ಕಿಮೋಥೆರಪಿಯ ಒಂದು ಸಿಟ್ಟಿಂಗ್ ಗೆ ಸುಮಾರು 90,000 ರೂ. ವೆಚ್ಚವಾಗುತ್ತದೆ.

ಇದನ್ನು ಭರಿಸುವುದಕ್ಕೆ ಯಾವ ಬಡವರಿಗೆ ಸಾಧ್ಯ? ಅದಕ್ಕೆಂದೇ ಉಚಿತ ಚಿಕಿತ್ಸೆ ನೀಡುವ ಮಹೋನ್ನತ ಕಾರ್ಯಕ್ಕೆ ಈ ದಂಪತಿ ಕೈಹಾಕಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಈ ಅದ್ಭುತವಾದ ಗಿಡದಲ್ಲಿರುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.

  • ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು

    24 ಗಂಟೆ ಇನ್ಮುಂದೆ ವಿದ್ಯುತ್ ಪೂರೈಕೆ, ಪವರ್ ಕಟ್ ಮಾಡಿದರೆ ವಿತರಕರಿಗೆ ದಂಡ..!ತಿಳಿಯಲು ಈ ಲೇಖನ ಓದಿ..

    ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.

  • ಸುದ್ದಿ

    ಚಂದನ್-ನಿವೇದಿತ ಎಂಗೇಜ್ಮೆಂಟ್ ಬಗ್ಗೆ ಸುದೀಪ್ ಪ್ರತಿಕ್ರಿಯೆ ಏನು ಗೊತ್ತ…!

    ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ‍್ಯಾಪರ್,…

  • ಆರೋಗ್ಯ

    ಬಾಳೆಲೆ ಊಟ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ! ಹಲವು ಜನರಿಗೆ ತಿಳಿದಿಲ್ಲ.

    ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…

  • ಜ್ಯೋತಿಷ್ಯ

    ಪ್ರೇಮಿಗಳ ದಿನದಂದು ಈ ರಾಶಿಗಳ ವ್ಯಕ್ತಿಗಳಿಗೆ ಸಿಗಲಿದೆ ಪ್ರೀತಿ..!

    ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪದೇ ಪದೇ ನಿಮ್ಮ ಕಿವಿ ನೋವು ಕಾಡುತ್ತಿದೆಯೇ.? ಹಾಗಿದ್ದರೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…