ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಯಿ ಗರ್ಭದಿಂದ ಹೊರಬಂದ ತಕ್ಷಣ ಗಂಟಲು ಕಿತ್ತುಹೋಗುವಂತೆ ಅಳುವುದು. ಹುಟ್ಟಿದ ತಕ್ಷಣ ಮಗು ಅಳುವುದು ಯಾಕೆ ಗೊತ್ತಾ..?

ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.

ಆದರೆ ಹೊರ ಪ್ರಪಂಚಕ್ಕೆ ಬಂದ ತಕ್ಷಣ ಆ ಶಬ್ಧ ದೂರವಾಗಿ ಮಗುವಿಗೆ ತಾನೇನು ಅನುರಕ್ಷಿತ ಜಾಗಕ್ಕೆ ಬಂದನೇನೋ ಎಂಬ ಭಯ ಕಾಡಲಾರಂಭಿಸಿ, ಮಗು ಜೋರಾಗಿ ಅಳುತ್ತದೆ.ಆದರೆ ಅಳುತ್ತಿರುವ ಮಗುವನ್ನು ತಾಯಿ ತನ್ನ ಹತ್ತಿರಕ್ಕೆ ಕರೆದುಕೊಂಡ ತಕ್ಷಣ ಮಗು ಅಳು ನಿಲ್ಲಿಸುತ್ತದೆ. ಕಾರಣ ಮಗುವಿಗೆ ಅಮ್ಮನ ಎದೆ ಹತ್ತಿರ ಬಂದಾಗ ಅದಕ್ಕೆ ಲಯಬದ್ಧ ಸದ್ದು ಕೇಳಿಸುತ್ತದೆ.

ಇದರಿಂದ ತಾನು ಸುರಕ್ಷಿತವಾಗಿದ್ದೇನೆ ಎಂಬ ಭಾವನೆ ಬರುತ್ತದೆ. ಮಗುವಿಗೆ ತನ್ನ ಅಮ್ಮನ ಮೇಲೆ ಅಷ್ಟು ನಂಬಿಕೆ. ಹಾಗಾಗಿಯೇ ತಾಯಿ – ಮಗುವಿನ ಸಂಬಂಧ ಅವಿನಾಭಾವ. ಇದನ್ನೇ `ತಾಯಿಗಿಂತ ದೇವರಿಲ್ಲ’ ಎಂದು ವ್ಯಾಖ್ಯಾನಿಸಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…
ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.
ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.
ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್ನಲ್ಲಿ ಅಕೌಂಟ್ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್ನಲ್ಲಿ ಜಮೆ…
ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…