ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಯಿ ಗರ್ಭದಿಂದ ಹೊರಬಂದ ತಕ್ಷಣ ಗಂಟಲು ಕಿತ್ತುಹೋಗುವಂತೆ ಅಳುವುದು. ಹುಟ್ಟಿದ ತಕ್ಷಣ ಮಗು ಅಳುವುದು ಯಾಕೆ ಗೊತ್ತಾ..?

ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.

ಆದರೆ ಹೊರ ಪ್ರಪಂಚಕ್ಕೆ ಬಂದ ತಕ್ಷಣ ಆ ಶಬ್ಧ ದೂರವಾಗಿ ಮಗುವಿಗೆ ತಾನೇನು ಅನುರಕ್ಷಿತ ಜಾಗಕ್ಕೆ ಬಂದನೇನೋ ಎಂಬ ಭಯ ಕಾಡಲಾರಂಭಿಸಿ, ಮಗು ಜೋರಾಗಿ ಅಳುತ್ತದೆ.ಆದರೆ ಅಳುತ್ತಿರುವ ಮಗುವನ್ನು ತಾಯಿ ತನ್ನ ಹತ್ತಿರಕ್ಕೆ ಕರೆದುಕೊಂಡ ತಕ್ಷಣ ಮಗು ಅಳು ನಿಲ್ಲಿಸುತ್ತದೆ. ಕಾರಣ ಮಗುವಿಗೆ ಅಮ್ಮನ ಎದೆ ಹತ್ತಿರ ಬಂದಾಗ ಅದಕ್ಕೆ ಲಯಬದ್ಧ ಸದ್ದು ಕೇಳಿಸುತ್ತದೆ.

ಇದರಿಂದ ತಾನು ಸುರಕ್ಷಿತವಾಗಿದ್ದೇನೆ ಎಂಬ ಭಾವನೆ ಬರುತ್ತದೆ. ಮಗುವಿಗೆ ತನ್ನ ಅಮ್ಮನ ಮೇಲೆ ಅಷ್ಟು ನಂಬಿಕೆ. ಹಾಗಾಗಿಯೇ ತಾಯಿ – ಮಗುವಿನ ಸಂಬಂಧ ಅವಿನಾಭಾವ. ಇದನ್ನೇ `ತಾಯಿಗಿಂತ ದೇವರಿಲ್ಲ’ ಎಂದು ವ್ಯಾಖ್ಯಾನಿಸಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್ ಅನ್ನು ಯಾವುದೇ ಸ್ಮಾರ್ಟ್ಫೋನ್ಗೆ ಅಳವಡಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆ್ಯಪ್ ಹಲವು ಕಿಲೋ ಮೀಟರ್ಗಳ ದೂರದವರೆಗೂ ವೈ–ಫೈ ಸಿಗ್ನಲ್ ಹೊರಸೂಸುತ್ತದೆ.
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.