News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಂಬಂಧ

ಮಗು ಹುಟ್ಟಿದ ತಕ್ಷಣ ತಕ್ಷಣ ಗಂಟಲು ಕಿತ್ತುಹೋಗುವಂತೆ ಅಳುವುದು ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1500

ತಾಯಿ ಗರ್ಭದಿಂದ ಹೊರಬಂದ ತಕ್ಷಣ  ಗಂಟಲು ಕಿತ್ತುಹೋಗುವಂತೆ ಅಳುವುದು. ಹುಟ್ಟಿದ ತಕ್ಷಣ ಮಗು ಅಳುವುದು ಯಾಕೆ ಗೊತ್ತಾ..?

ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.

ಆದರೆ ಹೊರ ಪ್ರಪಂಚಕ್ಕೆ ಬಂದ ತಕ್ಷಣ ಆ ಶಬ್ಧ ದೂರವಾಗಿ ಮಗುವಿಗೆ ತಾನೇನು ಅನುರಕ್ಷಿತ ಜಾಗಕ್ಕೆ ಬಂದನೇನೋ ಎಂಬ ಭಯ ಕಾಡಲಾರಂಭಿಸಿ, ಮಗು ಜೋರಾಗಿ ಅಳುತ್ತದೆ.ಆದರೆ ಅಳುತ್ತಿರುವ ಮಗುವನ್ನು ತಾಯಿ ತನ್ನ ಹತ್ತಿರಕ್ಕೆ ಕರೆದುಕೊಂಡ ತಕ್ಷಣ ಮಗು ಅಳು ನಿಲ್ಲಿಸುತ್ತದೆ. ಕಾರಣ ಮಗುವಿಗೆ ಅಮ್ಮನ ಎದೆ ಹತ್ತಿರ ಬಂದಾಗ ಅದಕ್ಕೆ ಲಯಬದ್ಧ ಸದ್ದು ಕೇಳಿಸುತ್ತದೆ.

ಇದರಿಂದ ತಾನು ಸುರಕ್ಷಿತವಾಗಿದ್ದೇನೆ ಎಂಬ ಭಾವನೆ ಬರುತ್ತದೆ. ಮಗುವಿಗೆ ತನ್ನ ಅಮ್ಮನ ಮೇಲೆ ಅಷ್ಟು ನಂಬಿಕೆ. ಹಾಗಾಗಿಯೇ ತಾಯಿ – ಮಗುವಿನ ಸಂಬಂಧ ಅವಿನಾಭಾವ. ಇದನ್ನೇ `ತಾಯಿಗಿಂತ ದೇವರಿಲ್ಲ’ ಎಂದು ವ್ಯಾಖ್ಯಾನಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಒಮ್ಮೆ ಈ ರೀತಿ ಮಾಡಿ ನೋಡಿ ರುಚಿಯಾದ ಮೆಂತೆ ಸೊಪ್ಪಿನ ದೋಸೆ.

    ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು. ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ…

  • ಸುದ್ದಿ

    ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

    2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀದಿನ ಊಟದ ಜೊತೆಗೆ ತುಪ್ಪ ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…

  • ಸುದ್ದಿ

    ‘ಮಿಸೈಲ್ ಮ್ಯಾನ್’,ಡಾ. ಎ.ಪಿ.ಜೆ. ಅಬ್ದುಲ್ ಕಲಾಂರ 88ನೇ ಹುಟ್ಟುಹಬ್ಬದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ…!

    ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು  ಸಮರ್ಥ ಮತ್ತು ಸಮೃದ್ಧ ಭಾರತದ…

  • ಸುದ್ದಿ

    ಮೊಬೈಲ್ ನಂಬರ್ ಬದಲಿಸುವ ಮುನ್ನ ಹೆಚ್ಚರ!..ಈ ಸುದ್ದಿ ತಿಳಿದರೆ ನಡುಕ ಹುಟ್ಟಿಸುತ್ತಿದೆ!

    ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್​ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…

  • ಉಪಯುಕ್ತ ಮಾಹಿತಿ

    ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲಿರುವ ಈ ಐದು ಡಿಜಿಟ್‌ ನಂಬರ್‌’ನ ಹಿಂದಿರುವ ರಹಸ್ಯ ಏನ್ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್‌ನ ಪ್ರತಿ ಕಂಪಾರ್ಟ್‌ಮೆಂಟ್‌ನ ಮೇಲೆ ಐದು ಡಿಜಿಟ್‌ ಹೊಂದಿರುವ ಒಂದು ನಂಬರ್‌ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್‌ ನಂಬರ್‌ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್‌ ಏನು..? ಯಾಕೆ ಈ ನಂಬರ್‌ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ ಐದು ಡಿಜಿಟ್‌ನ ಈ ನಂಬರ್‌ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ…