ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಯಿ ಗರ್ಭದಿಂದ ಹೊರಬಂದ ತಕ್ಷಣ ಗಂಟಲು ಕಿತ್ತುಹೋಗುವಂತೆ ಅಳುವುದು. ಹುಟ್ಟಿದ ತಕ್ಷಣ ಮಗು ಅಳುವುದು ಯಾಕೆ ಗೊತ್ತಾ..?

ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.

ಆದರೆ ಹೊರ ಪ್ರಪಂಚಕ್ಕೆ ಬಂದ ತಕ್ಷಣ ಆ ಶಬ್ಧ ದೂರವಾಗಿ ಮಗುವಿಗೆ ತಾನೇನು ಅನುರಕ್ಷಿತ ಜಾಗಕ್ಕೆ ಬಂದನೇನೋ ಎಂಬ ಭಯ ಕಾಡಲಾರಂಭಿಸಿ, ಮಗು ಜೋರಾಗಿ ಅಳುತ್ತದೆ.ಆದರೆ ಅಳುತ್ತಿರುವ ಮಗುವನ್ನು ತಾಯಿ ತನ್ನ ಹತ್ತಿರಕ್ಕೆ ಕರೆದುಕೊಂಡ ತಕ್ಷಣ ಮಗು ಅಳು ನಿಲ್ಲಿಸುತ್ತದೆ. ಕಾರಣ ಮಗುವಿಗೆ ಅಮ್ಮನ ಎದೆ ಹತ್ತಿರ ಬಂದಾಗ ಅದಕ್ಕೆ ಲಯಬದ್ಧ ಸದ್ದು ಕೇಳಿಸುತ್ತದೆ.

ಇದರಿಂದ ತಾನು ಸುರಕ್ಷಿತವಾಗಿದ್ದೇನೆ ಎಂಬ ಭಾವನೆ ಬರುತ್ತದೆ. ಮಗುವಿಗೆ ತನ್ನ ಅಮ್ಮನ ಮೇಲೆ ಅಷ್ಟು ನಂಬಿಕೆ. ಹಾಗಾಗಿಯೇ ತಾಯಿ – ಮಗುವಿನ ಸಂಬಂಧ ಅವಿನಾಭಾವ. ಇದನ್ನೇ `ತಾಯಿಗಿಂತ ದೇವರಿಲ್ಲ’ ಎಂದು ವ್ಯಾಖ್ಯಾನಿಸಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…
ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.
ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.