News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಂಬಂಧ

ಮಗು ಹುಟ್ಟಿದ ತಕ್ಷಣ ತಕ್ಷಣ ಗಂಟಲು ಕಿತ್ತುಹೋಗುವಂತೆ ಅಳುವುದು ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1501

ತಾಯಿ ಗರ್ಭದಿಂದ ಹೊರಬಂದ ತಕ್ಷಣ  ಗಂಟಲು ಕಿತ್ತುಹೋಗುವಂತೆ ಅಳುವುದು. ಹುಟ್ಟಿದ ತಕ್ಷಣ ಮಗು ಅಳುವುದು ಯಾಕೆ ಗೊತ್ತಾ..?

ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.

ಆದರೆ ಹೊರ ಪ್ರಪಂಚಕ್ಕೆ ಬಂದ ತಕ್ಷಣ ಆ ಶಬ್ಧ ದೂರವಾಗಿ ಮಗುವಿಗೆ ತಾನೇನು ಅನುರಕ್ಷಿತ ಜಾಗಕ್ಕೆ ಬಂದನೇನೋ ಎಂಬ ಭಯ ಕಾಡಲಾರಂಭಿಸಿ, ಮಗು ಜೋರಾಗಿ ಅಳುತ್ತದೆ.ಆದರೆ ಅಳುತ್ತಿರುವ ಮಗುವನ್ನು ತಾಯಿ ತನ್ನ ಹತ್ತಿರಕ್ಕೆ ಕರೆದುಕೊಂಡ ತಕ್ಷಣ ಮಗು ಅಳು ನಿಲ್ಲಿಸುತ್ತದೆ. ಕಾರಣ ಮಗುವಿಗೆ ಅಮ್ಮನ ಎದೆ ಹತ್ತಿರ ಬಂದಾಗ ಅದಕ್ಕೆ ಲಯಬದ್ಧ ಸದ್ದು ಕೇಳಿಸುತ್ತದೆ.

ಇದರಿಂದ ತಾನು ಸುರಕ್ಷಿತವಾಗಿದ್ದೇನೆ ಎಂಬ ಭಾವನೆ ಬರುತ್ತದೆ. ಮಗುವಿಗೆ ತನ್ನ ಅಮ್ಮನ ಮೇಲೆ ಅಷ್ಟು ನಂಬಿಕೆ. ಹಾಗಾಗಿಯೇ ತಾಯಿ – ಮಗುವಿನ ಸಂಬಂಧ ಅವಿನಾಭಾವ. ಇದನ್ನೇ `ತಾಯಿಗಿಂತ ದೇವರಿಲ್ಲ’ ಎಂದು ವ್ಯಾಖ್ಯಾನಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಶೇಷ ಲೇಖನ

    ಈ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಪುಸ್ತಕದ ಬದಲು ಏನಿತ್ತು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.

  • ಉಪಯುಕ್ತ ಮಾಹಿತಿ

    ಬಿಳಿ ಕೂದಲನ್ನು ಕಪ್ಪಾಗಿಸುವ ಅತೀ ಸುಲಭ ವಿಧಾನ..ಹೀಗೆ ಮಾಡಿ

    ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….

  • ದೇಶ-ವಿದೇಶ

    ಈ ಚೀನಾದ ಬದ್ಮಾಶ್ ಹೇಳ್ತಾನೆ,ನಮ್ಮ ಸೈನಿಕರನ್ನು ಅವರು ಸಾಯಿಸ್ತಾರಂತೆ!!!

    ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.

  • ಜ್ಯೋತಿಷ್ಯ

    ಮಂತ್ರಾಲಯದ ಶ್ರೀ ರಾಯರನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…

  • ಸುದ್ದಿ

    ಭಾರತೀಯ ಸೇನೆ ಪಾಕ್ ನೆಲದಲ್ಲಿ ದಾಳಿ ನಡೆಸಿದ ವೇಳೆ ನರೇಂದ್ರ ಮೋದಿ ಏನ್ ಮಾಡ್ತಾ ಇದ್ರು ಗೊತ್ತಾ..?

    ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….

  • ಉಪಯುಕ್ತ ಮಾಹಿತಿ

    ನಕಲಿ ಮೊಟ್ಟೆಗಳನ್ನ ಪತ್ತೆ ಹಚ್ಚುವುದು ಹೇಗೆ ಅಂತ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…