ಸಂಬಂಧ

ಮಗು ಹುಟ್ಟಿದ ತಕ್ಷಣ ತಕ್ಷಣ ಗಂಟಲು ಕಿತ್ತುಹೋಗುವಂತೆ ಅಳುವುದು ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1464

ತಾಯಿ ಗರ್ಭದಿಂದ ಹೊರಬಂದ ತಕ್ಷಣ  ಗಂಟಲು ಕಿತ್ತುಹೋಗುವಂತೆ ಅಳುವುದು. ಹುಟ್ಟಿದ ತಕ್ಷಣ ಮಗು ಅಳುವುದು ಯಾಕೆ ಗೊತ್ತಾ..?

ತಾಯಿ ಹೊಟ್ಟೆಯಲ್ಲಿದ್ದಾಗ ಮಗು 9 ತಿಂಗಳು ಲಯಬದ್ಧವಾಗಿ ತಾಯಿಯ ಹೃದಯದ ಬಡಿತವನ್ನು ಕೇಳುತ್ತಾ, ಅದರಲ್ಲೇ ತನ್ಮಯವಾಗಿರುತ್ತದೆ. ತಾಯಿಯ ಎದೆಬಡಿತದ ಶಬ್ಧ ತನಗೆ ರಕ್ಷಣೆ ಎಂದೇ ಮಗು ಭಾವಿಸಿರುತ್ತದೆ.

ಆದರೆ ಹೊರ ಪ್ರಪಂಚಕ್ಕೆ ಬಂದ ತಕ್ಷಣ ಆ ಶಬ್ಧ ದೂರವಾಗಿ ಮಗುವಿಗೆ ತಾನೇನು ಅನುರಕ್ಷಿತ ಜಾಗಕ್ಕೆ ಬಂದನೇನೋ ಎಂಬ ಭಯ ಕಾಡಲಾರಂಭಿಸಿ, ಮಗು ಜೋರಾಗಿ ಅಳುತ್ತದೆ.ಆದರೆ ಅಳುತ್ತಿರುವ ಮಗುವನ್ನು ತಾಯಿ ತನ್ನ ಹತ್ತಿರಕ್ಕೆ ಕರೆದುಕೊಂಡ ತಕ್ಷಣ ಮಗು ಅಳು ನಿಲ್ಲಿಸುತ್ತದೆ. ಕಾರಣ ಮಗುವಿಗೆ ಅಮ್ಮನ ಎದೆ ಹತ್ತಿರ ಬಂದಾಗ ಅದಕ್ಕೆ ಲಯಬದ್ಧ ಸದ್ದು ಕೇಳಿಸುತ್ತದೆ.

ಇದರಿಂದ ತಾನು ಸುರಕ್ಷಿತವಾಗಿದ್ದೇನೆ ಎಂಬ ಭಾವನೆ ಬರುತ್ತದೆ. ಮಗುವಿಗೆ ತನ್ನ ಅಮ್ಮನ ಮೇಲೆ ಅಷ್ಟು ನಂಬಿಕೆ. ಹಾಗಾಗಿಯೇ ತಾಯಿ – ಮಗುವಿನ ಸಂಬಂಧ ಅವಿನಾಭಾವ. ಇದನ್ನೇ `ತಾಯಿಗಿಂತ ದೇವರಿಲ್ಲ’ ಎಂದು ವ್ಯಾಖ್ಯಾನಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಈ 5 ಕೆಲಸಗಳನ್ನು ಬೆಳಿಗ್ಗೆ ಮನೆಯಿಂದ ಹೊರಡುವ ಮೊದಲು ಮಾಡಿದ್ರೆ, ಅದೃಷ್ಟ ತಾನಾಗೇ ನಿಮ್ಮ ಬಳಿ ಬರುವುದು..!

    ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.

  • ಸುದ್ದಿ

    ಇವಿಎಂ ಅಭ್ಯರ್ಥಿ ಸ್ಥಾನಗಳಲ್ಲಿ ಸಿಎಂ ಮಗನಿಗೆ ಮೊದಲ ಸ್ಥಾನ!ಆದರೆ ಸುಮಲತಾಗೆ ಯಾವ ಸ್ಥಾನ?ಈ ಸುದ್ದಿ ನೋಡಿ..

    ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್‍ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್‍ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್‍ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್‍ ಹೆಸರಿನ ಮೊದಲು ಮತ್ತು ಕೊನೆಗೆ…

  • ಸರ್ಕಾರದ ಯೋಜನೆಗಳು

    ಕರ್ನಾಟಕ ರಾಜ್ಯದ ಈ ಗ್ರಾಮಕ್ಕೆ ಬಂದವರಿಗೆಲ್ಲಾ ಮೊಟ್ಟೆ ಫ್ರೀ ..!ತಿಳಿಯಲು ಈ ಲೇಖನ ಓದಿ….

    ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…

  • ಸಿನಿಮಾ

    ಕೆಜಿಎಫ್ ಚಿತ್ರದ ಟ್ರೇಲರ್ ನೋಡಿ ತಮಿಳು ಖ್ಯಾತ ನಟ ವಿಜಯ್ ದಳಪತಿ ಹೇಳಿದ್ದೇನು ಗೊತ್ತಾ?

    ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…

  • ಸುದ್ದಿ

    ದಾಖಲೆಯ ಬೆಲೆಗೆ ಸೇಲಾಯ್ತು ಮೆಗಾಸ್ಟಾರ್ ಚಿರಂಜೀವಿ ಸಿನಿಮಾ ವಿತರಣೆ ಹಕ್ಕು…!

    ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…