ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.
ಪ್ರಧಾನಿ ನರೇಂದ್ರ ಮೋದಿಯವರು ಕಳೆದ ವರ್ಷದ ನವೆಂಬರ್’ನಲ್ಲಿ 1000 ರೂ. ಮತ್ತು 500ರೂ ಮುಖಬೆಲೆಯ ನೋಟುಗಳನ್ನು ಅಪಮಾನ್ಯಗೊಳಿಸಿ ಆದೇಶ ಹೊರಡಿಸಿದ್ದರು.
ನಂತರ 2000 ಮತ್ತು 500ರೂ ನೂತನ ಮುಖಬೆಲೆಯ ನೋಟುಗಳನ್ನು ಜಾರಿಗೆ ತಂದಿದ್ದರು. ಆಗ ಚಿಲ್ಲರೆಯ ಅಭಾವ ಕೂಡ ತಲೆದೋರಿತ್ತು.
ಆಗ ಜನರಲ್ಲಿ 1000ರೂ ನೋಟು ಮತ್ತೆ ಚಲಾವಣೆಗೆ ಬರುತ್ತದೆಂಬ ಮಾತುಗಳು ಬಂದಿದ್ದವು.
ಹಾಗಾಗಿ, ಕಳೆದ ವರ್ಷದ ನವೆಂಬರ್’ನಲ್ಲಿ 1000 ರೂ. ಮುಖಬೆಲೆಯ ನೋಟುಗಳನ್ನು ಅಪಮೌಲ್ಯಿಕರಣಗೊಂಡಿದ್ದ ಕೇಂದ್ರ ಸರ್ಕಾರ, ಪುನಃ ಹೊಸ ರೂಪದಲ್ಲಿ ಮುದ್ರಿಸಲು ನಿರ್ಧರಿಸಿದೆ.
ಮಾಧ್ಯಮವೊಂದರ ವರದಿ ಪ್ರಕಾರ ಹೊಸದಾಗಿ ಮುದ್ರಣವಾಗುವ 1 ಸಾವಿರ ಮುಖ ಬೆಲೆಯ ನೋಟುಗಳು ತಾಂತ್ರಿಕವಾಗಿ ವಿವಿಧ ಭದ್ರತೆಗಳನ್ನು ಹೊಂದಿರುತ್ತವೆ. ಈ ವರ್ಷದ ಡಿಸೆಂಬರ್ ಅಂತ್ಯದ ವೇಳೆಗೆ ನೂತನ ನೋಟುಗಳು ನಿಮ್ಮ ಕೈ ತಲುಪಲಿದೆ.
ಈಗಾಗಲೆ ಮೈಸೂರು ಹಾಗೂ ಮಧ್ಯಪ್ರದೇಶದ ಸಲ್ಬೋನಿ’ಯಲ್ಲಿ ಮುದ್ರಣ ಕಾರ್ಯಗಳು ನಡೆಯುತ್ತಿವೆ.ಎಂದು ಮಾಧ್ಯವೊಂದರಿಂದ ವರದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?
ಹೆಚ್ಚಿನ ಜನರು ಫೋನ್ ಹ್ಯಾಂಗ್ಗಳ ಸಮಸ್ಯೆಯಿಂದ ಅಥವಾ ನಿಧಾನವಾಗಿರುವುದರಿಂದ ತೊಂದರೆಗೀಡಾಗುತ್ತಾರೆ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ನೀವು ಸಹ ಈ ರೀತಿಯ ತೊಂದರೆಯಿಂದ ಬಳಲುತ್ತಿದ್ದರೆ, ಈ ಸಮಸ್ಯೆಯಿಂದ ನಿಮಗೆ ಮುಕ್ತಿ ನೀಡಲು ಐದು ಕ್ರಮಗಳನ್ನು ಅನುಸರಿಸಿ. ಈ ಕ್ರಮಗಳೊಂದಿಗೆ ನಿಮ್ಮ ಫೋನ್ ಸ್ಥಗಿತಗೊಳ್ಳುವುದನ್ನು ಅಥವಾ ನಿಧಾನಗೊಳಿಸುವುದನ್ನು ಸಹ ನೀವು ನಿಲ್ಲಿಸಬಹುದು. ಕೆಲವೊಮ್ಮೆ ಫೋನ್ನ ಮೆಮೊರಿ ತುಂಬಿರುತ್ತದೆ. ಆದ್ದರಿಂದ ಫೋನ್ ನಿಧಾನವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ. ಫೋನ್ನ ಆಂತರಿಕ ಸ್ಥಳದ ಹೊರತಾಗಿ, ಫೋನ್ ನಿಧಾನವಾಗಲು ಫೋನ್ನ RAM ಸಹ ಕಾರಣವಾಗಿದೆ. ನಿಮ್ಮ ಫೋನ್…
ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…