ವಿಚಿತ್ರ ಆದರೂ ಸತ್ಯ

ಮತ್ಸ್ಯ ಮಗುವಿಗೆ ಜನ್ಮ ನೀಡಿದ ಮಹಿಳೆ..!ತಿಳಿಯಲು ಈ ಲೇಖನ ಓದಿ…

504

ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.

ಮಹಿಳೆಯು ಗರ್ಭಿಣಿಯಾಗಿದ್ದಾಗ ಯಾವುದೇ ರೀತಿಯ ಔಷಧಿ ತೆಗೆದುಕೊಳ್ಳದೆ, ವೈದ್ಯರ ಸಲಹೆ ಪಡೆಯದೇ ಇರುವುದೇ ಇದಕ್ಕೆ ಕಾರಣವೆಂದು ತಿಳಿದುಬಂದಿದೆ. ಭಾರತದಲ್ಲಿ ಇಂತಹ ಮತ್ಸ್ಯಶಿಶು ಹುಟ್ಟಿದರೆ ಏನಾಗಬಹುದು ಎಂದು ನೀವೊಮ್ಮೆ ಯೋಚಿಸಿ.

ಭಾರತದಲ್ಲೇ ಮಗು  ಜನಿಸಿದೆ:

ಮತ್ಸ್ಯಶಿಶುವು ಕೊಲ್ಕತ್ತಾದಲ್ಲಿ ಜನಿಸಿದೆ. ಒಂದಕ್ಕೊಂದು ಅಂಟಿಕೊಂಡಿರುವ ಕಾಲುಗಳು ಇರುವ ಮಗುವಿಗೆ ಮಹಿಳೆಯು ಜನ್ಮ ನೀಡಿದಾಗ ವೈದ್ಯರು ಕೂಡ ಒಂದು ಕ್ಷಣ ನಿಬ್ಬೆರಗಾದರು. ಇದು ತುಂಬಾ ಅಪರೂಪದಲ್ಲಿ ಅಪರೂಪದ ಪ್ರಕರಣವೆಂದು ಹೇಳಲಾಗುತ್ತದೆ.

ಈ ವಿಚಿತ್ರಕ್ಕೆ ಜನರು ಏನು ಹೇಳುವರು….

ಈ ವಿಚಿತ್ರಕ್ಕೆ ವೈದ್ಯಕೀಯ ಲೋಕದಲ್ಲಿ `ಮೆರ್ಮೆಡ್ ಸಿಂಡ್ರಾಮ್’ ಅಥವಾ `ಸಿರೆನೊಮೆಲಿಯಾ’ ಎಂದು ಕರೆಯಲಾಗುತ್ತದೆ. ಇದು ಭಾರತದಲ್ಲಿ ನಡೆದಿರುವ ಎರಡನೇ ಘಟನೆ ಮತ್ತು ವಿಶ್ವದಲ್ಲೇ ಐದನೇಯದ್ದು ಎಂದು ವರದಿಗಳು ಹೇಳಿವೆ.

ಮಗುವಿನ ಲಿಂಗವು ಒಂದು ರಹಸ್ಯವಾಗಿಯೇ ಉಳಿಯಿತು!

ಮಗುವಿನ ಲಿಂಗ ಪತ್ತೆ ಮಾಡಲು ಸಾಧ್ಯವಾಗಲಿಲ್ಲವೆಂದು ತಿಳಿದುಬಂದಿದೆ. ಇಂತಹ ಪರಿಸ್ಥಿತಿಯಲ್ಲಿ ಮಗು ಹುಟ್ಟುವುದು ತುಂಬಾ ಅಪರೂಪದಲ್ಲಿ ಅಪರೂಪ. ಬೆಳವಣಿಗೆಯಾಗದ ಮೂತ್ರಪಿಂಡದ ಕುಳಿಗಳು ಮತ್ತು ಬೆರೆತುಕೊಂಡಿರುವ ಕಾಲುಗಳಿಂದಾಗಿ ಮಗುವಿನ ಲಿಂಗ ಪತ್ತೆ ಸಾಧ್ಯವಾಗಿಲ್ಲ. ಮಗು ಜನಿಸಿದ ನಾಲ್ಕು ಗಂಟೆಗಳಲ್ಲಿ ಮೃತಪಟ್ಟಿದೆ ಎಂದು ವರದಿಗಳು ತಿಳಿಸಿವೆ.

ಈ ಪರಿಸ್ಥಿತಿ ಬರಲು ಕಾರಣವೇನು..?

ಗರ್ಭದಲ್ಲಿರುವ ಮಗುವಿಗೆ ತಾಯಿಯಿಂದ ಸರಿಯಾದ ಪೋಷಕಾಂಶಗಳು ಸಿಗದೆ ಇರುವುದು ಮತ್ತು ರಕ್ತಸಂಚಾರ ಸರಿಯಾಗಿ ಆಗದೆ ಇದ್ದರೆ ಮಗುವಿನಲ್ಲಿ ಇಂತಹ ವಿಕಲತೆಗಳು ಕಂಡುಬರುವುದು. ಇಂತಹ ಮಗುವು ಬದುಕಿ ಉಳಿಯುವುದಿಲ್ಲ. ಹೆಚ್ಚಿನ ಸಮಯದಲ್ಲಿ ಗರ್ಭಪಾತ ಮಾಡಿಸಲಾಗುತ್ತದೆ ಎಂದು ವೈದ್ಯರು ವಿವರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಿಯಲ್ ಸ್ಟಾರ್ ಉಪ್ಪಿ ಅಭಿಮಾನಿಗಳಿಗೊಂದು ಸಂತಸದ ಸುದ್ದಿ…!

    ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…

  • ಸುದ್ದಿ

    ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

    ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್​ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್​ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್​ ರಸ್ತೆಯಲ್ಲಿರುವ ಕ್ಲಬ್​ ಸಿಟ್ರಸ್​​ ಸಲೂನ್​ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್​ಗೆ ತೆರಳಿದ್ದರು. ಈ ವೇಳೆ…

  • ದೇಗುಲ ದರ್ಶನ

    ಅಚ್ಚರಿ ಮೂಡಿಸುವ ಸಹಸ್ರಾರು ಶಿವಲಿಂಗಗಳು..!ಎಲ್ಲಿ ಗೊತ್ತಾ.?ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಈ ಒಂದು ಡ್ರಾಗನ್ ಪ್ರುಟ್. ಈ ಅರೋಗ್ಯ ಮಾಹಿತಿ ನೋಡಿ.

    ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್‌ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್.  ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…

  • ಸುದ್ದಿ

    ಡೇಟಿಂಗ್ ಮಾಡಲು ಗೆಳೆಯನ ಬಳಿ ನಗ್ನವಾಗಿ ಹೋದ ಯುವತಿ.!ಆದ್ರೆ ಈ ವಿಷಯ ಅಮಾಯಕ ಹುಡುಗನಿಗೆ ಗೊತ್ತೇ ಆಗ್ಲಿಲ್ಲ.!ನಂತರ ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!