ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ.
ಹುಡುಗನ ಮನೆಯವರು ಹುಡುಗಿಗೆ ಚೆನ್ನಾಗಿ ಅಡುಗೆ ಮಾಡಲು ಬರಬೇಕು, ಮನೆ ಕೆಲಸ ಗೊತ್ತಿರಬೇಕು ಎಂದು ಬಯಸುತ್ತಾರೆ.
ಆದರೆ ಇತ್ತೀಚಿನ ದಿನಗಳಲ್ಲಿ ಭಾರತೀಯ ಯುವತಿಯರು ತಮ್ಮ ಸಂಗಾತಿಗೆ, ಮದುವೆಯಾಗುವವನಿಗೆ ಅಡುಗೆ ಮಾಡಲು ಬರುತ್ತದೆಯೇ ಎಂದು ಯೋಚಿಸುತ್ತಾರಂತೆ. ಹೀಗಂತ ಸಮೀಕ್ಷೆಯೊಂದು ತಿಳಿಸಿದೆ.
ಹೆಣ್ಣು-ಗಂಡುಗಳನ್ನು ಹೊಂದಾಣಿಕೆ ಮಾಡಿಕೊಡುವ ಸಂಸ್ಥೆಯಾದ ಶಾದಿ.ಕಾಂ ನಡೆಸಿದ ಸಮೀಕ್ಷೆ ಪ್ರಕಾರ, ಸಂಬಂಧದ ವಿಚಾರ ಬಂದಾಗ ಯುವತಿಯರು ಹುಡುಗನ ಬಗ್ಗೆ ಏನನ್ನು ತಿಳಿದುಕೊಳ್ಳಲು, ಹಾಗೂ ಯಾವುದಕ್ಕೆ ಒಪ್ಪಿಕೊಳ್ಳುತ್ತಾರೆ ಎಂದು ಅಧ್ಯಯನ ಮಾಡಿದೆ.
ಶಾದಿ.ಕಾಂ ನಡೆಸಿದ ಆನ್ ಲೈನ್ ಸಮೀಕ್ಷೆಯಲ್ಲಿ ಸುಮಾರು 6,800 ಮಂದಿ ಪುರುಷರು ಮತ್ತು ಮಹಿಳೆಯರು ತಮ್ಮ ಮತ ಚಲಾವಣೆ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಶಾದಿ.ಕಾಂ ಮೂಲಕ ಮದುವೆ ಮಾಡಿಕೊಂಡ 25ರಿಂದ 34 ವರ್ಷ ವಯಸ್ಸಿನ ಮದುವೆಯಾದ ಭಾರತೀಯರು ಇದರಲ್ಲಿ ಸೇರಿಕೊಂಡಿದ್ದಾರೆ.
ನಿಮ್ಮ ಭಾವೀ ಪತಿಗೆ ಓಕೆ ಅನ್ನಲು ನೀವು ಯಾವೆಲ್ಲಾ ಮೂರು ಗುಣಗಳನ್ನು ಅವರಲ್ಲಿ ಕಂಡು ಮೆಚ್ಚಿ ಮದುವೆ ಮಾಡಿಕೊಂಡಿದ್ದೀರಿ ಎಂದು ಕೇಳಿದ್ದಕ್ಕೆ ಶೇಕಡಾ 36 ಮಹಿಳೆಯರು, ನೀವು ಕೂಡು ಕುಟುಂಬದಲ್ಲಿ ಅಥವಾ ಒಬ್ಬರೇ ನೆಲೆಸಿದ್ದೀರಾ ಎಂದು ಕೇಳಿದ್ದೇವೆ ಎಂದಿದ್ದಾರೆ. ನೀವು ನನ್ನ ವೃತ್ತಿಗೆ ಬೆಂಬಲ ನೀಡುತ್ತೀರಾ ಎಂದು ಶೇಕಡಾ 30 ಯುವತಿಯರು ಕೇಳಿದ್ದಾರಂತೆ.
ಶೇಕಡಾ 26 ಯುವತಿಯರು ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಭಾವಿ ಪತಿಯಲ್ಲಿ ಕೇಳಿದ್ದಾರಂತೆ. ಈ ಶೇಕಡಾವಾರು ಪ್ರಮಾಣ ಪುರುಷರ ವಿಚಾರ ಬಂದಾಗ ಸ್ವಲ್ಪ ಭಿನ್ನವಾಗಿದೆ. ಪುರುಷರು ತಮ್ಮ ಭಾವಿ ಪತ್ನಿಯಲ್ಲಿ ನೀವು ನಮ್ಮ ಕುಟುಂಬದ ಜೊತೆ ನೆಲೆಸಲು ಇಚ್ಛಿಸುತ್ತೀರಾ? ಎಂದು, ಶೇಕಡಾ 34 ಮಂದಿ ಮದುವೆ ನಂತರ ಕೆಲಸ ಮಾಡುವ ಯೋಚನೆಯಿದೆಯೇ ಎಂದು ಮತ್ತು ಕೇವಲ ಶೇಕಡಾ 19 ಮಂದಿ ಪುರುಷರು ಮಾತ್ರ ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಕೇಳಿದ್ದಾರಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…
ಗುರುವಾರ, 05/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಬಹುದಿನದ ನೀರಿಕ್ಷಿತ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉ ನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ವೃಷಭ:- ಇವತ್ತಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ…
ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…
ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…