ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ.
ಹುಡುಗನ ಮನೆಯವರು ಹುಡುಗಿಗೆ ಚೆನ್ನಾಗಿ ಅಡುಗೆ ಮಾಡಲು ಬರಬೇಕು, ಮನೆ ಕೆಲಸ ಗೊತ್ತಿರಬೇಕು ಎಂದು ಬಯಸುತ್ತಾರೆ.
ಆದರೆ ಇತ್ತೀಚಿನ ದಿನಗಳಲ್ಲಿ ಭಾರತೀಯ ಯುವತಿಯರು ತಮ್ಮ ಸಂಗಾತಿಗೆ, ಮದುವೆಯಾಗುವವನಿಗೆ ಅಡುಗೆ ಮಾಡಲು ಬರುತ್ತದೆಯೇ ಎಂದು ಯೋಚಿಸುತ್ತಾರಂತೆ. ಹೀಗಂತ ಸಮೀಕ್ಷೆಯೊಂದು ತಿಳಿಸಿದೆ.
ಹೆಣ್ಣು-ಗಂಡುಗಳನ್ನು ಹೊಂದಾಣಿಕೆ ಮಾಡಿಕೊಡುವ ಸಂಸ್ಥೆಯಾದ ಶಾದಿ.ಕಾಂ ನಡೆಸಿದ ಸಮೀಕ್ಷೆ ಪ್ರಕಾರ, ಸಂಬಂಧದ ವಿಚಾರ ಬಂದಾಗ ಯುವತಿಯರು ಹುಡುಗನ ಬಗ್ಗೆ ಏನನ್ನು ತಿಳಿದುಕೊಳ್ಳಲು, ಹಾಗೂ ಯಾವುದಕ್ಕೆ ಒಪ್ಪಿಕೊಳ್ಳುತ್ತಾರೆ ಎಂದು ಅಧ್ಯಯನ ಮಾಡಿದೆ.
ಶಾದಿ.ಕಾಂ ನಡೆಸಿದ ಆನ್ ಲೈನ್ ಸಮೀಕ್ಷೆಯಲ್ಲಿ ಸುಮಾರು 6,800 ಮಂದಿ ಪುರುಷರು ಮತ್ತು ಮಹಿಳೆಯರು ತಮ್ಮ ಮತ ಚಲಾವಣೆ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಶಾದಿ.ಕಾಂ ಮೂಲಕ ಮದುವೆ ಮಾಡಿಕೊಂಡ 25ರಿಂದ 34 ವರ್ಷ ವಯಸ್ಸಿನ ಮದುವೆಯಾದ ಭಾರತೀಯರು ಇದರಲ್ಲಿ ಸೇರಿಕೊಂಡಿದ್ದಾರೆ.
ನಿಮ್ಮ ಭಾವೀ ಪತಿಗೆ ಓಕೆ ಅನ್ನಲು ನೀವು ಯಾವೆಲ್ಲಾ ಮೂರು ಗುಣಗಳನ್ನು ಅವರಲ್ಲಿ ಕಂಡು ಮೆಚ್ಚಿ ಮದುವೆ ಮಾಡಿಕೊಂಡಿದ್ದೀರಿ ಎಂದು ಕೇಳಿದ್ದಕ್ಕೆ ಶೇಕಡಾ 36 ಮಹಿಳೆಯರು, ನೀವು ಕೂಡು ಕುಟುಂಬದಲ್ಲಿ ಅಥವಾ ಒಬ್ಬರೇ ನೆಲೆಸಿದ್ದೀರಾ ಎಂದು ಕೇಳಿದ್ದೇವೆ ಎಂದಿದ್ದಾರೆ. ನೀವು ನನ್ನ ವೃತ್ತಿಗೆ ಬೆಂಬಲ ನೀಡುತ್ತೀರಾ ಎಂದು ಶೇಕಡಾ 30 ಯುವತಿಯರು ಕೇಳಿದ್ದಾರಂತೆ.
ಶೇಕಡಾ 26 ಯುವತಿಯರು ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಭಾವಿ ಪತಿಯಲ್ಲಿ ಕೇಳಿದ್ದಾರಂತೆ. ಈ ಶೇಕಡಾವಾರು ಪ್ರಮಾಣ ಪುರುಷರ ವಿಚಾರ ಬಂದಾಗ ಸ್ವಲ್ಪ ಭಿನ್ನವಾಗಿದೆ. ಪುರುಷರು ತಮ್ಮ ಭಾವಿ ಪತ್ನಿಯಲ್ಲಿ ನೀವು ನಮ್ಮ ಕುಟುಂಬದ ಜೊತೆ ನೆಲೆಸಲು ಇಚ್ಛಿಸುತ್ತೀರಾ? ಎಂದು, ಶೇಕಡಾ 34 ಮಂದಿ ಮದುವೆ ನಂತರ ಕೆಲಸ ಮಾಡುವ ಯೋಚನೆಯಿದೆಯೇ ಎಂದು ಮತ್ತು ಕೇವಲ ಶೇಕಡಾ 19 ಮಂದಿ ಪುರುಷರು ಮಾತ್ರ ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಕೇಳಿದ್ದಾರಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…
ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…
ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ. 200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ…
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.