ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ.
ಹುಡುಗನ ಮನೆಯವರು ಹುಡುಗಿಗೆ ಚೆನ್ನಾಗಿ ಅಡುಗೆ ಮಾಡಲು ಬರಬೇಕು, ಮನೆ ಕೆಲಸ ಗೊತ್ತಿರಬೇಕು ಎಂದು ಬಯಸುತ್ತಾರೆ.
ಆದರೆ ಇತ್ತೀಚಿನ ದಿನಗಳಲ್ಲಿ ಭಾರತೀಯ ಯುವತಿಯರು ತಮ್ಮ ಸಂಗಾತಿಗೆ, ಮದುವೆಯಾಗುವವನಿಗೆ ಅಡುಗೆ ಮಾಡಲು ಬರುತ್ತದೆಯೇ ಎಂದು ಯೋಚಿಸುತ್ತಾರಂತೆ. ಹೀಗಂತ ಸಮೀಕ್ಷೆಯೊಂದು ತಿಳಿಸಿದೆ.
ಹೆಣ್ಣು-ಗಂಡುಗಳನ್ನು ಹೊಂದಾಣಿಕೆ ಮಾಡಿಕೊಡುವ ಸಂಸ್ಥೆಯಾದ ಶಾದಿ.ಕಾಂ ನಡೆಸಿದ ಸಮೀಕ್ಷೆ ಪ್ರಕಾರ, ಸಂಬಂಧದ ವಿಚಾರ ಬಂದಾಗ ಯುವತಿಯರು ಹುಡುಗನ ಬಗ್ಗೆ ಏನನ್ನು ತಿಳಿದುಕೊಳ್ಳಲು, ಹಾಗೂ ಯಾವುದಕ್ಕೆ ಒಪ್ಪಿಕೊಳ್ಳುತ್ತಾರೆ ಎಂದು ಅಧ್ಯಯನ ಮಾಡಿದೆ.
ಶಾದಿ.ಕಾಂ ನಡೆಸಿದ ಆನ್ ಲೈನ್ ಸಮೀಕ್ಷೆಯಲ್ಲಿ ಸುಮಾರು 6,800 ಮಂದಿ ಪುರುಷರು ಮತ್ತು ಮಹಿಳೆಯರು ತಮ್ಮ ಮತ ಚಲಾವಣೆ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಶಾದಿ.ಕಾಂ ಮೂಲಕ ಮದುವೆ ಮಾಡಿಕೊಂಡ 25ರಿಂದ 34 ವರ್ಷ ವಯಸ್ಸಿನ ಮದುವೆಯಾದ ಭಾರತೀಯರು ಇದರಲ್ಲಿ ಸೇರಿಕೊಂಡಿದ್ದಾರೆ.
ನಿಮ್ಮ ಭಾವೀ ಪತಿಗೆ ಓಕೆ ಅನ್ನಲು ನೀವು ಯಾವೆಲ್ಲಾ ಮೂರು ಗುಣಗಳನ್ನು ಅವರಲ್ಲಿ ಕಂಡು ಮೆಚ್ಚಿ ಮದುವೆ ಮಾಡಿಕೊಂಡಿದ್ದೀರಿ ಎಂದು ಕೇಳಿದ್ದಕ್ಕೆ ಶೇಕಡಾ 36 ಮಹಿಳೆಯರು, ನೀವು ಕೂಡು ಕುಟುಂಬದಲ್ಲಿ ಅಥವಾ ಒಬ್ಬರೇ ನೆಲೆಸಿದ್ದೀರಾ ಎಂದು ಕೇಳಿದ್ದೇವೆ ಎಂದಿದ್ದಾರೆ. ನೀವು ನನ್ನ ವೃತ್ತಿಗೆ ಬೆಂಬಲ ನೀಡುತ್ತೀರಾ ಎಂದು ಶೇಕಡಾ 30 ಯುವತಿಯರು ಕೇಳಿದ್ದಾರಂತೆ.
ಶೇಕಡಾ 26 ಯುವತಿಯರು ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಭಾವಿ ಪತಿಯಲ್ಲಿ ಕೇಳಿದ್ದಾರಂತೆ. ಈ ಶೇಕಡಾವಾರು ಪ್ರಮಾಣ ಪುರುಷರ ವಿಚಾರ ಬಂದಾಗ ಸ್ವಲ್ಪ ಭಿನ್ನವಾಗಿದೆ. ಪುರುಷರು ತಮ್ಮ ಭಾವಿ ಪತ್ನಿಯಲ್ಲಿ ನೀವು ನಮ್ಮ ಕುಟುಂಬದ ಜೊತೆ ನೆಲೆಸಲು ಇಚ್ಛಿಸುತ್ತೀರಾ? ಎಂದು, ಶೇಕಡಾ 34 ಮಂದಿ ಮದುವೆ ನಂತರ ಕೆಲಸ ಮಾಡುವ ಯೋಚನೆಯಿದೆಯೇ ಎಂದು ಮತ್ತು ಕೇವಲ ಶೇಕಡಾ 19 ಮಂದಿ ಪುರುಷರು ಮಾತ್ರ ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಕೇಳಿದ್ದಾರಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..
15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…
ಸ್ನಾನ ಮಾಡುವ ವಿಷಯಕ್ಕೆ ಬಂದ್ರೆ ಕೆಲವರು ದಿನಾ ಮತ್ತೆ ಕೆಲವರು ಅವರವರ ಅನುಕೂಲಕ್ಕೆ ತಕ್ಕಂತೆ ಸ್ನಾನ ಮಾಡುತ್ತಾರೆ. ಆದರೆ ನಮಗೆ ಕೆಲಸಗಲಿರಲಿ ಬೇರೆ ಏನಾದ್ರೂ ಇರಲಿ ಪ್ರತಿನಿತ್ಯ ಸ್ನಾನ ಮಾಡುವುದು ಒಳಿತು.
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.