ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ.
ಹುಡುಗನ ಮನೆಯವರು ಹುಡುಗಿಗೆ ಚೆನ್ನಾಗಿ ಅಡುಗೆ ಮಾಡಲು ಬರಬೇಕು, ಮನೆ ಕೆಲಸ ಗೊತ್ತಿರಬೇಕು ಎಂದು ಬಯಸುತ್ತಾರೆ.
ಆದರೆ ಇತ್ತೀಚಿನ ದಿನಗಳಲ್ಲಿ ಭಾರತೀಯ ಯುವತಿಯರು ತಮ್ಮ ಸಂಗಾತಿಗೆ, ಮದುವೆಯಾಗುವವನಿಗೆ ಅಡುಗೆ ಮಾಡಲು ಬರುತ್ತದೆಯೇ ಎಂದು ಯೋಚಿಸುತ್ತಾರಂತೆ. ಹೀಗಂತ ಸಮೀಕ್ಷೆಯೊಂದು ತಿಳಿಸಿದೆ.
ಹೆಣ್ಣು-ಗಂಡುಗಳನ್ನು ಹೊಂದಾಣಿಕೆ ಮಾಡಿಕೊಡುವ ಸಂಸ್ಥೆಯಾದ ಶಾದಿ.ಕಾಂ ನಡೆಸಿದ ಸಮೀಕ್ಷೆ ಪ್ರಕಾರ, ಸಂಬಂಧದ ವಿಚಾರ ಬಂದಾಗ ಯುವತಿಯರು ಹುಡುಗನ ಬಗ್ಗೆ ಏನನ್ನು ತಿಳಿದುಕೊಳ್ಳಲು, ಹಾಗೂ ಯಾವುದಕ್ಕೆ ಒಪ್ಪಿಕೊಳ್ಳುತ್ತಾರೆ ಎಂದು ಅಧ್ಯಯನ ಮಾಡಿದೆ.
ಶಾದಿ.ಕಾಂ ನಡೆಸಿದ ಆನ್ ಲೈನ್ ಸಮೀಕ್ಷೆಯಲ್ಲಿ ಸುಮಾರು 6,800 ಮಂದಿ ಪುರುಷರು ಮತ್ತು ಮಹಿಳೆಯರು ತಮ್ಮ ಮತ ಚಲಾವಣೆ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಶಾದಿ.ಕಾಂ ಮೂಲಕ ಮದುವೆ ಮಾಡಿಕೊಂಡ 25ರಿಂದ 34 ವರ್ಷ ವಯಸ್ಸಿನ ಮದುವೆಯಾದ ಭಾರತೀಯರು ಇದರಲ್ಲಿ ಸೇರಿಕೊಂಡಿದ್ದಾರೆ.
ನಿಮ್ಮ ಭಾವೀ ಪತಿಗೆ ಓಕೆ ಅನ್ನಲು ನೀವು ಯಾವೆಲ್ಲಾ ಮೂರು ಗುಣಗಳನ್ನು ಅವರಲ್ಲಿ ಕಂಡು ಮೆಚ್ಚಿ ಮದುವೆ ಮಾಡಿಕೊಂಡಿದ್ದೀರಿ ಎಂದು ಕೇಳಿದ್ದಕ್ಕೆ ಶೇಕಡಾ 36 ಮಹಿಳೆಯರು, ನೀವು ಕೂಡು ಕುಟುಂಬದಲ್ಲಿ ಅಥವಾ ಒಬ್ಬರೇ ನೆಲೆಸಿದ್ದೀರಾ ಎಂದು ಕೇಳಿದ್ದೇವೆ ಎಂದಿದ್ದಾರೆ. ನೀವು ನನ್ನ ವೃತ್ತಿಗೆ ಬೆಂಬಲ ನೀಡುತ್ತೀರಾ ಎಂದು ಶೇಕಡಾ 30 ಯುವತಿಯರು ಕೇಳಿದ್ದಾರಂತೆ.
ಶೇಕಡಾ 26 ಯುವತಿಯರು ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಭಾವಿ ಪತಿಯಲ್ಲಿ ಕೇಳಿದ್ದಾರಂತೆ. ಈ ಶೇಕಡಾವಾರು ಪ್ರಮಾಣ ಪುರುಷರ ವಿಚಾರ ಬಂದಾಗ ಸ್ವಲ್ಪ ಭಿನ್ನವಾಗಿದೆ. ಪುರುಷರು ತಮ್ಮ ಭಾವಿ ಪತ್ನಿಯಲ್ಲಿ ನೀವು ನಮ್ಮ ಕುಟುಂಬದ ಜೊತೆ ನೆಲೆಸಲು ಇಚ್ಛಿಸುತ್ತೀರಾ? ಎಂದು, ಶೇಕಡಾ 34 ಮಂದಿ ಮದುವೆ ನಂತರ ಕೆಲಸ ಮಾಡುವ ಯೋಚನೆಯಿದೆಯೇ ಎಂದು ಮತ್ತು ಕೇವಲ ಶೇಕಡಾ 19 ಮಂದಿ ಪುರುಷರು ಮಾತ್ರ ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಕೇಳಿದ್ದಾರಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…
ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..
ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…
ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.