ಸಂಬಂಧ

ಮದುವೆಯಾಗುವ ಹುಡುಗನಿಗೆ ಅಡುಗೆ ಬರುತ್ತಾ???ಶಾಕ್ ಆಗ್ಬೇಡಿ!ಮುಂದೆ ಓದಿ…..

280

ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ.

ಹುಡುಗನ ಮನೆಯವರು ಹುಡುಗಿಗೆ ಚೆನ್ನಾಗಿ ಅಡುಗೆ ಮಾಡಲು ಬರಬೇಕು, ಮನೆ ಕೆಲಸ ಗೊತ್ತಿರಬೇಕು ಎಂದು ಬಯಸುತ್ತಾರೆ.

ಆದರೆ ಇತ್ತೀಚಿನ ದಿನಗಳಲ್ಲಿ ಭಾರತೀಯ ಯುವತಿಯರು ತಮ್ಮ ಸಂಗಾತಿಗೆ, ಮದುವೆಯಾಗುವವನಿಗೆ ಅಡುಗೆ ಮಾಡಲು ಬರುತ್ತದೆಯೇ ಎಂದು ಯೋಚಿಸುತ್ತಾರಂತೆ. ಹೀಗಂತ ಸಮೀಕ್ಷೆಯೊಂದು ತಿಳಿಸಿದೆ.

ಹೆಣ್ಣು-ಗಂಡುಗಳನ್ನು ಹೊಂದಾಣಿಕೆ ಮಾಡಿಕೊಡುವ ಸಂಸ್ಥೆಯಾದ ಶಾದಿ.ಕಾಂ ನಡೆಸಿದ ಸಮೀಕ್ಷೆ ಪ್ರಕಾರ, ಸಂಬಂಧದ ವಿಚಾರ ಬಂದಾಗ ಯುವತಿಯರು ಹುಡುಗನ ಬಗ್ಗೆ ಏನನ್ನು ತಿಳಿದುಕೊಳ್ಳಲು, ಹಾಗೂ ಯಾವುದಕ್ಕೆ ಒಪ್ಪಿಕೊಳ್ಳುತ್ತಾರೆ ಎಂದು ಅಧ್ಯಯನ ಮಾಡಿದೆ.

ಶಾದಿ.ಕಾಂ ನಡೆಸಿದ ಆನ್ ಲೈನ್ ಸಮೀಕ್ಷೆಯಲ್ಲಿ  ಸುಮಾರು     6,800 ಮಂದಿ ಪುರುಷರು ಮತ್ತು ಮಹಿಳೆಯರು ತಮ್ಮ ಮತ ಚಲಾವಣೆ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಶಾದಿ.ಕಾಂ ಮೂಲಕ ಮದುವೆ ಮಾಡಿಕೊಂಡ 25ರಿಂದ 34 ವರ್ಷ  ವಯಸ್ಸಿನ ಮದುವೆಯಾದ ಭಾರತೀಯರು ಇದರಲ್ಲಿ ಸೇರಿಕೊಂಡಿದ್ದಾರೆ.

ನಿಮ್ಮ ಭಾವೀ ಪತಿಗೆ ಓಕೆ ಅನ್ನಲು ನೀವು ಯಾವೆಲ್ಲಾ ಮೂರು ಗುಣಗಳನ್ನು ಅವರಲ್ಲಿ ಕಂಡು ಮೆಚ್ಚಿ ಮದುವೆ ಮಾಡಿಕೊಂಡಿದ್ದೀರಿ ಎಂದು ಕೇಳಿದ್ದಕ್ಕೆ ಶೇಕಡಾ 36 ಮಹಿಳೆಯರು, ನೀವು ಕೂಡು ಕುಟುಂಬದಲ್ಲಿ ಅಥವಾ ಒಬ್ಬರೇ ನೆಲೆಸಿದ್ದೀರಾ ಎಂದು ಕೇಳಿದ್ದೇವೆ ಎಂದಿದ್ದಾರೆ. ನೀವು ನನ್ನ ವೃತ್ತಿಗೆ ಬೆಂಬಲ ನೀಡುತ್ತೀರಾ ಎಂದು ಶೇಕಡಾ 30 ಯುವತಿಯರು ಕೇಳಿದ್ದಾರಂತೆ.

ಶೇಕಡಾ 26 ಯುವತಿಯರು ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಭಾವಿ ಪತಿಯಲ್ಲಿ ಕೇಳಿದ್ದಾರಂತೆ. ಈ ಶೇಕಡಾವಾರು ಪ್ರಮಾಣ ಪುರುಷರ ವಿಚಾರ ಬಂದಾಗ ಸ್ವಲ್ಪ ಭಿನ್ನವಾಗಿದೆ. ಪುರುಷರು ತಮ್ಮ ಭಾವಿ ಪತ್ನಿಯಲ್ಲಿ ನೀವು ನಮ್ಮ ಕುಟುಂಬದ ಜೊತೆ ನೆಲೆಸಲು ಇಚ್ಛಿಸುತ್ತೀರಾ? ಎಂದು, ಶೇಕಡಾ 34 ಮಂದಿ ಮದುವೆ ನಂತರ ಕೆಲಸ ಮಾಡುವ ಯೋಚನೆಯಿದೆಯೇ ಎಂದು ಮತ್ತು ಕೇವಲ ಶೇಕಡಾ 19 ಮಂದಿ ಪುರುಷರು ಮಾತ್ರ ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಕೇಳಿದ್ದಾರಂತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಗರುಡ ಪುರಾಣದ ಪ್ರಕಾರ ಈ ಮೂರನ್ನು ಬಿಟ್ಟರೆ???ನಿಮ್ಮ ಜೀವನ ಪಕ್ಕಾ ಸುಖಮಯ….

    ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.

  • ಜ್ಯೋತಿಷ್ಯ

    ಮನೆಯಲ್ಲಿ ಈ ಶಂಖ ಇದ್ದರೆ ಏನಾಗುತ್ತೆ ಗೊತ್ತಾ.!?

    ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…

  • ರಾಜಕೀಯ, ವಿಚಿತ್ರ ಆದರೂ ಸತ್ಯ

    ತಂದೆ ಶಾಸಕ, ಅದೇ ವಿಧಾನ ಸಭೆಯಲ್ಲಿ ಮಗ ಜವಾನ…!ತಿಳಿಯಲು ಈ ಲೇಖನ ಓದಿ ..

    ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.

  • ಸುದ್ದಿ

    ಕಣ್ಣಲ್ಲಿ ನೀರು ತುಂಬುತ್ತೆ ಆ ಪುಟ್ಟ ಬಾಲಕನ ಮನಕಲಕುವ ಕಥೆ…..!

    ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ‌ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ‌ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…

  • ತಂತ್ರಜ್ಞಾನ

    ಭಾರತದಲ್ಲಿ ಹೀಗೆ ಹಾಗಿದ್ರೆ ಏನಾಗುತ್ತಿತ್ತೋ ಗೊತ್ತಿಲ್ಲ?ಆದ್ರೆ ಇವರು ಕುಸಿದ ಈ ರಸ್ತೆ ಮುಚ್ಚಲು ತೆಗೆದುಕೊಂಡ ಟೈಮ್ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ಓದಿ ಶೇರ್ ಮಾಡಿ…

    ಒಮ್ಮೆ  ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…

  • ರಾಜಕೀಯ, ಸುದ್ದಿ

    ಪಕ್ಷೇತರ ಅಭ್ಯರ್ಥಿ,ಏಪ್ರಿಲ್ 16ರಂದು ತಮ್ಮ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿಯಿಂದ ಗಂಭೀರ ಆರೋಪ..!

    ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ  ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ…