ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ.
ಹುಡುಗನ ಮನೆಯವರು ಹುಡುಗಿಗೆ ಚೆನ್ನಾಗಿ ಅಡುಗೆ ಮಾಡಲು ಬರಬೇಕು, ಮನೆ ಕೆಲಸ ಗೊತ್ತಿರಬೇಕು ಎಂದು ಬಯಸುತ್ತಾರೆ.
ಆದರೆ ಇತ್ತೀಚಿನ ದಿನಗಳಲ್ಲಿ ಭಾರತೀಯ ಯುವತಿಯರು ತಮ್ಮ ಸಂಗಾತಿಗೆ, ಮದುವೆಯಾಗುವವನಿಗೆ ಅಡುಗೆ ಮಾಡಲು ಬರುತ್ತದೆಯೇ ಎಂದು ಯೋಚಿಸುತ್ತಾರಂತೆ. ಹೀಗಂತ ಸಮೀಕ್ಷೆಯೊಂದು ತಿಳಿಸಿದೆ.
ಹೆಣ್ಣು-ಗಂಡುಗಳನ್ನು ಹೊಂದಾಣಿಕೆ ಮಾಡಿಕೊಡುವ ಸಂಸ್ಥೆಯಾದ ಶಾದಿ.ಕಾಂ ನಡೆಸಿದ ಸಮೀಕ್ಷೆ ಪ್ರಕಾರ, ಸಂಬಂಧದ ವಿಚಾರ ಬಂದಾಗ ಯುವತಿಯರು ಹುಡುಗನ ಬಗ್ಗೆ ಏನನ್ನು ತಿಳಿದುಕೊಳ್ಳಲು, ಹಾಗೂ ಯಾವುದಕ್ಕೆ ಒಪ್ಪಿಕೊಳ್ಳುತ್ತಾರೆ ಎಂದು ಅಧ್ಯಯನ ಮಾಡಿದೆ.
ಶಾದಿ.ಕಾಂ ನಡೆಸಿದ ಆನ್ ಲೈನ್ ಸಮೀಕ್ಷೆಯಲ್ಲಿ ಸುಮಾರು 6,800 ಮಂದಿ ಪುರುಷರು ಮತ್ತು ಮಹಿಳೆಯರು ತಮ್ಮ ಮತ ಚಲಾವಣೆ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಶಾದಿ.ಕಾಂ ಮೂಲಕ ಮದುವೆ ಮಾಡಿಕೊಂಡ 25ರಿಂದ 34 ವರ್ಷ ವಯಸ್ಸಿನ ಮದುವೆಯಾದ ಭಾರತೀಯರು ಇದರಲ್ಲಿ ಸೇರಿಕೊಂಡಿದ್ದಾರೆ.
ನಿಮ್ಮ ಭಾವೀ ಪತಿಗೆ ಓಕೆ ಅನ್ನಲು ನೀವು ಯಾವೆಲ್ಲಾ ಮೂರು ಗುಣಗಳನ್ನು ಅವರಲ್ಲಿ ಕಂಡು ಮೆಚ್ಚಿ ಮದುವೆ ಮಾಡಿಕೊಂಡಿದ್ದೀರಿ ಎಂದು ಕೇಳಿದ್ದಕ್ಕೆ ಶೇಕಡಾ 36 ಮಹಿಳೆಯರು, ನೀವು ಕೂಡು ಕುಟುಂಬದಲ್ಲಿ ಅಥವಾ ಒಬ್ಬರೇ ನೆಲೆಸಿದ್ದೀರಾ ಎಂದು ಕೇಳಿದ್ದೇವೆ ಎಂದಿದ್ದಾರೆ. ನೀವು ನನ್ನ ವೃತ್ತಿಗೆ ಬೆಂಬಲ ನೀಡುತ್ತೀರಾ ಎಂದು ಶೇಕಡಾ 30 ಯುವತಿಯರು ಕೇಳಿದ್ದಾರಂತೆ.
ಶೇಕಡಾ 26 ಯುವತಿಯರು ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಭಾವಿ ಪತಿಯಲ್ಲಿ ಕೇಳಿದ್ದಾರಂತೆ. ಈ ಶೇಕಡಾವಾರು ಪ್ರಮಾಣ ಪುರುಷರ ವಿಚಾರ ಬಂದಾಗ ಸ್ವಲ್ಪ ಭಿನ್ನವಾಗಿದೆ. ಪುರುಷರು ತಮ್ಮ ಭಾವಿ ಪತ್ನಿಯಲ್ಲಿ ನೀವು ನಮ್ಮ ಕುಟುಂಬದ ಜೊತೆ ನೆಲೆಸಲು ಇಚ್ಛಿಸುತ್ತೀರಾ? ಎಂದು, ಶೇಕಡಾ 34 ಮಂದಿ ಮದುವೆ ನಂತರ ಕೆಲಸ ಮಾಡುವ ಯೋಚನೆಯಿದೆಯೇ ಎಂದು ಮತ್ತು ಕೇವಲ ಶೇಕಡಾ 19 ಮಂದಿ ಪುರುಷರು ಮಾತ್ರ ನಿಮಗೆ ಅಡುಗೆ ಮಾಡಲು ಬರುತ್ತಾ ಎಂದು ಕೇಳಿದ್ದಾರಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ಕೈ ಚೀಲ ( ಹ್ಯಾಂಡ್ ಬ್ಯಾಗ್) ಮಹಿಳೆಯರ ಅಚ್ಚುಮೆಚ್ಚಿನ ವಸ್ತುಗಳಲ್ಲಿ ಒಂದು. ಸುಂದರ ಹ್ಯಾಂಡ್ ಬ್ಯಾಗ್ ಖರೀದಿ ಮಾಡಲು ಮಹಿಳೆಯರು ಇಷ್ಟಪಡ್ತಾರೆ. ಹಣವುಳ್ಳವರು ಲಕ್ಷಾಂತರ ರೂಪಾಯಿ ಮೌಲ್ಯದ ಹ್ಯಾಂಡ್ ಬ್ಯಾಗ್ ಖರೀದಿ ಮಾಡ್ತಾರೆ. ಆದ್ರೆ ಈ ಬ್ಯಾಗ್ ಬೆಲೆ ಕೇಳಿದ್ರೆ ದಂಗಾಗ್ತಿರಾ. ಈ ಕೈಚೀಲ ಸಾವಿರ, ಎರಡು ಸಾವಿರಕ್ಕಲ್ಲ, ಒಂದು ಕೋಟಿ 44 ಲಕ್ಷ ರೂಪಾಯಿಗೆ ಹರಾಜಾಗಿದೆ. ವಿಶ್ವದ ಅತ್ಯಂತ ದುಬಾರಿ ಕೈಚೀಲಗಳಲ್ಲಿ ಒಂದಾಗಿರುವ ಇದಕ್ಕೆ ದಿ 2015 ಹಿಮಾಲಯ್ ನಿಲೋಟಿಕಸ್ ಕ್ರೊಕೊಡಯಲ್ ಬರ್ಕಿನ್ 35 ಎಂದು…
ಸಿನಿಮಾವೊಂದರ ಬಗ್ಗೆ ಬಿಡುಗಡೆಗು ಮುನ್ನವೇ ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ ಚೇತನ್ ಅವರು ಈ…