ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಈ ವರ್ಷ ಮದ್ಯ ಮಾರಾಟವಾಗಿದೆ?
ಜನವರಿಯಲ್ಲಿ 51.30 ಲಕ್ಷ ಬಾಕ್ಸ್, 4.43 ಕೋಟಿ ಲೀಟರ್
ಫೆಬ್ರವರಿಯಲ್ಲಿ 47.61 ಲಕ್ಷ ಬಾಕ್ಸ್, 4.11 ಕೋಟಿ ಲೀಟರ್
ಮಾರ್ಚ್ನಲ್ಲಿ 44.11 ಲಕ್ಷ ಬಾಕ್ಸ್, 3.80 ಕೋಟಿ ಲೀಟರ್
ಎಪ್ರಿಲ್ನಲ್ಲಿ 46.35 ಲಕ್ಷ ಬಾಕ್ಸ್, 4 ಕೋಟಿ ಲೀಟರ್

(ಒಂದು ಬಾಕ್ಸ್ ನಲ್ಲಿ 180 ಎಂಎಲ್ ಇರುವ ಒಟ್ಟು 48 ಬಾಟಲ್ಗಳಿರುತ್ತೆ.)ಅಬಕಾರಿ ಇಲಾಖೆ ಕೊಟ್ಟಿರುವ ಈ ಲೆಕ್ಕಾಚಾರದ ಪ್ರಕಾರ 2005 ರಿಂದ ಇಲ್ಲಿಯವರೆಗೆ ಏಪ್ರಿಲ್ ತಿಂಗಳಲ್ಲಿ ಈ ಬಾರಿಯೇ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಮಂಡ್ಯದಲ್ಲಿ ಹೆಚ್ಚು ಎಣ್ಣೆ ಮಾರಾಟವಾಗುತ್ತೆ.
ಇದಕ್ಕೆ ಪ್ರತಿ ವರ್ಷ ಅಬಕಾರಿ ಇಲಾಖೆ ಬಳಿ ಇರೋ ದಾಖಲೆಗಳೇ ಸಾಕ್ಷಿ. 2005ರಲ್ಲಿ ಒಂದು ವರ್ಷಕ್ಕೆ, 1 ಕೋಟಿ 44 ಲಕ್ಷ ಬಾಕ್ಸ್ ಗಳು ಮಾರಾಟವಾಗುತ್ತಿದ್ದರೆ, ಅದೇ 2018ರಲ್ಲಿ 5 ಕೋಟಿ 69 ಲಕ್ಷ ಬಾಕ್ಸ್ ಗಳು ಮಾರಾಟವಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಮದ್ಯದ ಮಾರಾಟ ಪ್ರಮಾಣದ ಗುರಿಯನ್ನು ವರ್ಷದಿಂದ ವರ್ಷಕ್ಕೆ ಸರಕಾರ ಹೆಚ್ಚಿಸುತ್ತಲೇ ಇದೆ. ಹೀಗಾಗಿ ಪ್ರತಿ ವರ್ಷವೂ ಮದ್ಯ ಮಾರಾಟ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅದರಲ್ಲೂ 2018ರಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ, ಲೋಕಸಭೆ ಉಪ ಚುನಾವಣೆ,
ಎಷ್ಟು ಅಂಗಡಿಗಳಿವೆ?

ಮಂಡ್ಯ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕಾಗಿ ವಿವಿಧ ವರ್ಗದ ಒಟ್ಟು 256 ಲೈಸೆನ್ಸ್ ನೀಡಲಾಗಿದೆ. ಕೆ.ಆರ್.ಪೇಟೆಯಲ್ಲಿ 34, ಮದ್ದೂರಿನಲ್ಲಿ 48, ಮಳವಳ್ಳಿಯಲ್ಲಿ 33, ಮಂಡ್ಯದಲ್ಲಿ 62, ನಾಗಮಂಗಲದಲ್ಲಿ 27, ಪಾಂಡಪುರದಲ್ಲಿ 18 ಹಾಗೂ ಶ್ರೀರಂಗಪಟ್ಟಣದಲ್ಲಿ 35 ಲೈಸೆನ್ಸ್ ಹೊಂದಿರೋ ಬಾರ್ ಆಂಡ್ ರೆಸ್ಟೋರೆಂಟ್ಗಳಿವೆ. ಇವೆಲ್ಲ ಲೈಸೆನ್ಸ್ ಹೊಂದಿರೋ ಮದ್ಯ ಮಾರಾಟದ ಕೇಂದ್ರಗಳು. ಆದ್ರೆ, ಲೈಸೆನ್ಸ್ ಇಲ್ಲದೆ, ಹಳ್ಳಿ ಹಳ್ಳಿಗಳಲ್ಲಿ ಕದ್ದು ಮುಚ್ಚಿ ಮಾರಾಟ ಮಾಡೋ ಕೇಂದ್ರಗಳು ಅಲ್ಲಲ್ಲಿ ಸಿಗುತ್ವೆ. ಕೆಲವು ಹೋಟೆಲ್ಗಳಂತೂ ಅನಧಿಕೃತವಾಗಿ ಬಾರ್ ಆಂಡ್ ರೆಸ್ಟೋರೆಂಟ್ಗಳಾಗಿವೆ. ಇಲ್ಲಿ ಹೇಳೋರು ಕೇಳೋರು ಇದ್ದಾರೋ ಇಲ್ವೋ ಗೊತ್ತಿಲ್ಲ.

ಒಂದೆಡೆ ‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಮದ್ಯ ಸೇವನೆ ಮಾಡಬೇಡಿ’ ಎನ್ನುವ ಸರಕಾರ ಮತ್ತೊಂದೆಡೆ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಅಬಕಾರಿ ಇಲಾಖೆಗೆ ಟಾರ್ಗೆಟ್ ನೀಡಿ ಮದ್ಯ ಮಾರಾಟಕ್ಕೆ ಉತ್ತೇಜನ ನೀಡುತ್ತಿದೆ. ಯಾಕಂದ್ರೆ, ಸರಕಾರಗಳ ಪ್ರಮುಖ ಆದಾಯದ ಮೂಲಗಳಲ್ಲಿ ಅಬಕಾರಿ ಸುಂಕವೂ ಒಂದು. ಆದ್ರೆ, ಇದರಿಂದಾಗಿ ಮಂಡ್ಯದಲ್ಲಿ ಆಗ್ತಿರೋ ದುಷ್ಪರಿಣಾಮದ ಬಗ್ಗೆ ಯಾವ ನಾಯಕರಿಗೂ ಅರಿವು ಇದ್ದಂತಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಶ್ರೀ ರಾಮ್ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9535503456ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ9 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9535503456 call/ whatsapp ಮೇಷ : ಪ್ರೀತಿಯ ಶಕ್ತಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ…
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.
ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…