News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

102

ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಈ ವರ್ಷ ಮದ್ಯ ಮಾರಾಟವಾಗಿದೆ?
ಜನವರಿಯಲ್ಲಿ 51.30 ಲಕ್ಷ ಬಾಕ್ಸ್, 4.43 ಕೋಟಿ ಲೀಟರ್
ಫೆಬ್ರವರಿಯಲ್ಲಿ 47.61 ಲಕ್ಷ ಬಾಕ್ಸ್, 4.11 ಕೋಟಿ ಲೀಟರ್
ಮಾರ್ಚ್‍ನಲ್ಲಿ 44.11 ಲಕ್ಷ ಬಾಕ್ಸ್, 3.80 ಕೋಟಿ ಲೀಟರ್
ಎಪ್ರಿಲ್‍ನಲ್ಲಿ 46.35 ಲಕ್ಷ ಬಾಕ್ಸ್, 4 ಕೋಟಿ ಲೀಟರ್

(ಒಂದು ಬಾಕ್ಸ್ ನಲ್ಲಿ 180 ಎಂಎಲ್ ಇರುವ ಒಟ್ಟು 48 ಬಾಟಲ್‍ಗಳಿರುತ್ತೆ.)ಅಬಕಾರಿ ಇಲಾಖೆ ಕೊಟ್ಟಿರುವ ಈ ಲೆಕ್ಕಾಚಾರದ ಪ್ರಕಾರ 2005 ರಿಂದ ಇಲ್ಲಿಯವರೆಗೆ ಏಪ್ರಿಲ್ ತಿಂಗಳಲ್ಲಿ ಈ ಬಾರಿಯೇ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಮಂಡ್ಯದಲ್ಲಿ ಹೆಚ್ಚು ಎಣ್ಣೆ ಮಾರಾಟವಾಗುತ್ತೆ.
ಇದಕ್ಕೆ ಪ್ರತಿ ವರ್ಷ ಅಬಕಾರಿ ಇಲಾಖೆ ಬಳಿ ಇರೋ ದಾಖಲೆಗಳೇ ಸಾಕ್ಷಿ. 2005ರಲ್ಲಿ ಒಂದು ವರ್ಷಕ್ಕೆ, 1 ಕೋಟಿ 44 ಲಕ್ಷ ಬಾಕ್ಸ್ ಗಳು ಮಾರಾಟವಾಗುತ್ತಿದ್ದರೆ, ಅದೇ 2018ರಲ್ಲಿ 5 ಕೋಟಿ 69 ಲಕ್ಷ ಬಾಕ್ಸ್ ಗಳು ಮಾರಾಟವಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಮದ್ಯದ ಮಾರಾಟ ಪ್ರಮಾಣದ ಗುರಿಯನ್ನು ವರ್ಷದಿಂದ ವರ್ಷಕ್ಕೆ ಸರಕಾರ ಹೆಚ್ಚಿಸುತ್ತಲೇ ಇದೆ. ಹೀಗಾಗಿ ಪ್ರತಿ ವರ್ಷವೂ ಮದ್ಯ ಮಾರಾಟ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅದರಲ್ಲೂ 2018ರಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ, ಲೋಕಸಭೆ ಉಪ ಚುನಾವಣೆ,
ಎಷ್ಟು ಅಂಗಡಿಗಳಿವೆ?

ಮಂಡ್ಯ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕಾಗಿ ವಿವಿಧ ವರ್ಗದ ಒಟ್ಟು 256 ಲೈಸೆನ್ಸ್ ನೀಡಲಾಗಿದೆ. ಕೆ.ಆರ್.ಪೇಟೆಯಲ್ಲಿ 34, ಮದ್ದೂರಿನಲ್ಲಿ 48, ಮಳವಳ್ಳಿಯಲ್ಲಿ 33, ಮಂಡ್ಯದಲ್ಲಿ 62, ನಾಗಮಂಗಲದಲ್ಲಿ 27, ಪಾಂಡಪುರದಲ್ಲಿ 18 ಹಾಗೂ ಶ್ರೀರಂಗಪಟ್ಟಣದಲ್ಲಿ 35 ಲೈಸೆನ್ಸ್ ಹೊಂದಿರೋ ಬಾರ್ ಆಂಡ್ ರೆಸ್ಟೋರೆಂಟ್‍ಗಳಿವೆ. ಇವೆಲ್ಲ ಲೈಸೆನ್ಸ್ ಹೊಂದಿರೋ ಮದ್ಯ ಮಾರಾಟದ ಕೇಂದ್ರಗಳು. ಆದ್ರೆ, ಲೈಸೆನ್ಸ್ ಇಲ್ಲದೆ, ಹಳ್ಳಿ ಹಳ್ಳಿಗಳಲ್ಲಿ ಕದ್ದು ಮುಚ್ಚಿ ಮಾರಾಟ ಮಾಡೋ ಕೇಂದ್ರಗಳು ಅಲ್ಲಲ್ಲಿ ಸಿಗುತ್ವೆ. ಕೆಲವು ಹೋಟೆಲ್‍ಗಳಂತೂ ಅನಧಿಕೃತವಾಗಿ ಬಾರ್ ಆಂಡ್ ರೆಸ್ಟೋರೆಂಟ್‍ಗಳಾಗಿವೆ. ಇಲ್ಲಿ ಹೇಳೋರು ಕೇಳೋರು ಇದ್ದಾರೋ ಇಲ್ವೋ ಗೊತ್ತಿಲ್ಲ.

ಒಂದೆಡೆ ‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಮದ್ಯ ಸೇವನೆ ಮಾಡಬೇಡಿ’ ಎನ್ನುವ ಸರಕಾರ ಮತ್ತೊಂದೆಡೆ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಅಬಕಾರಿ ಇಲಾಖೆಗೆ ಟಾರ್ಗೆಟ್ ನೀಡಿ ಮದ್ಯ ಮಾರಾಟಕ್ಕೆ ಉತ್ತೇಜನ ನೀಡುತ್ತಿದೆ. ಯಾಕಂದ್ರೆ, ಸರಕಾರಗಳ ಪ್ರಮುಖ ಆದಾಯದ ಮೂಲಗಳಲ್ಲಿ ಅಬಕಾರಿ ಸುಂಕವೂ ಒಂದು. ಆದ್ರೆ, ಇದರಿಂದಾಗಿ ಮಂಡ್ಯದಲ್ಲಿ ಆಗ್ತಿರೋ ದುಷ್ಪರಿಣಾಮದ ಬಗ್ಗೆ ಯಾವ ನಾಯಕರಿಗೂ ಅರಿವು ಇದ್ದಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣನವರ ನಡುವೆ ಬ್ರೇಕ್ ಅಪ್‌ ಹಾಗೇ ಹೋಯ್ತಾ..!

    ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…

  • ಸುದ್ದಿ

    ನೀವು ನಿದ್ದೆ ಮಾಡುವಾಗ ಎಡಗೈ ಮೇಲೆ ಮಲಗುತ್ತೀರಾ ಹಾಗಾದರೆ ಇದನ್ನೊಮ್ಮೆ ತಪ್ಪದೆ ಓದಿ,.!

    ನಾವು ಮಧ್ಯಾಹ್ನ ಅಥವಾ ರಾತ್ರಿ  ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ  ಆರೋಗ್ಯದ  ಮೇಲೆ ತುಂಬಾನೇ  ಪರಿಣಾಮ ಬೀರುತ್ತದೆ. ಇದರಿಂದ  ರಾತ್ರಿ ಮಲಗುವ  ನಿದ್ದೆ  ಸಾಕಾಗುವುದಿಲ್ಲ ಹಾಗಾಗಿ  ಮಧ್ಯಾಹ್ನವೂ ಕೂಡ ಮಲಗುತ್ತಾರೆ,  ಮತ್ತು  ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ  ಕರೆಯುತ್ತಾರೆ….

  • ರಾಜಕೀಯ

    ಉತ್ತರ ಪ್ರದೇಶ,ಬಿಹಾರ್ನಲ್ಲಿ ಇವಿಎಂ ಹ್ಯಾಕ್ – ಬೆಂಗ್ಳೂರಲ್ಲಿ ಸ್ಟ್ರಾಂಗ್ ರೂಂಗಳಿಗೆ ಸರ್ಪಗಾವಲು….!

    ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್‍ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್‍ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ದಿವಾಕರ್ ರಿಯಾಜ್ ಮೇಲೆ ತನ್ನ ಸೇಡು ತೀರಿಸಿಕೊಂಡಿದ್ದು ಹೇಗೆ ಗೊತ್ತಾ…? ತಿಳಿಯಲು ಈ ಲೇಖನ ಓದಿ….

    ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ..!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…

  • ಸುದ್ದಿ

    8 ತಿಂಗಳ ಗರ್ಭಿಣಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ರೆಕಾರ್ಡ, ಜಾಲತಾಣದಲ್ಲಿ ವೈರಲ್.!

    ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ  ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್‍ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…