News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

102

ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಈ ವರ್ಷ ಮದ್ಯ ಮಾರಾಟವಾಗಿದೆ?
ಜನವರಿಯಲ್ಲಿ 51.30 ಲಕ್ಷ ಬಾಕ್ಸ್, 4.43 ಕೋಟಿ ಲೀಟರ್
ಫೆಬ್ರವರಿಯಲ್ಲಿ 47.61 ಲಕ್ಷ ಬಾಕ್ಸ್, 4.11 ಕೋಟಿ ಲೀಟರ್
ಮಾರ್ಚ್‍ನಲ್ಲಿ 44.11 ಲಕ್ಷ ಬಾಕ್ಸ್, 3.80 ಕೋಟಿ ಲೀಟರ್
ಎಪ್ರಿಲ್‍ನಲ್ಲಿ 46.35 ಲಕ್ಷ ಬಾಕ್ಸ್, 4 ಕೋಟಿ ಲೀಟರ್

(ಒಂದು ಬಾಕ್ಸ್ ನಲ್ಲಿ 180 ಎಂಎಲ್ ಇರುವ ಒಟ್ಟು 48 ಬಾಟಲ್‍ಗಳಿರುತ್ತೆ.)ಅಬಕಾರಿ ಇಲಾಖೆ ಕೊಟ್ಟಿರುವ ಈ ಲೆಕ್ಕಾಚಾರದ ಪ್ರಕಾರ 2005 ರಿಂದ ಇಲ್ಲಿಯವರೆಗೆ ಏಪ್ರಿಲ್ ತಿಂಗಳಲ್ಲಿ ಈ ಬಾರಿಯೇ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಮಂಡ್ಯದಲ್ಲಿ ಹೆಚ್ಚು ಎಣ್ಣೆ ಮಾರಾಟವಾಗುತ್ತೆ.
ಇದಕ್ಕೆ ಪ್ರತಿ ವರ್ಷ ಅಬಕಾರಿ ಇಲಾಖೆ ಬಳಿ ಇರೋ ದಾಖಲೆಗಳೇ ಸಾಕ್ಷಿ. 2005ರಲ್ಲಿ ಒಂದು ವರ್ಷಕ್ಕೆ, 1 ಕೋಟಿ 44 ಲಕ್ಷ ಬಾಕ್ಸ್ ಗಳು ಮಾರಾಟವಾಗುತ್ತಿದ್ದರೆ, ಅದೇ 2018ರಲ್ಲಿ 5 ಕೋಟಿ 69 ಲಕ್ಷ ಬಾಕ್ಸ್ ಗಳು ಮಾರಾಟವಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಮದ್ಯದ ಮಾರಾಟ ಪ್ರಮಾಣದ ಗುರಿಯನ್ನು ವರ್ಷದಿಂದ ವರ್ಷಕ್ಕೆ ಸರಕಾರ ಹೆಚ್ಚಿಸುತ್ತಲೇ ಇದೆ. ಹೀಗಾಗಿ ಪ್ರತಿ ವರ್ಷವೂ ಮದ್ಯ ಮಾರಾಟ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅದರಲ್ಲೂ 2018ರಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ, ಲೋಕಸಭೆ ಉಪ ಚುನಾವಣೆ,
ಎಷ್ಟು ಅಂಗಡಿಗಳಿವೆ?

ಮಂಡ್ಯ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕಾಗಿ ವಿವಿಧ ವರ್ಗದ ಒಟ್ಟು 256 ಲೈಸೆನ್ಸ್ ನೀಡಲಾಗಿದೆ. ಕೆ.ಆರ್.ಪೇಟೆಯಲ್ಲಿ 34, ಮದ್ದೂರಿನಲ್ಲಿ 48, ಮಳವಳ್ಳಿಯಲ್ಲಿ 33, ಮಂಡ್ಯದಲ್ಲಿ 62, ನಾಗಮಂಗಲದಲ್ಲಿ 27, ಪಾಂಡಪುರದಲ್ಲಿ 18 ಹಾಗೂ ಶ್ರೀರಂಗಪಟ್ಟಣದಲ್ಲಿ 35 ಲೈಸೆನ್ಸ್ ಹೊಂದಿರೋ ಬಾರ್ ಆಂಡ್ ರೆಸ್ಟೋರೆಂಟ್‍ಗಳಿವೆ. ಇವೆಲ್ಲ ಲೈಸೆನ್ಸ್ ಹೊಂದಿರೋ ಮದ್ಯ ಮಾರಾಟದ ಕೇಂದ್ರಗಳು. ಆದ್ರೆ, ಲೈಸೆನ್ಸ್ ಇಲ್ಲದೆ, ಹಳ್ಳಿ ಹಳ್ಳಿಗಳಲ್ಲಿ ಕದ್ದು ಮುಚ್ಚಿ ಮಾರಾಟ ಮಾಡೋ ಕೇಂದ್ರಗಳು ಅಲ್ಲಲ್ಲಿ ಸಿಗುತ್ವೆ. ಕೆಲವು ಹೋಟೆಲ್‍ಗಳಂತೂ ಅನಧಿಕೃತವಾಗಿ ಬಾರ್ ಆಂಡ್ ರೆಸ್ಟೋರೆಂಟ್‍ಗಳಾಗಿವೆ. ಇಲ್ಲಿ ಹೇಳೋರು ಕೇಳೋರು ಇದ್ದಾರೋ ಇಲ್ವೋ ಗೊತ್ತಿಲ್ಲ.

ಒಂದೆಡೆ ‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಮದ್ಯ ಸೇವನೆ ಮಾಡಬೇಡಿ’ ಎನ್ನುವ ಸರಕಾರ ಮತ್ತೊಂದೆಡೆ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಅಬಕಾರಿ ಇಲಾಖೆಗೆ ಟಾರ್ಗೆಟ್ ನೀಡಿ ಮದ್ಯ ಮಾರಾಟಕ್ಕೆ ಉತ್ತೇಜನ ನೀಡುತ್ತಿದೆ. ಯಾಕಂದ್ರೆ, ಸರಕಾರಗಳ ಪ್ರಮುಖ ಆದಾಯದ ಮೂಲಗಳಲ್ಲಿ ಅಬಕಾರಿ ಸುಂಕವೂ ಒಂದು. ಆದ್ರೆ, ಇದರಿಂದಾಗಿ ಮಂಡ್ಯದಲ್ಲಿ ಆಗ್ತಿರೋ ದುಷ್ಪರಿಣಾಮದ ಬಗ್ಗೆ ಯಾವ ನಾಯಕರಿಗೂ ಅರಿವು ಇದ್ದಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…

  • ಜ್ಯೋತಿಷ್ಯ

    ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…

  • ಸಿನಿಮಾ

    ಸ್ಯಾಂಡಲ್ ವುಡ್ ನಟರ ಮನೆಯ ಮೇಲೆ ಐಟಿ ದಾಳಿ…ರೊಚ್ಚಿಗೆದ್ದ ಅಭಿಮಾನಿಗಳು ಮೋದಿಯವರಿಗೆ ಹೇಳಿದ್ದೇನು ಗೊತ್ತೆ?

    ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…

  • ಸ್ಪೂರ್ತಿ

    ತನ್ನ ಸಾಧನೆಯಿಂದಾಗಿ ಇಡೀ ದೇಶದ ಗಮನ ಸೆಳೆದ ಕೇವಲ ಎರಡೇ ವರ್ಷದ ಮೈಸೂರಿನ ಪುಟ್ಟ ಪೋರಿ..!

    ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…

  • ಉಪಯುಕ್ತ ಮಾಹಿತಿ

    2019ರಿಂದ ಎಲ್ಲ ಕಾರುಗಳಲ್ಲಿ ಏರ್ಬ್ಯಾಗ್ ಕಡ್ಡಾಯ..!ತಿಳಿಯಲು ಈ ಲೇಖನ ಓದಿ..

    ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಮನೆಯಲ್ಲಿ ಈ ಪಾನೀಯ ತಯಾರಿಸಿಕೊಂಡು ಕುಡಿದರೆ 30 ದಿನಗಳಲ್ಲಿ ದೇಹದ ತೂಕವನ್ನು ಕಳೆದುಕೊಳ್ಳುತ್ತೀರಿ …

    ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ  ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ.  ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…