News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

102

ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಈ ವರ್ಷ ಮದ್ಯ ಮಾರಾಟವಾಗಿದೆ?
ಜನವರಿಯಲ್ಲಿ 51.30 ಲಕ್ಷ ಬಾಕ್ಸ್, 4.43 ಕೋಟಿ ಲೀಟರ್
ಫೆಬ್ರವರಿಯಲ್ಲಿ 47.61 ಲಕ್ಷ ಬಾಕ್ಸ್, 4.11 ಕೋಟಿ ಲೀಟರ್
ಮಾರ್ಚ್‍ನಲ್ಲಿ 44.11 ಲಕ್ಷ ಬಾಕ್ಸ್, 3.80 ಕೋಟಿ ಲೀಟರ್
ಎಪ್ರಿಲ್‍ನಲ್ಲಿ 46.35 ಲಕ್ಷ ಬಾಕ್ಸ್, 4 ಕೋಟಿ ಲೀಟರ್

(ಒಂದು ಬಾಕ್ಸ್ ನಲ್ಲಿ 180 ಎಂಎಲ್ ಇರುವ ಒಟ್ಟು 48 ಬಾಟಲ್‍ಗಳಿರುತ್ತೆ.)ಅಬಕಾರಿ ಇಲಾಖೆ ಕೊಟ್ಟಿರುವ ಈ ಲೆಕ್ಕಾಚಾರದ ಪ್ರಕಾರ 2005 ರಿಂದ ಇಲ್ಲಿಯವರೆಗೆ ಏಪ್ರಿಲ್ ತಿಂಗಳಲ್ಲಿ ಈ ಬಾರಿಯೇ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಮಂಡ್ಯದಲ್ಲಿ ಹೆಚ್ಚು ಎಣ್ಣೆ ಮಾರಾಟವಾಗುತ್ತೆ.
ಇದಕ್ಕೆ ಪ್ರತಿ ವರ್ಷ ಅಬಕಾರಿ ಇಲಾಖೆ ಬಳಿ ಇರೋ ದಾಖಲೆಗಳೇ ಸಾಕ್ಷಿ. 2005ರಲ್ಲಿ ಒಂದು ವರ್ಷಕ್ಕೆ, 1 ಕೋಟಿ 44 ಲಕ್ಷ ಬಾಕ್ಸ್ ಗಳು ಮಾರಾಟವಾಗುತ್ತಿದ್ದರೆ, ಅದೇ 2018ರಲ್ಲಿ 5 ಕೋಟಿ 69 ಲಕ್ಷ ಬಾಕ್ಸ್ ಗಳು ಮಾರಾಟವಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಮದ್ಯದ ಮಾರಾಟ ಪ್ರಮಾಣದ ಗುರಿಯನ್ನು ವರ್ಷದಿಂದ ವರ್ಷಕ್ಕೆ ಸರಕಾರ ಹೆಚ್ಚಿಸುತ್ತಲೇ ಇದೆ. ಹೀಗಾಗಿ ಪ್ರತಿ ವರ್ಷವೂ ಮದ್ಯ ಮಾರಾಟ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅದರಲ್ಲೂ 2018ರಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ, ಲೋಕಸಭೆ ಉಪ ಚುನಾವಣೆ,
ಎಷ್ಟು ಅಂಗಡಿಗಳಿವೆ?

ಮಂಡ್ಯ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕಾಗಿ ವಿವಿಧ ವರ್ಗದ ಒಟ್ಟು 256 ಲೈಸೆನ್ಸ್ ನೀಡಲಾಗಿದೆ. ಕೆ.ಆರ್.ಪೇಟೆಯಲ್ಲಿ 34, ಮದ್ದೂರಿನಲ್ಲಿ 48, ಮಳವಳ್ಳಿಯಲ್ಲಿ 33, ಮಂಡ್ಯದಲ್ಲಿ 62, ನಾಗಮಂಗಲದಲ್ಲಿ 27, ಪಾಂಡಪುರದಲ್ಲಿ 18 ಹಾಗೂ ಶ್ರೀರಂಗಪಟ್ಟಣದಲ್ಲಿ 35 ಲೈಸೆನ್ಸ್ ಹೊಂದಿರೋ ಬಾರ್ ಆಂಡ್ ರೆಸ್ಟೋರೆಂಟ್‍ಗಳಿವೆ. ಇವೆಲ್ಲ ಲೈಸೆನ್ಸ್ ಹೊಂದಿರೋ ಮದ್ಯ ಮಾರಾಟದ ಕೇಂದ್ರಗಳು. ಆದ್ರೆ, ಲೈಸೆನ್ಸ್ ಇಲ್ಲದೆ, ಹಳ್ಳಿ ಹಳ್ಳಿಗಳಲ್ಲಿ ಕದ್ದು ಮುಚ್ಚಿ ಮಾರಾಟ ಮಾಡೋ ಕೇಂದ್ರಗಳು ಅಲ್ಲಲ್ಲಿ ಸಿಗುತ್ವೆ. ಕೆಲವು ಹೋಟೆಲ್‍ಗಳಂತೂ ಅನಧಿಕೃತವಾಗಿ ಬಾರ್ ಆಂಡ್ ರೆಸ್ಟೋರೆಂಟ್‍ಗಳಾಗಿವೆ. ಇಲ್ಲಿ ಹೇಳೋರು ಕೇಳೋರು ಇದ್ದಾರೋ ಇಲ್ವೋ ಗೊತ್ತಿಲ್ಲ.

ಒಂದೆಡೆ ‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಮದ್ಯ ಸೇವನೆ ಮಾಡಬೇಡಿ’ ಎನ್ನುವ ಸರಕಾರ ಮತ್ತೊಂದೆಡೆ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಅಬಕಾರಿ ಇಲಾಖೆಗೆ ಟಾರ್ಗೆಟ್ ನೀಡಿ ಮದ್ಯ ಮಾರಾಟಕ್ಕೆ ಉತ್ತೇಜನ ನೀಡುತ್ತಿದೆ. ಯಾಕಂದ್ರೆ, ಸರಕಾರಗಳ ಪ್ರಮುಖ ಆದಾಯದ ಮೂಲಗಳಲ್ಲಿ ಅಬಕಾರಿ ಸುಂಕವೂ ಒಂದು. ಆದ್ರೆ, ಇದರಿಂದಾಗಿ ಮಂಡ್ಯದಲ್ಲಿ ಆಗ್ತಿರೋ ದುಷ್ಪರಿಣಾಮದ ಬಗ್ಗೆ ಯಾವ ನಾಯಕರಿಗೂ ಅರಿವು ಇದ್ದಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ದೇವಾಲಯಗಳಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಲೇಬೇಡಿ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ ಸಾಕು! ನಿಮಗಿರುವ ಬಿಪಿಯನ್ನು ತಾನಾಗೇ ನಿಯಂತ್ರಣದಲ್ಲಿಡಬಹುದು.

    ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಸುದ್ದಿ

    ಟೀ ಕುಡಿಯಲು ಬಂದಾಗ ಹುಚ್ಚ ವೆಂಕಟ್ ಮೇಲೆ ಹಲ್ಲೆ. ಯುವಕರ ವಿರುದ್ಧಐಪಿಸಿ ಸೆಕ್ಷನ್ ಪ್ರಕರಣ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…

  • ಸುದ್ದಿ

    50 ವರ್ಷದ ಹಿಂದೆ ಸತ್ತು ಸಮಾಧಿಯಾದವನು ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ.ಹೇಗೆ ಗೊತ್ತಾ,.??

    ಐವತ್ತು ವರ್ಷಗಳ  ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ  ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…

  • ಚುನಾವಣೆ

    ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?

    ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…