News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

102

ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಈ ವರ್ಷ ಮದ್ಯ ಮಾರಾಟವಾಗಿದೆ?
ಜನವರಿಯಲ್ಲಿ 51.30 ಲಕ್ಷ ಬಾಕ್ಸ್, 4.43 ಕೋಟಿ ಲೀಟರ್
ಫೆಬ್ರವರಿಯಲ್ಲಿ 47.61 ಲಕ್ಷ ಬಾಕ್ಸ್, 4.11 ಕೋಟಿ ಲೀಟರ್
ಮಾರ್ಚ್‍ನಲ್ಲಿ 44.11 ಲಕ್ಷ ಬಾಕ್ಸ್, 3.80 ಕೋಟಿ ಲೀಟರ್
ಎಪ್ರಿಲ್‍ನಲ್ಲಿ 46.35 ಲಕ್ಷ ಬಾಕ್ಸ್, 4 ಕೋಟಿ ಲೀಟರ್

(ಒಂದು ಬಾಕ್ಸ್ ನಲ್ಲಿ 180 ಎಂಎಲ್ ಇರುವ ಒಟ್ಟು 48 ಬಾಟಲ್‍ಗಳಿರುತ್ತೆ.)ಅಬಕಾರಿ ಇಲಾಖೆ ಕೊಟ್ಟಿರುವ ಈ ಲೆಕ್ಕಾಚಾರದ ಪ್ರಕಾರ 2005 ರಿಂದ ಇಲ್ಲಿಯವರೆಗೆ ಏಪ್ರಿಲ್ ತಿಂಗಳಲ್ಲಿ ಈ ಬಾರಿಯೇ ಅತಿ ಹೆಚ್ಚು ಮದ್ಯ ಮಾರಾಟವಾಗಿದೆ. ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಮಂಡ್ಯದಲ್ಲಿ ಹೆಚ್ಚು ಎಣ್ಣೆ ಮಾರಾಟವಾಗುತ್ತೆ.
ಇದಕ್ಕೆ ಪ್ರತಿ ವರ್ಷ ಅಬಕಾರಿ ಇಲಾಖೆ ಬಳಿ ಇರೋ ದಾಖಲೆಗಳೇ ಸಾಕ್ಷಿ. 2005ರಲ್ಲಿ ಒಂದು ವರ್ಷಕ್ಕೆ, 1 ಕೋಟಿ 44 ಲಕ್ಷ ಬಾಕ್ಸ್ ಗಳು ಮಾರಾಟವಾಗುತ್ತಿದ್ದರೆ, ಅದೇ 2018ರಲ್ಲಿ 5 ಕೋಟಿ 69 ಲಕ್ಷ ಬಾಕ್ಸ್ ಗಳು ಮಾರಾಟವಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಮದ್ಯದ ಮಾರಾಟ ಪ್ರಮಾಣದ ಗುರಿಯನ್ನು ವರ್ಷದಿಂದ ವರ್ಷಕ್ಕೆ ಸರಕಾರ ಹೆಚ್ಚಿಸುತ್ತಲೇ ಇದೆ. ಹೀಗಾಗಿ ಪ್ರತಿ ವರ್ಷವೂ ಮದ್ಯ ಮಾರಾಟ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಅದರಲ್ಲೂ 2018ರಲ್ಲಿ ವಿಧಾನಸಭೆ ಸಾರ್ವತ್ರಿಕ ಚುನಾವಣೆ, ಲೋಕಸಭೆ ಉಪ ಚುನಾವಣೆ,
ಎಷ್ಟು ಅಂಗಡಿಗಳಿವೆ?

ಮಂಡ್ಯ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕಾಗಿ ವಿವಿಧ ವರ್ಗದ ಒಟ್ಟು 256 ಲೈಸೆನ್ಸ್ ನೀಡಲಾಗಿದೆ. ಕೆ.ಆರ್.ಪೇಟೆಯಲ್ಲಿ 34, ಮದ್ದೂರಿನಲ್ಲಿ 48, ಮಳವಳ್ಳಿಯಲ್ಲಿ 33, ಮಂಡ್ಯದಲ್ಲಿ 62, ನಾಗಮಂಗಲದಲ್ಲಿ 27, ಪಾಂಡಪುರದಲ್ಲಿ 18 ಹಾಗೂ ಶ್ರೀರಂಗಪಟ್ಟಣದಲ್ಲಿ 35 ಲೈಸೆನ್ಸ್ ಹೊಂದಿರೋ ಬಾರ್ ಆಂಡ್ ರೆಸ್ಟೋರೆಂಟ್‍ಗಳಿವೆ. ಇವೆಲ್ಲ ಲೈಸೆನ್ಸ್ ಹೊಂದಿರೋ ಮದ್ಯ ಮಾರಾಟದ ಕೇಂದ್ರಗಳು. ಆದ್ರೆ, ಲೈಸೆನ್ಸ್ ಇಲ್ಲದೆ, ಹಳ್ಳಿ ಹಳ್ಳಿಗಳಲ್ಲಿ ಕದ್ದು ಮುಚ್ಚಿ ಮಾರಾಟ ಮಾಡೋ ಕೇಂದ್ರಗಳು ಅಲ್ಲಲ್ಲಿ ಸಿಗುತ್ವೆ. ಕೆಲವು ಹೋಟೆಲ್‍ಗಳಂತೂ ಅನಧಿಕೃತವಾಗಿ ಬಾರ್ ಆಂಡ್ ರೆಸ್ಟೋರೆಂಟ್‍ಗಳಾಗಿವೆ. ಇಲ್ಲಿ ಹೇಳೋರು ಕೇಳೋರು ಇದ್ದಾರೋ ಇಲ್ವೋ ಗೊತ್ತಿಲ್ಲ.

ಒಂದೆಡೆ ‘ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಮದ್ಯ ಸೇವನೆ ಮಾಡಬೇಡಿ’ ಎನ್ನುವ ಸರಕಾರ ಮತ್ತೊಂದೆಡೆ ಸಂಪನ್ಮೂಲ ಕ್ರೋಢಿಕರಣಕ್ಕಾಗಿ ಅಬಕಾರಿ ಇಲಾಖೆಗೆ ಟಾರ್ಗೆಟ್ ನೀಡಿ ಮದ್ಯ ಮಾರಾಟಕ್ಕೆ ಉತ್ತೇಜನ ನೀಡುತ್ತಿದೆ. ಯಾಕಂದ್ರೆ, ಸರಕಾರಗಳ ಪ್ರಮುಖ ಆದಾಯದ ಮೂಲಗಳಲ್ಲಿ ಅಬಕಾರಿ ಸುಂಕವೂ ಒಂದು. ಆದ್ರೆ, ಇದರಿಂದಾಗಿ ಮಂಡ್ಯದಲ್ಲಿ ಆಗ್ತಿರೋ ದುಷ್ಪರಿಣಾಮದ ಬಗ್ಗೆ ಯಾವ ನಾಯಕರಿಗೂ ಅರಿವು ಇದ್ದಂತಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…

  • ಸುದ್ದಿ

    ಸಚಿವ ಸ್ಥಾನ ಕೈ ತಪ್ಪಿದ ಕಾರಣಕ್ಕಾಗಿ ಬೈಕ್​ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ನಾಯಕರು…!

    ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಜೊತೆಗೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 6 ಬಾರಿ ಶಾಸಕರಾಗಿರುವ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್​.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಹಿನ್ನೆಲೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಬೈಕ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ತಿಪ್ಪಾರೆಡ್ಡಿ ಅಭಿಮಾನಿ ಮಧು ಎಂಬುವವರ ಸ್ಕೂಟಿ ಟೈಯರ್​ಗೆ ಬೆಂಕಿ ಹಚ್ಚಲು ಪೊಲೀಸರು ಬಿಡದ ಕಾರಣ,…

  • ವಿಚಿತ್ರ ಆದರೂ ಸತ್ಯ

    ಪ್ರಸಿದ್ದ ರಾಜಕಾರಣಿಗಳಂತೆಯೇ ಕಾಣುವ ಈ ವ್ಯಕ್ತಿಗಳ ಪೋಟೋಗಳನ್ನು ನೋಡಿದ್ರೆ ನೀವ್ ಶಾಕ್ ಆಗ್ತೀರಾ..!

    ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.

  • ಸುದ್ದಿ

    ಇನ್ಮುಂದೆ ಗೂಗಲ್ ಡುಯೋ ; ಡೇಟಾ ಸೇವಿಂಗ್ ಮತ್ತು ಗ್ರೂಪ್‌ ವಿಡಿಯೊ ಕಾಲಿಂಗ್‌ ಆಯ್ಕೆ ಸೇರ್ಪಡೆ..!

    ಟೆಕ್‌ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್‌ಗಾಗಿ ‘ಗೂಗಲ್ ಡುಯೋ'(Google Duo) ಆಪ್‌ ಅನ್ನು ಪರಿಚಯಿಸಿದೆ. ಈ ಆಪ್‌ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್‌ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಇದೀಗ ‘ಗ್ರೂಪ್‌ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್‌’ ಫೀಚರ್ಸ್‌ಗಳನ್ನು ಸೇರಿಸಲಿದೆ….

  • ಸುದ್ದಿ

    ಅಲ್ಲು ಅರ್ಜುನ್ ಬಳಿ ಕ್ಷಮೆ ಯಾಚಿಸಿದ ರಶ್ಮಿಕಾ ಮಂದಣ್ಣ..!ಯಾಕೆ ಗೊತ್ತಾ?

    ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…

  • ವಿಸ್ಮಯ ಜಗತ್ತು

    ಈ ಫೋಟೋಗಳನ್ನು ನೋಡಿದ್ರೆ, ನಮ್ಮ ಜನಕ್ಕೆ ಇಂಗ್ಲಿಷ್ ಭಾಷೆ ಮೇಲೆ ಎಷ್ಟು ಕೋಪ ಇದೆ ಅಂತ ಗೊತ್ತಾಗ್ತದೆ!!!

    ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.