ವಿಸ್ಮಯ ಜಗತ್ತು

ಮನಷ್ಯ ಪ್ರಾಣಿ ಮಾಡದ ಕೆಲಸವನ್ನು,10 ವರ್ಷದಿಂದ ಈ ಪ್ರಾಣಿ ಮಾಡಿದೆ..!

533

ನಾವು ಮನುಷ್ಯರು ತಾವು ವಾಸವಿರುವ ಮನೆಯನ್ನೇ ಸ್ವಚ್ಚವಾಗಿಡುವುದಕ್ಕೆ, ಸೋಮಾರಿತನ ತೋರುತ್ತಾರೆ. ಇನ್ನು ಅಕ್ಕ ಪಕ್ಕದ ಜಾಗ ಅಥವಾ ಬೇರೆ ಜಾಗಗಳನ್ನು ಸ್ವಚ್ಚವಾಗಿದುವುದರ ಬಗ್ಗೆ ಯೋಚಿಸೋದು ತಂಬಾ ದೂರ ಬಿಡಿ.

ಹಾಗೆ ಅವನು ಬೇರೆ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳೋದು ಕಮ್ಮಿ ಆದ್ರೆ ಈ ಪ್ರಾಣಿ ಮಾನವನ ಹಾಗೆ ಅಲ್ಲ.
ಅದು ತನ್ನ ಶಕ್ತಿಯನ್ನು ಮೀರಿ ಮಾನವನು ಮಾಡದ ಕೆಲಸವನ್ನು ಮಾಡಿದೆ.

ನಾಯಿ ಮರಿ ಪ್ರತಿ ದಿವಸ 20 ರಿಂದ 30 ಬಾಟಲಿಗಳನ್ನು ನದಿಯಿಂದ ಹೊರತೆಗೆಯುವ ಕೆಲಸವನ್ನು ಮಾಡುತ್ತಿದೆ.
ಕಳೆದ 10 ವರ್ಷಗಳಿಂದ ನದಿಯೊಂದರ ತ್ಯಾಜ್ಯವನ್ನು ಸ್ವಚ್ಛ ಮಾಡ್ತಿರೋ ಈ ಗೋಲ್ಡನ್ ರಿಟ್ರೀವರ್ ನಾಯಿ. ಇಲ್ಲಿ ಓದಿ :-ಇವರು ಮದುವೆಯಾಗಿದ್ದು ಒಂದು ಪ್ರಾಣಿ ಜೊತೆ!ಆ ಪ್ರಾಣಿ ಯಾವುದು ಗೊತ್ತಾ?

ಚೀನಾದ ಜಿಯಾಂಗ್ಸು ಪ್ರಾಂತ್ಯದ ಸುಝೌನಲ್ಲಿರುವ ನದಿಯಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನ ತೆಗೆದು ಸ್ವಚ್ಛತೆ ಕಾಪಾಡುತ್ತಿದೆ.
ಈ ನಾಯಿ ಕಳೆದ 10 ವರ್ಷಗಳಲ್ಲಿ ನದಿಯಿಂದ ಸುಮಾರು 2 ಸಾವಿರಕ್ಕೂ ಹೆಚ್ಚು ಪ್ಲಾಸ್ಟಿಕ್ ಬಾಟಲಿಗಳನ್ನ ಹೊರತೆಗೆದಿದೆ.


ಎಂದು ಹೇಳಲಾಗಿದೆ ಇದಕ್ಕಾಗಿ ಈ ನಾಯಿಗೆ ಇದರ ಮಾಲೀಕ ತರಬೇತಿ ನೀಡಿದ್ದಾನೆ ಎಂದು ಅಲ್ಲಿನ ಪತ್ರಿಕೆವೊಂದು ವರದಿ ಮಾಡಿದೆ.

ಈ ರೀತಿಯಾಗಿ ಈ ನಾಯಿ ಮರಿ ಎಲ್ಲೆಡೆ ಪ್ರಸಿದ್ದಿ ಹೊಂದಿದೆ ಮತ್ತು ಎಷ್ಟೋ ಜನ ಈ ನಾಯಿ ಮರಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೊಗಳನ್ನು ಹಂಚಿಕೊಂಡು ಮತ್ತಷ್ಟು ಸುದ್ದಿ ಮಾಡುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಸ್ಮರಿಸುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…

  • ಜೀವನಶೈಲಿ

    ಸಮೀಕ್ಷೆ ಪ್ರಖಾರ ಭಾರತೀಯರು ಮೊಬೈಲ್’ನಲ್ಲಿ ಮಾಡೋದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ..

    ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….

  • ಸುದ್ದಿ

    ಯುವಕನ ಕಣ್ಣೀರು ನೋಡಿ ಕರಗಿದ ಕಳ್ಳರು, ಕಿತ್ತುಕೊಂಡ ಹಣ ಮತ್ತು ವಸ್ತುಗಳು ವಾಪಸ್.

    ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…

  • ಮನರಂಜನೆ

    ನಾನು ಈ ಕೆಲಸ ಮಾಡಿದ್ದರೆ ಬಿಗ್ ಬಾಸ್ ಗೆಲ್ಲುತ್ತಿದ್ದೆ ಎಂದ ರ್ಯಾಪಿಡ್ ರಶ್ಮಿ..!ರಶ್ಮಿ ಲೈವ್ ನಲ್ಲಿ ಹೇಳಿದ್ದೇನು ಗೊತ್ತಾ..?

    ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್‍ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ..  ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…

  • ಆರೋಗ್ಯ

    ಪುದೀನಾ ಎಲೆಗಳಲ್ಲಿ ಇರುವ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

  • ಸುದ್ದಿ

    ಯಾವ ತಪ್ಪು ಮಾಡದೇ ಇದ್ದರೂ 93ರ ವೃದ್ಧೆಯನ್ನ ಅರೆಸ್ಟ್ ಮಾಡಿ ಬಂಧಿಸಿದ ಪೊಲೀಸರು…ಕಾರಣ?

    ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…