ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್. ನೋಡಿ ಇದರ ಹೆಸರೇ ಹಣಕ್ಕೆ ಸಂಬಂಧಿಸಿದ ಹಾಗಿದೆ. ನೀವು ಇದನ್ನು ಕೆಲವು ಜನರ ಮನೆಯಲ್ಲಿ ಹಾಗೂ ಕಚೇರಿಗಳಲ್ಲಿ ಹಾಕಿರುವುದನ್ನು ನೋಡಿರುತ್ತೀರಿ.
ಆದರೆ ಇದಕ್ಕೆ ಸಂಬಂಧಿಸಿದ ಹಲವು ನಂಬಿಕೆಗಳನ್ನು ಕೂಡಾ ನೀವು ಕೇಳಿರುತ್ತೀರಿ. ಜ್ಯೋತಿಷ್ಯವನ್ನು ನಂಬುವವರಿಗೆ ಮನಿಪ್ಲಾಂಟ್ ನೆಟ್ಟರೆ ಸುಖ ಶಾಂತಿ ಮಾತ್ರವಲ್ಲ ಬದಲಾಗಿ ಮನೆಗೆ ಶ್ರೀಮಂತಿಕೆ ಕೂಡಾ ಬಂದು ಸೇರುತ್ತದೆ ಎಂದು ಹೇಳಲಾಗುತ್ತದೆ.

ಮನೆಯಲ್ಲಿ ಆರ್ಥಿಕ ವೃದ್ಧಿಯಾಗಬೇಕೆನ್ನುವ ಉದ್ದೇಶದಿಂದ ಅನೇಕರು ಮನೆಯಲ್ಲಿ ಮನಿ ಪ್ಲಾಂಟ್ ಇಟ್ಟುಕೊಳ್ತಾರೆ. ಕೆಲವರು ಮನೆಯೊಳಗೆ ಮನಿ ಪ್ಲಾಂಟ್ ಇಟ್ಟರೆ ಮತ್ತೆ ಕೆಲವರು ಮನೆ ಹೊರಗಿಡ್ತಾರೆ. ಆದ್ರೆ ಇದ್ರ ಬಗ್ಗೆ ಸರಿಯಾಗಿ ತಿಳಿದಿರದ ಕಾರಣ ಮನೆಯಲ್ಲಿ ಮನಿ ಪ್ಲಾಂಟ್ ಇಟ್ಟರೂ ಆರ್ಥಿಕ ಸಮಸ್ಯೆ ಎದುರಿಸಬೇಕಾಗುತ್ತದೆ. ಸರಿಯಾದ ದಿಕ್ಕು ಹಾಗೂ ವಾಸ್ತುವನ್ನು ಗಮನದಲ್ಲಿಟ್ಟುಕೊಂಡು ಮನೆಯಲ್ಲಿ ಮನಿ ಪ್ಲಾಂಟ್ ಇಡಬೇಕು.
ಮನಿಪ್ಲಾಂಟ್ ಗಿಡವನ್ನು ವಾಸ್ತುಪ್ರಕಾರ ಸರಿಯಾದ ಜಾಗ ಸರಿಯಾದ ದಿಕ್ಕಿನಲ್ಲಿ ಇರಿಸಬೇಕು. ಇಲ್ಲದಿದ್ದರೆ ಪ್ರಭಾವ ಉಲ್ಟಾ ಆಗಿಬಿಡಬಹುದಂತೆ.
ಮನಿ ಪ್ಲಾಂಟ್ ಸರಿಯಾದ ದಿಕ್ಕಿನಲ್ಲಿಡಬೇಕು. ಈಶಾನ್ಯ ದಿಕ್ಕಿನಲ್ಲಿ ಮನಿಪ್ಲಾಂಟ್ ಇಟ್ಟರೆ ಶುಭ ಫಲಗಳನ್ನು ಪಡೆಯಬಹುದು. ಧನದ ವೃದ್ಧಿಯಾಗುತ್ತದೆ. ದಿಕ್ಕು ಬದಲಾದಲ್ಲಿ ಮನೆಯ ಸದಸ್ಯರ ಆರೋಗ್ಯದ ಮೇಲೆ ಇದು ಪರಿಣಾಮ ಬೀರುತ್ತದೆ.ಮನಿಪ್ಲಾಂಟ್ ಉತ್ತರ ಪೂರ್ವದಿಕ್ಕಿನಲ್ಲಿಡಬೇಡಿ. ಇದು ಬಹಳ ನಕರಾತ್ಮಕವಾದ ದಿಕ್ಕು ಎನ್ನಲಾಗುತ್ತಿದೆ. ಈ ದಿಕ್ಕನ್ನು ದೇವಗುರು ಬೃಹಸ್ಪತಿ ಪ್ರತಿನಿಧಿಸುತ್ತಾನೆ,

ಮನಿ ಪ್ಲಾಂಟ್ ಸರಿಯಾಗಿ ಬೆಳೆಯದಿದ್ದರೆ ಅದನ್ನು ಹೊರಗೆ ಎಸೆಯುತ್ತಾರೆ. ಆದ್ರೆ ಹೀಗೆ ಮಾಡುವುದು ಅಶುಭ. ಮನಿಪ್ಲಾಂಟ್ ಸರಿಯಾಗಿ ಬೆಳವಣಿಗೆಯಾಗದಿದ್ದಲ್ಲಿ ದೊಡ್ಡ ಪಾಟ್ ನಲ್ಲಿ ಇದನ್ನು ಬೆಳೆಸಬೇಕು. ಮನೆಯಿಂದ ಹೊರಗೆ ಎಸೆಯಬಾರದು.

ಮನೆಯಿಂದ ಹೊರಗೆ ಮನಿ ಪ್ಲಾಂಟ್ ಇಡುವುದಕ್ಕಿಂತ ಮನೆಯೊಳಗೆ ಇಡುವುದು ಶುಭ. ಮಡಿಕೆ ಅಥವಾ ಬಾಟಲಿಯಲ್ಲಿಯೂ ಮನಿ ಪ್ಲಾಂಟ್ ಬೆಳೆಸಬಹುದು.ಹಾಳಾದ ಮನಿ ಪ್ಲಾಂಟ್ ಎಲೆಗಳನ್ನು ಎಸೆಯಬೇಕು. ಮನಿ ಪ್ಲಾಂಟ್ ಎಲೆಗಳು ಮನೆಯೊಳಗೆ ಉದುರಿ ಬೀಳುವುದು ಅಶುಭ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ನಟ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…
ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…
ಚೆನ್ನೈ, ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….