ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್. ನೋಡಿ ಇದರ ಹೆಸರೇ ಹಣಕ್ಕೆ ಸಂಬಂಧಿಸಿದ ಹಾಗಿದೆ. ನೀವು ಇದನ್ನು ಕೆಲವು ಜನರ ಮನೆಯಲ್ಲಿ ಹಾಗೂ ಕಚೇರಿಗಳಲ್ಲಿ ಹಾಕಿರುವುದನ್ನು ನೋಡಿರುತ್ತೀರಿ.
ಆದರೆ ಇದಕ್ಕೆ ಸಂಬಂಧಿಸಿದ ಹಲವು ನಂಬಿಕೆಗಳನ್ನು ಕೂಡಾ ನೀವು ಕೇಳಿರುತ್ತೀರಿ. ಜ್ಯೋತಿಷ್ಯವನ್ನು ನಂಬುವವರಿಗೆ ಮನಿಪ್ಲಾಂಟ್ ನೆಟ್ಟರೆ ಸುಖ ಶಾಂತಿ ಮಾತ್ರವಲ್ಲ ಬದಲಾಗಿ ಮನೆಗೆ ಶ್ರೀಮಂತಿಕೆ ಕೂಡಾ ಬಂದು ಸೇರುತ್ತದೆ ಎಂದು ಹೇಳಲಾಗುತ್ತದೆ.

ಮನೆಯಲ್ಲಿ ಆರ್ಥಿಕ ವೃದ್ಧಿಯಾಗಬೇಕೆನ್ನುವ ಉದ್ದೇಶದಿಂದ ಅನೇಕರು ಮನೆಯಲ್ಲಿ ಮನಿ ಪ್ಲಾಂಟ್ ಇಟ್ಟುಕೊಳ್ತಾರೆ. ಕೆಲವರು ಮನೆಯೊಳಗೆ ಮನಿ ಪ್ಲಾಂಟ್ ಇಟ್ಟರೆ ಮತ್ತೆ ಕೆಲವರು ಮನೆ ಹೊರಗಿಡ್ತಾರೆ. ಆದ್ರೆ ಇದ್ರ ಬಗ್ಗೆ ಸರಿಯಾಗಿ ತಿಳಿದಿರದ ಕಾರಣ ಮನೆಯಲ್ಲಿ ಮನಿ ಪ್ಲಾಂಟ್ ಇಟ್ಟರೂ ಆರ್ಥಿಕ ಸಮಸ್ಯೆ ಎದುರಿಸಬೇಕಾಗುತ್ತದೆ. ಸರಿಯಾದ ದಿಕ್ಕು ಹಾಗೂ ವಾಸ್ತುವನ್ನು ಗಮನದಲ್ಲಿಟ್ಟುಕೊಂಡು ಮನೆಯಲ್ಲಿ ಮನಿ ಪ್ಲಾಂಟ್ ಇಡಬೇಕು.
ಮನಿಪ್ಲಾಂಟ್ ಗಿಡವನ್ನು ವಾಸ್ತುಪ್ರಕಾರ ಸರಿಯಾದ ಜಾಗ ಸರಿಯಾದ ದಿಕ್ಕಿನಲ್ಲಿ ಇರಿಸಬೇಕು. ಇಲ್ಲದಿದ್ದರೆ ಪ್ರಭಾವ ಉಲ್ಟಾ ಆಗಿಬಿಡಬಹುದಂತೆ.
ಮನಿ ಪ್ಲಾಂಟ್ ಸರಿಯಾದ ದಿಕ್ಕಿನಲ್ಲಿಡಬೇಕು. ಈಶಾನ್ಯ ದಿಕ್ಕಿನಲ್ಲಿ ಮನಿಪ್ಲಾಂಟ್ ಇಟ್ಟರೆ ಶುಭ ಫಲಗಳನ್ನು ಪಡೆಯಬಹುದು. ಧನದ ವೃದ್ಧಿಯಾಗುತ್ತದೆ. ದಿಕ್ಕು ಬದಲಾದಲ್ಲಿ ಮನೆಯ ಸದಸ್ಯರ ಆರೋಗ್ಯದ ಮೇಲೆ ಇದು ಪರಿಣಾಮ ಬೀರುತ್ತದೆ.ಮನಿಪ್ಲಾಂಟ್ ಉತ್ತರ ಪೂರ್ವದಿಕ್ಕಿನಲ್ಲಿಡಬೇಡಿ. ಇದು ಬಹಳ ನಕರಾತ್ಮಕವಾದ ದಿಕ್ಕು ಎನ್ನಲಾಗುತ್ತಿದೆ. ಈ ದಿಕ್ಕನ್ನು ದೇವಗುರು ಬೃಹಸ್ಪತಿ ಪ್ರತಿನಿಧಿಸುತ್ತಾನೆ,

ಮನಿ ಪ್ಲಾಂಟ್ ಸರಿಯಾಗಿ ಬೆಳೆಯದಿದ್ದರೆ ಅದನ್ನು ಹೊರಗೆ ಎಸೆಯುತ್ತಾರೆ. ಆದ್ರೆ ಹೀಗೆ ಮಾಡುವುದು ಅಶುಭ. ಮನಿಪ್ಲಾಂಟ್ ಸರಿಯಾಗಿ ಬೆಳವಣಿಗೆಯಾಗದಿದ್ದಲ್ಲಿ ದೊಡ್ಡ ಪಾಟ್ ನಲ್ಲಿ ಇದನ್ನು ಬೆಳೆಸಬೇಕು. ಮನೆಯಿಂದ ಹೊರಗೆ ಎಸೆಯಬಾರದು.

ಮನೆಯಿಂದ ಹೊರಗೆ ಮನಿ ಪ್ಲಾಂಟ್ ಇಡುವುದಕ್ಕಿಂತ ಮನೆಯೊಳಗೆ ಇಡುವುದು ಶುಭ. ಮಡಿಕೆ ಅಥವಾ ಬಾಟಲಿಯಲ್ಲಿಯೂ ಮನಿ ಪ್ಲಾಂಟ್ ಬೆಳೆಸಬಹುದು.ಹಾಳಾದ ಮನಿ ಪ್ಲಾಂಟ್ ಎಲೆಗಳನ್ನು ಎಸೆಯಬೇಕು. ಮನಿ ಪ್ಲಾಂಟ್ ಎಲೆಗಳು ಮನೆಯೊಳಗೆ ಉದುರಿ ಬೀಳುವುದು ಅಶುಭ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.