ಆರೋಗ್ಯ

ಮನೆಯಲ್ಲಿರುವ ಇದನ್ನು ದಿನಕ್ಕೊಂದು ತಿಂದರೆ ಏನೆಲ್ಲಾ ಆಗುತ್ತೆ ಗೊತ್ತಾ!!!

11419

ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.

ಇಂದಿನ ಲೇಖನದಲ್ಲಿ ದಿನಕ್ಕೊಂದು ಹಸಿ ಈರುಳ್ಳಿಯನ್ನು ನಿತ್ಯ ಸೇವಿಸುವುದರಿಂದ ಉಂಟಾಗುವ ಪ್ರಯೋಜನಗಳನ್ನು ಅರಿತುಕೊಳ್ಳಲಿದ್ದೇವೆ. ಈರುಳ್ಳಿಯಲ್ಲಿ ಹೆಚ್ಚು ಪ್ರಮಾಣದ ಸಲ್ಫರ್ ಅಂಶಗಳಿದ್ದು ಇದರಿಂದಲೇ ಇದರ ವಾಸನೆ ಮತ್ತು ನಿಗ್ರಹಿಸುವ ಗುಣಗಳಲ್ಲಿದೆ. ವಿಟಮಿನ್ ಸಿ, ವಿಟಮಿನ್ ಬಿ6, ಬಯೋಟಿನ್, ಫೋಲಿಕ್ ಆಸಿಡ್, ಕ್ರೋಮಿಯಂ, ಕ್ಯಾಲ್ಶಿಯಂ ಮತ್ತು ಫೈಬರ್ ಅನ್ನು ಇದು ಒಳಗೊಂಡಿದೆ. ಆದ್ದರಿಂದಲೇ ಈರುಳ್ಳಿಯನ್ನು ಹಸಿಯಾಗಿ ಸೇವಿಸಲು ವೈದ್ಯರ ಸಲಹೆ ನೀಡುತ್ತಿದ್ದು ಇದರಿಂದ ಕೂಡ ಹೆಚ್ಚುವರಿ ಆರೋಗ್ಯ ಪ್ರಯೋಜನಗಳನ್ನು ನಿಮಗೆ ಪಡೆದುಕೊಳ್ಳಬಹುದಾಗಿದೆ….

ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ :-

ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸಲಿರುವ ಈರುಳ್ಳಿ ಅದರಲ್ಲಿರುವ ಸಲ್ಫರ್ ಅಂಶಗಳಿಂದ ನೈಸರ್ಗಿಕ ರಕ್ತ ತೆಳುಮಾಡುವ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರಿಂದ ಹೃದಯಾಘಾತದಂತಹ ಅಪಘಾತಗಳು ಉಂಟಾಗುವುದಿಲ್ಲ. ಪ್ಲೇಟ್ಲೇಟ್ ಸಮೂಹವನ್ನು ಇದು ತಡೆಗಟ್ಟುವುದರಿಂದ ಅಪಧಮನಿಗಳು ಗಟ್ಟಿಯಾಗುವುದನ್ನು ಇವುಗಳು ನಿರ್ಬಂಧಿಸುತ್ತವೆ.

ಉಸಿರಾಟದ ತೊಂದರೆಗಳನ್ನು ಪರಿಹರಿಸುತ್ತದೆ:-

ಈರುಳ್ಳಿಯಲ್ಲಿರುವ ಉರಿಯೂತದ ಕ್ರಿಯೆಯು ಶ್ವಾಸನಾಳ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಮತ್ತು ಅಸ್ತಮಾ ಹಾಗೂ ಬ್ರಾಂಕೈಟಿಸ್ ಅನ್ನು ಬಿಡುಗಡೆ ಮಾಡುತ್ತದೆ. ಕೆಮ್ಮು, ಶೀತ, ಜ್ವರ, ಸೀನುವಿಕೆ, ಮೂಗು ಕಟ್ಟುವಿಕೆಯನ್ನು ತಡೆಯುತ್ತದೆ.

ಮಲಬದ್ಧತೆಗೆ ಉತ್ತಮ ಔಷಧ:-

ಇದು ಪಚನಗೊಳ್ಳುವಂತಹ ನಾರಿನಂಶವನ್ನು ಒಳಗೊಂಡಿರುವುದರಿಂದ ನಿಮ್ಮ ಕರುಳಿನಲ್ಲಿ ಒಳ್ಳೆಯ ಬ್ಯಾಕ್ಟೀರಿಯಾವನ್ನು ಬೆಳೆಸುತ್ತದೆ. ಹಸಿ ಈರುಳ್ಳಿಯನ್ನು ದಿನಕ್ಕೊಂದರಂತೆ ಸೇವಿಸುವುದರಿಂದ ಮಲಬದ್ಧತೆ ದೂರಾಗುತ್ತದೆ. ಆದ್ದರಿಂದ ಪ್ರತಿನಿತ್ಯ ಈರುಳ್ಳಿ ಸೇವನೆಯಿಂದ ಉಂಟಾಗುವ ಪ್ರಯೋಜನಗಳಲ್ಲಿ ಇದೂ ಒಂದಾಗಿದೆ.

ಕ್ಷಯಕ್ಕೆ ಉತ್ತಮ ಔಷಧ:-

ಇದು ನಂಜುನಿರೋಧಕ ಮತ್ತು ಆಂಟಿಮೈಕ್ರೊಬಿಯಲ್ ಗುಣಗಳನ್ನು ಹೊಂದಿದೆ. ಕ್ಷಯರೋಗಕ್ಕೆ ಕಾರಣವಾಗಿರುವ ಮೈಕೊಬ್ಯಾಕ್ಟೀರಿಯಾವನ್ನು ಇದು ನಿಷ್ಕ್ರಿಯಗೊಳಿಸುತ್ತದೆ ಮತ್ತು ನಿರೋಧಕ ಪರಿಣಾಮವನ್ನು ಬೀರುತ್ತದೆ. ಹಸಿ ಈರುಳ್ಳಿಯನ್ನು ನಿತ್ಯವೂ ಸೇವಿಸುವುದು ಒಳ್ಳೆಯದು.

ಸ್ತನದಲ್ಲಿ ಹಾಲನ್ನು ವೃದ್ಧಿಸುತ್ತದೆ:-

ಹಾಲುಣಿಸುತ್ತಿರುವ ತಾಯಂದಿರ ಸ್ತನದಲ್ಲಿ ಹಾಲಿನ ಉತ್ಪತ್ತಿಯನ್ನು ಹಸಿ ಈರುಳ್ಳಿ ಹೆಚ್ಚಿಸಲಿದೆ. ಊಟದಲ್ಲಿ ಸಲಾಡ್ ಅಥವಾ ಸ್ಯಾಂಡ್‌ವಿಚ್ ರೂಪದಲ್ಲಿ ಕೂಡ ಹಸಿ ಈರುಳ್ಳಿಯನ್ನು ನಿಮಗೆ ಸೇವಿಸಬಹುದಾಗಿದೆ.

ರಕ್ತದೊತ್ತಡವನ್ನು ನಿರ್ವಹಿಸುತ್ತದೆ:-

ಕ್ಯಾಲೋರಿ ಪ್ರಮಾಣವು ಈರುಳ್ಳಿಯಲ್ಲಿ ಕಡಿಮೆ ಇರುವುದರಿಂದ ಕೊಬ್ಬು ಇಲ್ಲ. ಅಧಿಕ ರಕ್ತದೊತ್ತಡವನ್ನು ಇದು ನಿರ್ವಹಿಸುತ್ತದೆ. ಪ್ರತಿ ನಿತ್ಯವೂ ಹಸಿ ಈರುಳ್ಳಿಯನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರಲಿದೆ.

ನಿರ್ವಿಶೀಕರಣ:-

ವಿಷಕಾರಿ ಅಂಶಗಳಿಂದ ನಿಮ್ಮ ದೇಹವನ್ನು ಸಂರಕ್ಷಿಸುವ ಕೆಲಸವನ್ನು ಹಸಿ ಈರುಳ್ಳಿ ಮಾಡಲಿದೆ. ನಿಮ್ಮ ರಕ್ತವನ್ನು ಶುದ್ಧೀಕರಿಸಿ ನಿಮ್ಮನ್ನು ಆರೋಗ್ಯಕಾರಿಯಾಗಿ ಇದು ಇರಿಸುತ್ತದೆ. ಹಸಿಯಾಗಿ ಈರುಳ್ಳಿಯನ್ನು ಸೇವಿಸುವುದರಿಂದ ಇನ್ನಷ್ಟು ಪ್ರಯೋಜನಗಳು ನಿಮಗೆ ದೊರೆಯಲಿದೆ.

ಕ್ಯಾನ್ಸರ್ ವಿರೋಧಿ ಗುಣಗಳು:-

ಈರುಳ್ಳಿಯಲ್ಲಿರುವ ಫೈಟೊಕೆಮಿಕಲ್ಸ್ ಡಿಲ್ಫೈಡ್ಸ್, ಟ್ರೈಸುಲ್ಫೈಡ್ಸ್, ಸೆಪೇನ್ ಮತ್ತು ಕ್ವೆರ್ಸಟಿನ್ ನಿಮ್ಮ ರಕ್ತದ ತೆಳುಗೊಳಿಸುವಿಕೆಗೆ ಸಹಾಯ ಮಾಡುತ್ತದೆ. ಇದರಿಂದ ಉರಿಯೂತ ಕಡಿಮೆಯಾಗಿ ಇದು ಕ್ಯಾನ್ಸರ್ ತಡೆಗಟ್ಟುವ ದಿವ್ಯೌಷಧಿಯಾಗಿ ಸಹಾಯ ಮಾಡಲಿದೆ.

ಜೀರ್ಣಕ್ರಿಯೆ ಸಮಸ್ಯೆಗಳನ್ನು ನಿವಾರಿಸುತ್ತದೆ:-

ಹಸಿ ಈರುಳ್ಳಿಯನ್ನು ಸೇವಿಸುವುದು ಹೊಟ್ಟೆಗೆ ಸಂಬಂಧಿತವಾಗಿರುವ ಸರ್ವ ರೋಗವನ್ನು ಪರಿಹರಿಸುತ್ತದೆ. ಗಾಳಿ ಗುಳ್ಳೆಯ ಅಸ್ವಸ್ಥತೆ, ಜೀರ್ಣಕಾರಿ ಸಮಸ್ಯೆಗಳನ್ನು ಇದು ದೂರಮಾಡುತ್ತದೆ.

ಅನೀಮಿಯಾವನ್ನು ಉಪಚರಿಸುತ್ತದೆ:-

ಈರುಳ್ಳಿಯಲ್ಲಿರುವ ಹೆಚ್ಚು ಪ್ರಮಾಣದ ಕಬ್ಬಿಣದ ಅಂಶವು ಅನೀಮಿಯಾವನ್ನು ಉಪಚರಿಸುತ್ತದೆ. ಮಧ್ಯಮ ಗಾತ್ರದ ಈರುಳ್ಳಿಯನ್ನು ಸೇವಿಸುವುದು ಉತ್ತಮವಾಗಿದೆ.

ರಕ್ತದ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುತ್ತದೆ:-

ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ಸಹಕಾರಿ ಎಂದೆನಿಸಲಿದೆ. ನಿಮ್ಮ ಸಕ್ಕರೆ ಸೇವನೆಯನ್ನು ಮಿತದಲ್ಲಿಟ್ಟುಕೊಳ್ಳುವುದರ ಜೊತೆಗೆ ಈರುಳ್ಳಿ ಸೇವಿಸುವುದರಿಂದ ಸಕ್ಕರೆಯ ದುಷ್ಪರಿಣಾಮವನ್ನು ಇದು ನಿವಾರಿಸಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬ್ರೆಕಿಂಗ್ ಸುದ್ದಿ..!ಭಾರತೀಯ ವಾಯು ಸೇನೆಯ ಪೈಲಟ್ ನ್ನು ಬಂಧಿಸಿದ್ದೇವೆಂದು ವಿಡಿಯೋ ಬಿಡುಗಡೆ ಮಾಡಿದ ಪಾಕ್?

    ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ.  ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…

  • ಸುದ್ದಿ

    ಖೋಟಾನೋಟು ಚಲಾವಣೆ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, 33 ಲಕ್ಷ ರೂ ವಶ, ಬೆಂಗಳೂರಿನ ಬಾಣಸವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…!

    ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾನನ್ನ ನೆನೆಯುತ್ತ ನಿಮ್ಮ ದಿನದ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…

  • ಜ್ಯೋತಿಷ್ಯ

    ಈ ರಾಶಿಯ ಹುಡುಗಿಯರು ತನ್ನ ಗಂಡನಿಗೆ ಎಂದೂ ಮೋಸ ಮಾಡಲ್ಲ!ಯಾವ ರಾಶಿ ನೋಡಿ…

    ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…

  • ಆಧ್ಯಾತ್ಮ, ಜ್ಯೋತಿಷ್ಯ

    ಕಾರ್ಯಸಿದ್ಧಿಯನ್ನು ಹೊಂದಲು ಶಕ್ತಿವಂತವಾತ ಆಂಜನೇಯ ಸ್ವಾಮಿಯ ಶ್ಲೋಕಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…

  • Health

    ಕಡಲೆ ಹಿಟ್ಟಿನ ರೊಟ್ಟಿಯಿಂದ ನಿಮ್ಮ ಅರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆಂದು ಓದಿ ತಿಳಿಯಿರಿ…?

    ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…