ಸುದ್ದಿ

ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

527

ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ.

ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು.

ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು. ಮನೆಯಿಂದ ಹೊರಗೆ ದೇವಸ್ಥಾನದಲ್ಲಿ ಮಾತ್ರ ಶನಿದೇವನ ಮೂರ್ತಿ ಇರಬೇಕು. ಶನಿ ದೇವನಿಗೆ ಶಾಪವಿದೆ ಎನ್ನಲಾಗುತ್ತದೆ. ಶನಿದೇವ ಯಾರ ದೃಷ್ಟಿಗೆ ಬೀಳ್ತಾನೋ ಅವರು ನಾಶವಾಗ್ತಾರೆ ಎಂಬ ನಂಬಿಕೆಯಿದೆ.

ಶನಿ ದೇವನ ದೃಷ್ಟಿಯಿಂದ ತಪ್ಪಿಸಿಕೊಳ್ಳಲು ಜನರು ಮನೆಯಲ್ಲಿ ಶನಿ ದೇವನ ಆರಾಧನೆ ಮಾಡುವುದಿಲ್ಲ. ಶನಿದೇವಸ್ಥಾನಕ್ಕೆ ಹೋದಲ್ಲಿ ಶನಿ ದೇವರ ಪಾದ ನೋಡಿ. ಎಂದೂ ಅವನ ಕಣ್ಣಲ್ಲಿ ಕಣ್ಣಿಟ್ಟು ನೋಡಬೇಡಿ. ಮನೆಯಲ್ಲಿ ಶನಿದೇವನ ಆರಾಧನೆ ಮಾಡಬಯಸುವವರು ಮನಸ್ಸಿನಲ್ಲಿಯೇ ಶನಿದೇವರನ್ನು ಪ್ರಾರ್ಥಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇದೊಂದು ಭಯಾನಕ ಸುದ್ದಿ ; ನೀವು ಶೌಚಾಲಯಕ್ಕೆ ಹೋಗುವ ಮುನ್ನ ಇದನ್ನೊಮ್ಮೆ ಓದಿ…!

    ಇದೊಂದು ಭಯಾನಕ ಸುದ್ದಿ.  ಎಲ್ಲರೂ ಭಹಯಬೀಳುವಂತಹ  ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್‌ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ  ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ  ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….

  • Cinema

    ಸಮಾಜ ಸೇವೆಗೆಂದು ಕೈ ಜೋಡಿಸಿದ ದರ್ಶನ್ ಹಾಗು ಚಿಕ್ಕಣ್ಣ…..

    ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…

  • ಸಿನಿಮಾ

    ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿರುವ ರಮ್ಯಾ ಈ ಬಾರಿಯಾದ್ರೂ ತಮ್ಮ ವೋಟ್ ಹಾಕಿದ್ರಾ..?

    ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…

  • ಸುದ್ದಿ

    ಪ್ಯಾಂಟ್ ಜಿಪ್ ಬಟನ್ ಹಾಕದೆ ರಕುಲ್ ಫೋಟೋಶೂಟ್ ಮಾಡಿದ….!

    ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್‍ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…

  • ಸುದ್ದಿ

    ಸದ್ಯದಲ್ಲೇ ಪೂರ್ತಿಗೊಲ್ಲಲಿದೆ ಜಗತ್ತಿನ ಅತ್ಯಂತ ಎತ್ತರದ ಶಿವನ ಪ್ರತಿಮೆ…!

    ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…

  • ವಿಸ್ಮಯ ಜಗತ್ತು

    ಈತ ಮಗುವಿಗೆ ಜನ್ಮ ನೀಡಿದ ಮೊದಲ ಬ್ರಿಟನ್ ಪುರುಷ!ಶಾಕ್ ಆಗ್ತೀರ…ಈ ಲೇಖನಿ ಓದಿ…

    ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್‌ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….