ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.

ಮನೆಯು ಯಾವ ದಿಕ್ಕಿಗೆ ಮುಖಮಾಡಿದೆಯೋ ಅದೇ ದಿಕ್ಕಿಗೆ ಮುಖ್ಯದ್ವಾರ ನಿರ್ಮಿಸುವುದು ಒಳ್ಳೆಯದು.ಬಾಗಿಲಿನ ಮುಂಭಾಗದಲ್ಲಿ ಜಗಲಿ ಇದ್ದರೆ ಅತ್ಯುತ್ತಮ.ದಕ್ಷಿಣಾಭಿಮುಖವಾಗಿರುವ ಮನೆಗೆ ಮಾತ್ರ ಮುಖ್ಯದ್ವಾರವು ದಕ್ಷಿಣ ಭಾಗಕ್ಕಿರಬಾರದು.ಪೂರ್ವ ಅಥವಾ ಪಶ್ಚಿಮ ಭಾಗಕ್ಕೆ ಅಭಿಮುಖವಾಗಿ ಮುಖ್ಯದ್ವಾರ ನಿರ್ಮಿಸಬಹುದು.

ಮನೆ ಕಟ್ಟುವಾಗ ಯಾವ ಯಾವ ಮೂಲೆಯಲ್ಲಿ ಯಾವ ಯಾವ ಕೋಣೆ ಇಡಬೇಕೆಂದು ಅರಿತರೆ ಸಾಕು.. ಅದಕ್ಕಿಂತ ಇನ್ನೇನು ಬೇಕಿಲ್ಲ.. ಸಾವಿರಾರು ರೂಪಾಯಿ ಖರ್ಚು ಮಾಡಬೇಕಿಲ್ಲ.. ನಿಮಗಾಗಿ ಯಾವ ದಿಕ್ಕಿನಲ್ಲಿ ಏನಿರಬೇಕೆಂದು ಮಾಹಿತಿ ಇಲ್ಲಿದೆ ನೋಡಿ.. ಶೇರ್ ಮಾಡಿ ಸ್ನೇಹಿತರಿಗೂ ಉಪಯೋಗವಾಗಬಹುದು..
ಮೊದಲನೆಯದಾಗಿ ಮನೆಯ ಬಾಗಿಲು:-

ಮನೆಯ ಮುಖ್ಯ ದ್ವಾರ ಯಾವಾಗಲೂ ಪೂರ್ವ ದಿಕ್ಕು ಅಥವ ಉತ್ತರ ದಿಕ್ಕಿನಲ್ಲಿ ಇರಬೇಕು. ಮನೆಯ ಮುಂಬಾಗಿಲಿನಲ್ಲಿ ಸದಾ ಗಾಳಿ, ಬೆಳಕು ಬರುವಂತಿರಬೇಕು.
ಮಾಸ್ಟರ್ ಬೆಡ್ ರೂಮ್:-

ಮಾಸ್ಟರ್ ಬೆಡ್ ರೂಮ್ ಯಾವಾಗಲೂ ಕುಬೇರನ (ನೈರುತ್ಯ) ದಿಕ್ಕಿನಲ್ಲಿರಬೇಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನ ಮಧ್ಯ ಬರುವ ಮೂಲೆ .
ನೀರಿನ ಸಂಪ್:-
ನೀರಿನ ಸಂಪ್ ಯಾವಗಲೂ ಈಶಾನ್ಯ ದಿಕ್ಕಿನಲ್ಲಿರಬೇಕು.ಅಂದರೆ ಪೂರ್ವ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆ.

ದೇವರ ಮನೆ:-
ದೇವರ ಮನೆಯ ಬಾಗಿಲು ಪೂರ್ವಕ್ಕೆ ಅಥವಾ ಉತ್ತರಕ್ಕೆ ಇರಬೇಕು.

ಅಡುಗೆ ಮನೆ..
ಅಡುಗೆ ಮನೆ ಯಾವಾಗಲೂ ಆಗ್ನೇಯ ದಿಕ್ಕಿನಲ್ಲಿ ಅಂದರೆ ಪೂರ್ವ ಮತ್ತು ದಕ್ಷಿಣ ದಿಕ್ಕಿನ ಮಧ್ಯ ಬರುವ ಮೂಲೆ ಯಲ್ಲಿ ಇರಬೇಕು.

ನೀರಿನ ಟ್ಯಾಂಕ್:-
ಟ್ಯಾಂಕ್ ಯಾವಾಗಲೂ ಮನೆಯ ಮೇಲಿನ ನೈರುತ್ಯ ದಿಕ್ಕು ಅಂದರೆ ದಕ್ಷಿಣ ಮತ್ತು ಪಶ್ಚಿಮ ದಿಕ್ಕಿನಲ್ಲಿ ಬರುವ ಮೂಲೆಯಲ್ಲಿ ಇಡಬೇಕು.

ಬಾತ್ ರೂಮ್:-

ಬಾತ್ ರೂಮ್ ಯಾವಗಲೂ ವಾಯುವ್ಯ ದಿಕ್ಕು ಅಂದರೆ ಪಶ್ಚಿಮ ಮತ್ತು ಉತ್ತರ ದಿಕ್ಕಿನ ಮಧ್ಯ ಬರುವ ಮೂಲೆಯಲ್ಲಿರಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…
ಇತಿಹಾಸ ಸೃಷ್ಟಿಸಿದ RRR ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…
ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…